• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲೆಯಲ್ಲೂ ರಾಜಕೀಯ ಮಾಡುವ ಬಿಜೆಪಿ : ಎಸ್.ಎಂ.ಪಾಟೀಲ್
ರಾಜ್ಯದಲ್ಲಿ ಯಾವುದೇ ಕೊಲೆ ನಡೆದಾಗ ಅದರ ಆರೋಪಿ ಮುಸ್ಲಿಂ ಆಗಿದ್ದರೆ, ಅಲ್ಲಿಗೆ ಹೋಗಿ ಹೋರಾಟ ಮಾಡುವುದು, ಸಿಂಪತಿ ತೋರಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದರು.
ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ
ಇಂಡಿ ತಾಲೂಕಿನ ಗುತ್ತಿ ಬಸವಣ್ಣ ಹಾಗೂ ನಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆ ಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ ಸಂಘ ತಡವಲಗ ಗ್ರಾಮ ಘಟಕ ವತಿಯಿಂದ ಮೇ 24ರಂದು ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ತಡವಲಗಾ ಗ್ರಾಮ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಡೊನೇಷನ್‌ ಹಾವಳಿ ತಡೆಗೆ ಆಗ್ರಹ
2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಆದರೆ, ಡೊನೇಷನ್ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಗಟ್ಟಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮೀಣರಲ್ಲಿ ಪೌಷ್ಟಿಕತೆಯ ಅರಿವು ಕೊರತೆ
ಆಹಾರ ಮತ್ತು ಪೌಷ್ಟಿಕತೆಯ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮಹತ್ವದಾಗಿದೆ ಎಂದು ಆಹಾರ ಮತ್ತು ಪೌಷ್ಟಿಕತೆ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ರೇಣುಕಾ ಮೇಟಿ ಹೇಳಿದರು.
ಲಿಖಿತ ಭರವಸೆ ಮೇರೆಗೆ ರೈತರ ಹೋರಾಟ ಅಂತ್ಯ
ಜಂಬಗಿ ಕೆರೆ ತುಂಬುವಂತೆ ಕಳೆದ ಏಳು ದಿನಗಳಿಂದ ಧರಣಿ ನಡೆಸುತ್ತಿರುವ ಜಂಬಗಿ ಹಾಗೂ ಸುತ್ತಮುತ್ತಲಿನ ರೈತ ಬಾಂಧವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು.
ಸ್ವಾಭಿಮಾನದ ಪ್ರತೀಕವೇ ತಾಯಿ
ಅಮ್ಮ ಎಂದರೆ ಮಮತೆಯ ಕಡಲು, ಸ್ವಾಭಿಮಾನದ ಪ್ರತೀಕ. ಪ್ರತಿಯೊಬ್ಬರ ಬದುಕಿನ ಸ್ಫೂರ್ತಿ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾ ಅಕ್ಕನವರು ಹೇಳಿದರು.
ದಾದಿಯರು ತಾಯಿ ಸ್ವರೂಪ
ಹಗಲು-ರಾತ್ರಿ ಎನ್ನದೇ ರೋಗಿಗಳ ಸೇವೆ ಮಾಡುವ ನರ್ಸ್ಗಳು ನಿಜಕ್ಕೂ ತಾಯಿ ಸ್ವರೂಪ ಎಂದು ಶ್ರೀಭಾಗ್ಯವಂತಿ ನರ್ಸಿಂಗ್ ಕಾಲೇಜ್ ಅಧ್ಯಕ್ಷೆ ಡಾ.ಸವಿತಾ ಈ ತಳ್ಳೊಳ್ಳಿ ಹೇಳಿದರು.
ಹಿಂಗಣಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಇಲ್ಲ ಎಂಬುದು ಸೇರಿದಂತೆ ನಾನಾ ಕಾರಣಗಳಿಂದ ಜನರು ಮೊದಲೇ ಮಾರುದ್ಧ ದೂರು ಓಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳು ಜೀವ ಭಯದಲ್ಲೇ ಪಾಠ ಕೇಳುವಂತಾಗಿದೆ.
ಕುಸ್ತಿ ವಿಶ್ವದ ಪ್ರಾಚೀನ ಕ್ರೀಡೆ
ಕುಸ್ತಿ ಪಂದ್ಯಾವಳಿ ವಿಶ್ವದ ಅತ್ಯಂತ ಪ್ರಾಚೀನ ಕ್ರೀಡೆಯಾಗಿದೆ. ಕುಸ್ತಿ ಭಾರತದಲ್ಲಿ ವೈಭವಯುತ ಇತಿಹಾಸ ಹಾಗೂ ಜನಪ್ರಿಯತೆ ಹೊಂದಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
6ನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ
ಜಂಬಗಿ (ಆ), ಮಾದಾಳ, ಹುಣಶ್ಯಾಳ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ 6ನೇ ದಿನಕ್ಕೆ ಕಾಲಿಟ್ಟಿದೆ.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 398
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved