ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಕ್ಕೆ ತಡೆಗೆ ಕಟ್ಟೆಚ್ಚರ
ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯ ಕಾವು ತೀವ್ರವಾಗಿದೆ. ಇದರ ಮಧ್ಯೆ ಅಚ್ಚುಕಟ್ಟು ಚುನಾವಣೆ ನಡೆಸಲು ಜಿಲ್ಲಾಡಳಿತ ಸಹಿತ ಕಾರ್ಯಪ್ರವೃತ್ತವಾಗಿದೆ. ಚುನಾವಣೆ ಭ್ರಷ್ಟಾಚಾರ ತಡೆಯಲು ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿ ಎಚ್ಚರ ವಹಿಸಲಾಗಿದೆ. ಹೀಗಾಗಿಯೇ ಇಲ್ಲಿವರೆಗೂ ₹3.5 ಕೋಟಿ ಅಕ್ರಮ ಹಣ ಜಪ್ತಿ ಮಾಡಲಾಗಿದೆ.
ಬಾಂದಾರ್ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ ರಿಶಿ
ಸಮೀಪದ ವಂದಾಲ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
ಲಿಂಗಭ್ರೂಣ ಪತ್ತೆ ಗರ್ಭಪಾತಕ್ಕೆ ಕಾರಣ
ಗರ್ಭಪಾತಕ್ಕೆ ಲಿಂಗ ನಿರ್ಣಯವೂ ಒಂದು ದೊಡ್ಡ ಕಾರಣವಾಗಿದೆ. ಹೀಗಾಗಿ ಭ್ರೂಣಲಿಂಗದ ನಿರ್ಣಯ ಮಾಡುವುದು ಹಾಗೂ ಪ್ರಚೋದನೆ ಮಾಡುವುದು ಎರಡು ಕಾನೂನು ಬಾಹೀರ ಎಂದು ಕೆಜಿಎಂಒಎ ಅಧ್ಯಕ್ಷೆ ಡಾ.ವಿದ್ಯಾ ಥೊಬ್ಬಿ ಹೇಳಿದರು.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳಿ ಮತ ಕೇಳುವ ನಿಮಗೆ ನಿಮ್ಮ ಅಭಿವೃದ್ಧಿ ಬಗ್ಗೆ ಹೇಳುವ ನೈತಿಕತೆ ಇಲ್ಲವೆ? ಅಚ್ಚೇ ದಿನ ಎಲ್ಲಿದೆ ಸುಳ್ಳಿನ ಸಾಮ್ರಾಜ್ಯ ಕಟ್ಟಿ ರಾಜಕಾರಣ ಮಾಡುತ್ತಿರುವ ಬಿಜೆಪಿಗರಿಂದ ದೇಶದಲ್ಲಿ ಒಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎನ್ನುವಂತಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕಿಡಿಕಾರಿದರು.
ಮುದ್ದೇಬಿಹಾಳದಲ್ಲಿ ನಾಳೆ ಯಡಿಯೂರಪ್ಪ ರೋಡ್ ಶೋ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏ.27 ರಂದು ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ತಿಳಿಸಿದರು.
ದುರುಳರಿಗೆ ಕಠಿಣ ಶಿಕ್ಷೆಗೆ ಆಗ್ರಹ
ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಮಾಡುವ ದುಷ್ಟರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆ ಪದಾಧಿಕಾರಿಗಳು, ಮಹಿಳೆಯರು, ಮುಖಂಡರು ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ, ಸರ್ಕಾರಕ್ಕೆ ಒತ್ತಾಯ ಮಾಡಿದರು.
ಅಚ್ಚೇದಿನ್ ಎಂದು ದೇಶ ದಿವಾಳಿ ಮಾಡಿದ ಬಿಜೆಪಿ ಸರ್ಕಾರ
ಅಚ್ಚೇದಿನ್ ಎಂದು ಹೇಳಿ ಬಿಜೆಪಿಯವರು ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ಆರೋಪಿಸಿದರು.
ಚುನಾವಣೆ ವೆಚ್ಚ ಮೀರಿದ್ರೆ ಕಠಿಣ ಕ್ರಮ
ಕಾನೂನುಬದ್ಧವಾಗಿ ಮಾತ್ರ ಖರ್ಚು ಮಾಡಲು ಈ ಬಾರಿ ₹95 ಲಕ್ಷದವರೆಗೂ ಅನುಮೋದನೆ ಇದೆ. ಇದನ್ನು ಹೊರತುಪಡಿಸಿದ ಸಂಶಯಾಸ್ಪದ ವಹಿವಾಟುಗಳು ಕಂಡುಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಪುರ ಮೀಸಲು ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕ ಡಾ.ರತನಕನ್ವರ ಎಚ್.ಗಡವಿಚರಣ ಎಚ್ಚರಿಕೆ ನೀಡಿದರು.
ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿವರ್ಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜಕ್ಕೆ ಕೊಡುಗೆ ಕೊಟ್ಟ ಮಹನೀಯರ ಸ್ಮರಿಸಿ
ಸಮಾಜಕ್ಕೆ ಕೊಡುಗೆ ಕೊಟ್ಟ ಮಹನೀಯರನ್ನು ಎಲ್ಲ ಕಾಲಕ್ಕೂ ಸಮಾಜ ಸ್ಮರಿಸಬೇಕು ಎಂದು ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.
< previous
1
...
271
272
273
274
275
276
277
278
279
...
377
next >
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ