• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಾಸಕ್ಕೆ ಧಕ್ಕೆ ಬರದಂತೆ ಕೆಲಸ ಮಾಡುವೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಕ್ಷೇತ್ರದ ಜನರು ನನ್ನ ಮೇಲೆ ವಿಸ್ವಾಸವಿಟ್ಟು ಶಾಸಕನನ್ನಾಗಿ ಆಯ್ಕೆ ಮಾಡಿಕಳುಹಿಸಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೆಲಸ ಮಾಡುವೆ. ಯಾವ ಊರಿಗೆ ಏನು ಅವಶ್ಯವಾಗಿದೆಯೋ ಅದನ್ನು ಇಡೇರಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಭರವಸೆ ನೀಡಿದರು.
ಫುಟ್‌ಪಾತ್‌ ಅತಿಕ್ರಮಣ, ಪಾದಚಾರಿಗಳು ಹೈರಾಣ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದಲ್ಲಿ ಪಾದಚಾರಿಗಳಿಗೆಂದು ನಿರ್ಮಾಣ ಮಾಡಲಾಗಿರುವ ಫುಟ್‌ಪಾಟ್‌ಗಳು ಅತಿಕ್ರಮಣವಾಗಿವೆ. ಫುಟ್‌ಪಾತ್‌ಗಳಲ್ಲಿ ಅಂಗಡಿಗಳು ಓಪನ್‌ ಆಗಿದ್ದು, ಕೆಲವೆಡೆ ವಾಹನಗಳ ಪಾರ್ಕಿಂಗ್‌ ಸ್ಥಳಗಳಾಗಿವೆ. ಇದರಿಂದ ಸಾರ್ವಜನಿಕರು ಮುಖ್ಯ ರಸ್ತೆಯಲ್ಲಿ ಕೈಯಲ್ಲಿ ಜೀವ ಹಿಡಿದು ಓಡಾಡುವಂತಾಗಿದ್ದು, ಇದನ್ನು ಗಮನಿಸದ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ
ಆಲಮಟ್ಟಿ ಡ್ಯಾಂ ಎತ್ತರಿಸಲು ಅನುಮತಿ ಸಿಕ್ಕಿದೆ: ಯತ್ನಾಳ
ಕನ್ನಡಪ್ರಭ ವಾರ್ತೆ ವಿಜಯಪುರ: ಈಗಾಗಲೇ 524 ಮೀಟರ್‌ಗೆ ಏರಿಕೆಗೆ ಅನುಮತಿ ಸಿಕ್ಕಿದೆ. ಮಹಾರಾಷ್ಟ್ರದ ಪ್ರಕಾರ ಕೆಲ ಗ್ರಾಮಗಳಲ್ಲಿ ನೀರು ನಿಲ್ಲಲಿದೆ. ಅದನ್ನ ಬಿಟ್ರೆ ಸಾಂಗ್ಲಿ, ಕೊಲ್ಹಾಪುರಕ್ಕೆ ಯಾವುದೇ ತೊಂದರೆ ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು
ಭಾರತದ ಆಚಾರ,ವಿಚಾರ ಜಗತ್ತಿಗೆ ತಿಳಿಬೇಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಣ್ಣ ಮತ್ತು ಅಲ್ಲಮಪ್ರಭುಗಳ ವಚನಗಳು ಕನ್ನಡದಿಂದ ನಾನಾ ಭಾಷೆಗಳಿಗೆ ಅನುವಾದಗೊಂಡಿದ್ದು, ಜಗತ್ತಿನಾದ್ಯಂತ ಭಾರತೀಯ ಸಂಸ್ಕೃತಿ ಆಚಾರ ವಿಚಾರಗಳು ತಿಳಿಯಬೇಕಿದೆ ಎಂದು ಚರ್ಮರೋಗ ತಜ್ಞ ಡಾ.ಅರುಣ ಇನಾಮದಾರ ಹೇಳಿದರು.
ಯಾವ ರೀತಿ ನಾಯಕರಾಗುವಿರಿ ಇಂದೇ ಯೋಚಿಸಿ
ಕನ್ನಡಪ್ರಭ ವಾರ್ತೆ ವಿಜಯಪುರವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡಲ್ಲಿ ಮುಂದೆ ಉತ್ತಮವಾದ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜಮುಖಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಆರ್ಟ್‌ ಆಫ್‌ ಲೀವಿಂಗ್‌ನ ಡಾ.ಬಿ.ಎಂ.ಪಾಟೀಲ ಗುರೂಜಿ ಹೇಳಿದರು
ರೈಲ್ವೆ ಮಾರ್ಗ ಪ್ರಾರಂಭದ ಹಂತಕ್ಕೆ ತಂದೇ ತರುವೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗ ಆಗಬೇಕೆಂಬ ಕನಸ್ಸು ನಿನ್ನೆ ಮೊನ್ನೆಯದಲ್ಲ. ಈ ಕಾರ್ಯದ ಯಶಸ್ವಿಗೆ ಕೇಂದ್ರ ರೈಲ್ವೆ ಸಚಿವರಾದ ವೈಷ್ಣವ ಅವರೊಂದಿಗೆ ಮಾತನಾಡಿದ್ದೇನೆ. ಈ ಕಾರ್ಯ ಯಶಸ್ವಿಗೆ ಒತ್ತಡವನ್ನು ಹಾಕಿದ್ದೇನೆ. ಸರ್ವೆ ಕಾರ್ಯ ಯಶಸ್ವಿಯಾಗುವದರ ಜೊತೆಗೆ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗ ಪ್ರಾರಂಭಿಸುವ ಹಂತಕ್ಕೆ ತಂದೆ ತರುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.
ಇಂಡಿ ತಾಲೂಕಿನಲ್ಲಿ ಅರಣ್ಯ ಪ್ರದೇಶ ವೃದ್ಧಿ
ಕನ್ನಡಪ್ರಭ ವಾರ್ತೆ ಇಂಡಿ ವಿಜಯಪುರ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಇಂಡಿ, ಚಡಚಣ ತಾಲ್ಲೂಕಿನಲ್ಲಿ ಹಸಿರೀಕರಣ ಹೆಚ್ಚಳಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಅಲ್ಲದೇ, ಅದಕ್ಕಾಗಿ ಆಯ್ದ ಸ್ಥಳಗಳಲ್ಲಿ 45 ಸಾವಿರ ಸಂಖ್ಯೆಯಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಂಡಿದೆ. ತಾಲೂಕುಗಳಲ್ಲಿ ಐದಾರು ವರ್ಷಗಳ ಹಿಂದೆ ಕೇವಲ ಶೇ.0.17 ಅರಣ್ಯ ಪ್ರದೇಶವನ್ನು ಹೊಂದಿದ್ದ ಇಂಡಿ ತಾಲೂಕು ಪ್ರಸ್ತುತ ಶೇ.2 ರಷ್ಟು ಅರಣ್ಯ ಪ್ರದೇಶವನ್ನು ಹೊಂದಿದ್ದು, ಸ್ವಲ್ಪಮಟ್ಟಿಗೆ ಸಮಾಧಾನ ನೀಡಿದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ 45 ಸಾವಿರ ಸಸಿಗಳನ್ನು ನೆಟ್ಟು ಅರಣ್ಯ ಪ್ರದೇಶವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆ ಸಿದ್ಧವಾಗಿದೆ.
ತಂಬಾಕು ಸೇವನೆ ಮಾರಕ ರೋಗಕ್ಕೆ ಕಾರಣ
ಕನ್ನಡಪ್ರಭ ವಾರ್ತೆ ನಾಲತವಾಡ ಮಕ್ಕಳು ಹಾಗೂ ಯುವಜನರು ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಎಲ್ಲೆಡೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಐ.ಬಿ.ತಳ್ಳೊಳ್ಳಿ ಹೇಳಿದರು.
ಕಮಲ್‌ ಹಾಸನ್ ಹೇಳಿಕೆಗೆ ಕರವೇ ಕೆಂಡ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಮಿಳು ನಟ ಕಮಲ್‌ಹಾಸನ್ ಹೇಳಿಕೆ ಖಂಡಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜನೌಷಧಿ ಕೇಂದ್ರ ಸ್ಥಗಿತ: ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿಯ ಜಿಲ್ಲಾ ಘಟಕದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸರ್ಕಾರದ ನಡೆಯ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved