• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಆಕ್ರೋಶ
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ನವಜಾತ ಶಿಶು ಹತ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ
ಸ್ಕ್ಯಾನಿಂಗ್‌ ಕೇಂದ್ರಗಳಿಗೆ ಭೇಟಿ, ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಶಶಿಧರ ಕೋಸಂಬೆ ಕಟ್ಟುನಿಟ್ಟಿನ ಸೂಚನೆ
ಮೊಬೈಲ್‌ ದೂರವಿಟ್ಟು ಅಧ್ಯಯನ ನಡೆಸಿದರೆ ಸಾಧನೆ ಸಾಧ್ಯ
ಮೊಬೈಲ್‌ ದೂರವಿಟ್ಟು ಅಧ್ಯಯನ ನಡೆಸಿದರೆ ಸಾಧನೆ ಸಾಧ್ಯ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು
ತೈಲ ದರ ಏರಿಕೆಗೆ ಬಿಜೆಪಿ ಆಕ್ರೋಶ
ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಮಂಡಲದ ಕಾರ್ಯಕರ್ತರು ಗುರುವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಜಿಗಜಿಣಗಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಲು ಒತ್ತಾಯ
ಏಳು ಬಾರಿ ಆಯ್ಕೆಯಾಗಿ, ಯಾವ ಹಗರಣದಲ್ಲಿಯೂ ಇಲ್ಲ ರಮೇಶ: ಮಕಣಾಪೂರ ಸೇರಿ ಹಲವರ ಆಗ್ರಹ
ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಿ
ಕೊಲ್ಹಾರ ಪಟ್ಟಣದ ಒಳಗಡೆ ಬರುವ ಎಲ್ಲ ಸಾರಿಗೆ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪಟ್ಟಣದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಮತ್ತಿಹಳ್ಳಿ ಮದನಮೋಹನ ಆದರ್ಶ ಪತ್ರಕರ್ತ
ವಿಜಯಪುರ ನಗರದ ಪತ್ರಿಕಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಇತ್ತೀಚೆಗೆ ಮೃತಪಟ್ಟ ಹಿರಿಯ ಪತ್ರಕರ್ತರಾದ ಮದನಮೋಹನ ಹಾಗೂ ರಾಮೋಜಿರಾವ್ ಅವರಿಗೆ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಹಿರಿಯ ಪತ್ರಕರ್ತ ಗೋಪಾಲ ನಾಯಕ ಮಾತನಾಡಿದರು.
ಅವಿರೋಧ ಆಯ್ಕೆ ಶ್ರಮಿಸಿದ ಶಾಸಕ ಯಶವಂತರಾಯಗೌಡ ಪಾಟೀಲಗೆ ಅಭಿನಂದನೆ
ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಭೇಟಿಯಾಗಿ ಸನ್ಮಾನಿಸಲಾಯಿತು.
ನೋಂದಣಾಧಿಕಾರಿ ಕಚೇರಿಯಲ್ಲಿನ ಅಕ್ರಮ ತಡೆಗಟ್ಟಿ
ಕಳೆದ ಏಳು ವರ್ಷಗಳಿಂದ ಜಿಲ್ಲೆಯ ನೋಂದಣಾಧಿಕಾರಿಗಳು ವಿಜಯಪುರ ನಗರದಲ್ಲಿ ಕಾರ್ಯನಿರ್ವಹಿಸಿದ್ದು, ಅಕ್ರಮ ಪ್ರಕರಣಗಳಿಗೆ ಕುಮಕ್ಕು ನೀಡುತ್ತಿದ್ದಾರೆ. ಇವರ ಜೊತೆ ಹಲವಾರು ಜನ ಕೈ ಜೋಡಿಸಿ ಅಮಾಯಕ ಬಡ ಜನರ ನಕಲಿ ದಾಖಲೆ ಸೃಷ್ಟಿಸಿ ಕೊಳ್ಳೆ ಹೊಡೆಯುತ್ತಿದ್ದು, ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲೆಯಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಮಪರ್ಕ ಬೀಜ, ಗೊಬ್ಬರ ವಿತರಿಸಿ
ನಾಗಠಾಣ ರೈತ ಸಂಪರ್ಕ ಕೇಂದ್ರಕ್ಕೆ ವಿಜಯಪುರ ತಹಸೀಲ್ದಾರ್ ಕವಿತಾ ಭೇಟಿ ನೀಡಿ ರೈತರಿಗೆ ವಿತರಣೆ ಆಗುತ್ತಿರುವ ಬಿತ್ತನೆ ಬೀಜದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved