• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ: ಪಟ್ಟಣಶೆಟ್ಟಿ
ಇಂಡಿ: ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ದುಡಿದು ಪಕ್ಷದ ಗೆಲುವಿಗೆ ಸಹಕರಿಸಬೇಕು. ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೂಚಿಸಿದರು.
ವಿರೋಧಿಸುವ, ಟೀಕಿಸುವ ಮೋದಿ ಶೈಲಿ ಬದಲಾಗಿದೆ
ವಿಜಯಪುರ: ಚುನಾವಣೆ ಸಮಯದಲ್ಲಿ ಬಿಜೆಪಿಯವರು ಸುಳ್ಳು ಪ್ರಚಾರಗಳನ್ನು ಮಾಡುತ್ತ, ಜನತೆಗೆ ತಪ್ಪು ಮಾಹಿತಿ ಕೊಡುವುದರಲ್ಲಿ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಕಾರ್ಯಕ್ರಮಗಳನ್ನು ಹಾಗೂ ನಾಯಕರ ಹೇಳಿಕೆಗಳನ್ನು ವಿರೋಧಿಸುವುದು, ಟೀಕಿಸುವ ಶೈಲಿಯೇ ಬದಲಾಗಿದೆ. ನಮ್ಮ‌ ಕಾರ್ಯಕ್ರಮಗಳು ದೇಶವನ್ನು ಹಾಳು ಮಾಡುತ್ತವೆ, ದೇಶ ದಿವಾಳಿಯಾಗುತ್ತದೆ ಎಂದು ಹೇಳುತ್ತಿರುವುದು ಅವರಿಗೆ ಶೋಭೆ ತರೋದಿಲ್ಲ. ಮುನ್ಸಿಪಾಲಿಟಿ ಚುನಾವಣೆಯಲ್ಲಿ ಹೇಳುವ ರೀತಿ ಲೋಕಸಭಾ ಚುನಾವಣೆಯಲ್ಲಿ ಹೇಳಿದರೆ ಅದು ಪ್ರಧಾನಿ ಘನತೆ ಕಡಿಮೆ ಆದಂತಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಾಲೂಕ ಕಚೇರಿಯಲ್ಲಿ ಮಹಾವೀರ ಜಯಂತಿ
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕ ಆಡಳಿತದಿಂದ ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾವೀರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಶಿರಸ್ತೇದಾರ್‌ ಎಸ್.ಕೆ.ಪತ್ತಾರ, ಬಿ.ಆರ್‌.ಪೋಲೇಶಿ, ತಹಸೀಲ್ದಾರ್‌ ಕಚೇರಿ ಸಿಬ್ಬಂದಿಗಳಾದ ಮಂಜು ಹಳ್ಳೂರ, ಕಾಂಜನಾ ಸಂದಿಮನಿ, ಶಂಕರ ತಳವಾರ, ರಾಮಚಂದ್ರ ಘಾಟಗೆ, ನಿರ್ಮಲಾ ಪೂಜಾರಿ, ಜೈನ ಸಮಾಜದ ಮುಖಂಡರಾದ ಅಪ್ಪು ದಂಡಾವತಿ, ಅನಂತ ಪಾಕಿ, ಆದಿನಾಥ ಉಪಾಧ್ಯ, ಮಹಾವೀರ ಹೊಸಮನಿ, ಪಾರ್ಶ್ವನಾಥ ಹೊಸಮನಿ ಇದ್ದರು.
ದಾಖಲೆ ಇಲ್ಲದೆ ಸಾಗಿಸುತ್ತಿಲ್ಲ ₹50 ಲಕ್ಷ ನಗದು ವಶ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಹತ್ತಿರದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಭಾನುವಾರ ಯಾವುದೇ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹ 50 ಲಕ್ಷ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ವಿಜಯಪುರ : ಮೋದಿ ಸರ್ಕಾರದ ಸಾಧನೆಗೆ ಕೈ ನಾಯಕರು ಹತಾಶ

 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಕಂಡು ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ - ಉಸ್ತುವಾರಿ ಕಾಸುಗೌಡ ಬಿರಾದಾರ 

ಬಂಜಾರ ಸಮಾಜದ ಬೆಂಬಲ ಕಾಂಗ್ರೆಸ್‌ಗೆ: ಅರ್ಜುನ ರಾಠೋಡ,
ಇಂಡಿ: ಒಳ ಮೀಸಲಾತಿ ಜಾರಿಗೆ ತಂದು ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಬಂಜಾರ ಸಮಾಜ ತಕ್ಕ ಪಾಠ ಕಲಿಸಲಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಸಮಾಜ ತಕ್ಕ ಪಾಠ ಕಲಿಸಿದ್ದು, ಲೋಕಸಭಾ ಚುನಾವಣೆಯಲ್ಲಿಯೂ ನಮ್ಮ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಬಂಜಾರ ಸಮಾಜದ ಮುಖಂಡ, ಜಿಪಂ ಮಾಜಿ ಅಧ್ಯಕ್ಷ ಅರ್ಜುನ ರಾಠೋಡ್ ಹೇಳಿದ್ದಾರೆ.
ಪು-3ಕ್ಕೆ...ಸಂಭ್ರಮದಿಂದ ಜರುಗಿದ ಖಾಸ್ಗತೇಶ್ವರ ರಥೋತ್ಸವ
ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠದ ಶಾಖಾ ಮಠವಾದ ಅಮಲ್ಯಾಣ ಗ್ರಾಮದ ಶ್ರೀಖಾಸ್ಗತ ಮಠದ ಜಾತ್ರೋತ್ಸವ ಅಂಗವಾಗಿ ಮಹಾ ರಥೋತ್ಸವ ಶನಿವಾರ ಶ್ರೀಮಠದ ಬಾಲ ಶಿವಯೋಗಿ ಶ್ರೀ ಸಿದ್ದಲಿಂಗ ದೇವರ ದಿವ್ಯ ಸಾನ್ನಿದ್ಯದಲ್ಲಿ ಜರುಗಿತು.
ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ
ತಾಳಿಕೋಟೆ: ಹುಬ್ಬಳ್ಳಿಯಲ್ಲಿ ಯುವತಿ ನೇಹಾಳನ್ನು ಕ್ರೂರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ತಾಳಿಕೋಟೆ ತಾಲೂಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಪುಟ...4ಕ್ಕೆ ಸಮಸ್ಯೆ ತಿಳಿದ ತಕ್ಷಣ ಕ್ರಮ ಕೈಗೊಳ್ಳಿ
ಇಂಡಿ: ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಉದ್ಭವಿಸಬಹುದು ಎಂದು ಗೊತ್ತಾದ ತಕ್ಷಣ ಟ್ಯಾಂಕರ್‌ಗೆ ಬೇಡಿಕೆ ಇಟ್ಟು ಪ್ರಪೋಜಲ್ ಕಳುಹಿಸಿಕೊಡಿ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಸೂಚನೆ ನೀಡಿದರು.
ಕೊಟ್ಟ ಭರವಸೆ ಈಡೇರಿಸಿದ ಕಾಂಗ್ರೆಸ್‌
ವಿಜಯಪುರ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಹೇಳಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved