ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ದಿಗಂಬರೇಶ್ವರ ರಥೋತ್ಸವ
ಇಲ್ಲಿನ ಆರಾಧ್ಯ ದೇವ ಜಗದ್ಗುರು ದಿಗಂಬರೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಭವ್ಯ ರಥೋತ್ಸವ ಜರುಗಿತು.
ಮನೆಮನೆಗೆ ತೆರಳಿ ಬಿಜೆಪಿ ಕಾರ್ಯಕರ್ತರಿಂದ ಪ್ರಚಾರ
ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 31 ಮತ್ತು 33ನೇ ವಾರ್ಡ್ಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.
ಬಿಜೆಪಿಯವರು ನಮ್ಮನ್ನು, ನಿಮ್ಮನ್ನು ಮಾರಬಹುದು
ಬಿಜೆಪಿ ಅವರು ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದ್ದು, ಮುಂದೆ ನಮ್ಮನ್ನು, ನಿಮ್ಮನ್ನು ಮಾರಾಟ ಮಾಡಬಹುದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದರು.
ಸತ್ಯಾಸತ್ಯತೆ ಅರಿತುಕೊಂಡು ಮಾತನಾಡಬೇಕು
ನೇಹಾ ಹಿರೇಮಠ ಕೊಲೆ ವೈಯಕ್ತಿಕ ಎಂದು ಸಿಎಂ ಹೇಳಿದ್ದಾರೆ. ನೇಹಾ ಕೊಲೆಗಾರ ಫಯಾಜ್ ಮಧ್ಯೆ ಲವ್ ಅಫೇರ್ ಇತ್ತು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಹೇಳಿಕೆ ನೀಡುವ ಮುನ್ನಾ ಸತ್ಯಾಸತ್ಯತೆ ಬಗ್ಗೆ ಅರಿವು ಇಟ್ಟುಕೊಂಡು ಮಾತನಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮೋದಿ ಹೆಸರೇಳಿ ಮತ ಕೇಳೋದು ಗಂಡಸ್ತನವಲ್ಲ
ಗಂಡಸರಿದ್ದರೆ ಅಭಿವೃದ್ಧಿ ಕೆಲಸ ತೋರಿಸಿ ಮತ ಕೇಳಿ, ಕೇವಲ ಮೋದಿ ಅವರನ್ನು ಮುಂದಿಟ್ಟುಕೊಂಡು ಮತ ಕೇಳಿದರೆ ಅದು ಗಂಡಸ್ತನ ಅಲ್ಲ. ಬಿಜೆಪಿಯಲ್ಲಿ ಅಭಿವೃದ್ಧಿಕ್ಕಿಂತ ಮೋದಿ ನೋಡಿ ಮತ ಹಾಕ್ರಿ ಎಂಬ ಸಂಸ್ಕಾರ ಬೆಳೆದು ಬಂದಿದೆ ಎಂದು ಸಚಿವ ಶಿವಾನಂದ ಪಾಟೀಲ ಬಿಜೆಪಿ ವಿರುದ್ಧ ಹರಿಹಾಯ್ದರು.
ಮಹಿಳಾ ಸಶಕ್ತಿಕರಣಕ್ಕೆ ಬಿಜೆಪಿ ಒತ್ತು
ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಬಿಜೆಪಿ ಅಧಿಕಾರ ಸಿಕ್ಕಾಗ ಹಲವಾರು ಮಹಿಳಾ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಹೇಳಿದರು.
ಸಹಿ ಸಂಗ್ರಹದ ಮೂಲಕ ಮತದಾನ ಜಾಗೃತಿ
ಪ್ರಜ್ಞಾವಂತರ ಮತದಾನದ ಪ್ರಮಾಣ ಕಡಿಮೆಯಾದರೆ ದೇಶಕ್ಕೆ ಗಂಡಾಂತರ ತಪ್ಪಿದಲ್ಲ. ಆದಕಾರಣ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಚುನಾವಣಾ ಸಹಾಯಕ ಅಧಿಕಾರಿ ಶ್ವೇತಾ ಮೋಹನ ಬೇಡಿಕರ ಹೇಳಿದರು.
ಕಡಿಮೆ ಮತದಾನದ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಿ
ಭಾರತೀಯ ಚುನಾವಣೆ ಆಯೋಗ ಸೂಚಿಸಿರುವ ನಿರ್ದೇಶನಗಳನ್ನು ಚಾಚುತಪ್ಪದೇ ನಿರ್ವಹಿಸಿ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಮತಕ್ಷೇತ್ರದ ಚುನಾವಣಾ ವೀಕ್ಷಕ ಡಾ.ರತನಕನ್ವರ್ ಗಂಧವಿಚರಣ ಹೇಳಿದರು.
ಡಾ. ಬಾಬುರಾಜೇಂದ್ರ ನಾಯಕ ಕಾಂಗ್ರೆಸ್ ಸೇರ್ಪಡೆ
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ ಸಮ್ಮುಖದಲ್ಲಿ ಡಾ. ಬಾಬುರಾಜೇಂದ್ರ ನಾಯಕ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನೇಹಾ ಕೊಲೆ: ಮಾನವ ಜನಾಂಗಕ್ಕೆ ಕಳಂಕ
ಮಾನವೀಯ ಮೌಲ್ಯಗಳನ್ನು ಅರಿಯದ ಅವಿವೇಕಿಗಳಿಂದ ನೇಹಾ ಹಿರೇಮಠ ಮೇಲೆ ನಡೆದ ದುಷ್ಕೃತ್ಯ ಆಘಾತಕಾರಿ. ಇದು ಮಾನವ ಜನಾಂಗಕ್ಕೆ ಕಳಂಕ ಎಂದು ಸಾಹಿತಿ ಕವಿತಾ ಕಲ್ಯಾಣಪ್ಪಗೋಳ ಅಭಿಪ್ರಾಯ ಪಟ್ಟರು.
< previous
1
...
272
273
274
275
276
277
278
279
280
...
377
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!