• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಜ ವಿತರಣೆಯಲ್ಲಿ ತೊಂದರೆಯಾದ್ರೆ ಗಮನಕ್ಕೆ ತನ್ನಿ
ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಕೃಷಿ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ವಿಲಿಯಂ ರಾಜಶೇಖರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಕೆಲಸ ಮಾಡದ ಸಿಬ್ಬಂದಿ ಮೇಲೆ ಕ್ರಮ
ನೆಟ್ಟ ಸಸಿಗಳ ಪಾಲನೆ, ಪೋಷಣೆ ಅರಣ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡದ ಸಿಬ್ಬಂದಿ, ಅಧಿಕಾರಿಗಳ ಪಟ್ಟಿ ನೀಡಿ, ನಾನೇ ಬದಲಾವಣೆ ಮಾಡುತ್ತೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳ ವಿರುದ್ಧ ಗುಡುಗಿದರು.
ಕುಡಿಯುವ ನೀರಿನ ಪರೀಕ್ಷೆ ಅತ್ಯವಶ್ಯಕ
ಅಶುದ್ಧ ನೀರಿನಿಂದಾಗಿ ಜನ ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಅಲ್ಲದೇ ಜೀವಕ್ಕೆ ಕಂಟಕವಾಗಬಹುದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವಾಟರ್ ಮ್ಯಾನ್ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಒಂದು ದಿನ ತರಬೇತಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಶಾಸಕ ಯತ್ನಾಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಅಂತ್ಯ
ನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ 29 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಭವನ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುದೀರ್ಘ ಧರಣಿ ಸತ್ಯಾಗ್ರಹ ಕೈಬಿಡಲಾಯಿತು.
ಸದೃಢ ಆರೋಗ್ಯಕ್ಕೆ ಯೋಗ ಅತ್ಯವಶ್ಯ
ಆರೋಗ್ಯ ಇದ್ದರೇ ನಾವು ಏನನ್ನಾದರೂ ಸಾಧಿಸಬಲ್ಲೆವು. ಅದಕ್ಕಾಗಿ ಪ್ರತಿದಿನ ತಪ್ಪದೇ ಯೋಗವನ್ನು ಮಾಡಬೇಕು. ಯೋಗದಿಂದ ಆರೋಗ್ಯ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುವುದು ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ ಡಾ ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಮತಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ
ಮಾತು ಸಾಧನೆಯಾಗಬಾರದು ಸಾಧನೆ ಮಾತಾಗಬೇಕು ಎಂಬ ನಿಟ್ಟಿನಲ್ಲಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ಈ ದೇಶ ಅಭಿವೃದ್ಧಿಯಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಎಮ್ಮೆಗೆ ನೀರು ಕುಡಿಸಲು ಹೋಗಿ ಮೂವರು ನೀರು ಪಾಲು
ಎಮ್ಮೆಗೆ ನೀರು ಕುಡಿಸಲು ಹೋಗಿದ್ದ ವೇಳೆ ಯುವತಿ ಕಾಲುಜಾರಿ ಆಳವಾದ ಗುಂಡಿಗೆ ಬಿದ್ದಿದ್ದಾಳೆ. ಈ ಯುವತಿಯನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರು ಪಾಲಾಗಿ ಮೃತಪಟ್ಟ ಘಟನೆ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಂಗಳವಾರ ನಗರದ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಹಾಗೂ ವಿಜಯಪುರ ನಗರದ ಕೆ.ಬಿ.ಎಸ್ ಶಾಲೆ ನಂ.೪ರಲ್ಲಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.
ಕಲಿಕೆ ಅರ್ಥೈಸಿಕೊಳ್ಳಲು ಆನ್ಲೈನ್ ಹೈಬ್ರಿಡ್ ತರಗತಿ ಸಹಕಾರಿ
ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಸಿ.ಬಿ.ಎಸ್.ಇ ಮಂಡಳಿಯ ಅಡಿಯಲ್ಲಿ ಹೊಸ ತಂತ್ರಜ್ಞಾನದ ಆನ್ಲೈನ್ ಹೈಬ್ರಿಡ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ನಾವದಗಿ ನೀರಿನಲ್ಲಿ ಹೆಚ್ಚಿನ ಫ್ಲೋರೈಡ್‌ ಅಂಶ ಪತ್ತೆ, ಪರೀಕ್ಷೆಗೆ ರವಾನೆ
ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಳ್ಳುತ್ತಿರುವ ತಾಲೂಕಿನ ನಾವದಗಿ ಗ್ರಾಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವಂತ್ರಾಯಗೌಡ ಬಿರಾದಾರ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಬೋರ್ವೆಲ್ ನೀರು, ಬಾವಿ ನೀರು ಮತ್ತು ಜೆಜೆಎಂ ಪೈಪ್ಲೈನ್ ಮೂಲಕ ಸರಬರಾಜು ಮಾಡಲಾಗುತ್ತಿರುವ ನೀರನ್ನು ಪರಿಶೀಲನೆ ನಡೆಸಿದರಲ್ಲದೇ ಬೋರ್ವೆಲ್ ಮತ್ತು ಬಾವಿ ನೀರಿನಲ್ಲಿ ಪ್ಲೋರೈಡ್ ಹೆಚ್ಚಿಗೆ ಕಂಡುಬಂದಿದ್ದರಿಂದ ಸದರಿ ನೀರುಗಳನ್ನು ಗ್ರಾಮಸ್ಥರು ಯಾರೂ ಬಳಸಬಾರದೆಂದು ಮನವಿ ಮಾಡಿದರು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved