• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಭೂ ಪರಭಾರೆ: ಇಂಡಿ ಉಪನೋಂದಣಾಧಿಕಾರಿ ವಿರುದ್ಧ ವರದಿ ಸಲ್ಲಿಕೆ
ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಬೇರೆಯವರಿಗೆ ಪರಭಾರೆ ಮಾಡಿದ್ದ ಇಂಡಿ ತಾಲೂಕಿನ ಹಂಜಗಿ ಪಿಡಿಒ ಹಾಗೂ ನಿಯಮ ಪಾಲಿಸದೇ ಅದನ್ನು ಖರೀದಿ ಹಾಕಿ ಕೊಟ್ಟಿದ್ದ ಉಪನೋಂದಣಾಧಿಕಾರಿ ಪ್ರಕರಣದಲ್ಲಿ ಶಾಮೀಲಾಗಿರುವ ಕುರಿತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದಾರೆ. ಈ ಕುರಿತು ಕನ್ನಡಪ್ರಭ ಜೂ.12ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ವರದಿ ಆಧಾರದ ಮೇಲೆ ಇದೀಗ ಇಂಡಿ ಉಪನೋಂದಣಾಧಿಕಾರಿ ಮೇಲೆ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಸಿಹಿ ನೀಡಿದ ರೈತರಿಗೆ ಕಹಿಯಾದ ಕಾರ್ಖಾನೆ!
ರೈತರಿಂದ ಕಬ್ಬು ಪಡೆದು ಸಿಹಿಯಾದ ಕಾರ್ಖಾನೆ ರೈತರ ಬಾಕಿ ಹಣ ₹70.80 ಕೋಟಿ (ಬಡ್ಡಿಸೇರಿ) ಬಾಕಿ ಉಳಿಸಿಕೊಳ್ಳುವ ಮೂಲಕ ಬಬಲೇಶ್ವರ ತಾಲೂಕಿನ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ರೈತರಿಗೆ ಕಹಿಯಾಗಿ ಪರಿಣಮಿಸಿದೆ. ಇದರಿಂದ ಕಬ್ಬು ಪೂರೈಸಿದ ಅನ್ನದಾತರು ನಿತ್ಯ ಕಾರ್ಖಾನೆಗೆ ಅಲೆದು ಅಲೆದು ಸುಸ್ತಾಗಿದ್ದಾರೆ.
ಶೀಘ್ರ ಕಾಂಗ್ರೆಸ್‌ ಶಾಸಕರಿಂದ ಬಂಡಾಯ
ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಅನೇಕರು ಕಾಂಗ್ರೆಸ್ ಪಕ್ಷದಲ್ಲಿ ಅನುದಾನ ಹಂಚಿಕೆಯಲ್ಲಿ ಅಸಮಾಧಾನಗೊಂಡಿದ್ದು, ಒಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯ ಏಳುತ್ತಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದರು.
ರೌಡಿಶೀಟರ್ ಅಶೋಕ ಹತ್ಯೆ ಪ್ರಕರಣ: ಇಬ್ಬರ ಬಂಧನ
ಜೂ.16 ರಂದು ಚಡಚಣ ತಾಲೂಕಿನ ನೀವರಗಿ ಗ್ರಾಮದಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಅಶೋಕ ಮಲ್ಲಪ್ಪ ಗಂಟಗಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ತಿಳಿಸಿದರು.
ಇಂಧನ ಬೆಲೆ ಏರಿಕೆಗೆ ಬಿಜೆಪಿ ಆಕ್ರೋಶ
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಜಿಲ್ಲಾ ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಅಭಿನಂದಿಸುವ ವ್ಯಕ್ತಿ ಗುಣ ತೋರಿಸುವ ಆಚಾರ, ವಿಚಾರ
ಕನ್ನಡಪ್ರಭ ವಾರ್ತೆ ವಿಜಯಪುರ ವಸುದೇವ ಕುಟುಂಬಕಂ ಎನ್ನುವ ನಾಣ್ಣುಡಿಯ ಸಾರ್ಥಕ ಭಾವಕ್ಕೆ ಹೋಲುವ ಎನ್.ಆರ್.ಕುಲಕರ್ಣಿ ಅವರು ಒಬ್ಬ ಸದ್ಗುಣ, ಸಹೃದಯಿ ವ್ಯಕ್ತಿ. ಇವರ ಬಕುಲ ಪುಷ್ಪ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಬಂದಿರುವುದು ನಮ್ಮ ಸುದೈವ ಎಂದು ನಾಗಣಸೂರಿನ ಬಮ್ಮಲಿಂಗೇಶ್ವರ ಬೃಹನ್ಮಠದ ಪೂಜ್ಯ ಶ್ರೀ ಷ.ಬ್ರ.ಶ್ರೀಕಂಠ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು.
ವಿದೇಶಿಗರನ್ನು ಸೆಳೆಯುತ್ತಿರುವ ಜನಪದ ಶೈಲಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಜನಪದ ಶೈಲಿ ಪ್ರತಿಯೊಬ್ಬರನ್ನೂ ಮನಸೂರೆಗೊಳ್ಳುತ್ತದೆ. ಜನಪದ ಸಾಹಿತ್ಯಕ್ಕೆ ವಿದೇಶಿಯರು ಮಾರುಹೋಗುತ್ತಿರುವುದು ಖುಷಿಯ ಸಂಗತಿ ಎಂದು ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪರಿಸರ ನಿರ್ಲಕ್ಷ್ಯದಿಂದ ಸಂಪನ್ಮೂಲ ಕೊರತೆ
ಕನ್ನಡಪ್ರಭ ವಾರ್ತೆ ಸಿಂದಗಿ: ಪರಿಸರವನ್ನು ರಕ್ಷಿಸುವ ಜವಾಬ್ದಾರಿ ಪ್ರತಿ ನಾಗರಿಕರ ಮೇಲೆಯೂ ಇದೆ. ಆದರೆ ಬಹುಪಾಲು ಜನರು ಪರಿಸರ ರಕ್ಷಣೆ ಮಾಡುತ್ತಿಲ್ಲ. ಇದರಿಂದ ಇಂದು ಸಂಪನ್ಮೂಲಗಳ ಕೊರತೆಯನ್ನು ಅನುಭವಿಸುತ್ತಿದ್ದೇವೆ ಎಂದು ಕರ್ನಾಟಕ ಜನ ಜಾಗೃತಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೀಲಮ್ಮ ಯಡ್ರಾಮಿ ಹೇಳಿದರು.
ನಿತ್ಯ ಯೋಗದಿಂದ ಆರೋಗ್ಯ ಉತ್ತಮ: ಅವಟಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿಶ್ವಕ್ಕೆ ಯೋಗ ಭಾರತ ಶ್ರೇಷ್ಠ ಕೊಡುಗೆಯಾಗಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹದ ಆರೋಗ್ಯ ಉತ್ತಮವಾಗಿರಲಿದ್ದು, ಸದಾ ಚೈತನ್ಯವಾಗಿರಲಿದೆ. ಜೊತೆಗೆ ಆಯುಷ್ಯ ಕೂಡ ಹೆಚ್ಚಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ ಹೇಳಿದರು.
ಜೆಎಸ್‌ಎಸ್‌ನಲ್ಲಿ ಉಚಿತ ಬಂಜೆತನ ತಪಾಸಣೆ ಶಿಬಿರ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ (ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ) ಜೂ.23ರಂದು ಬೆಳಗ್ಗೆ 9 ರಿಂದ ಸಂಜೆ 4ರ ವರೆಗೆ ಉಚಿತ ಬಂಜೆತನ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯೆ ಡಾ.ವರ್ಷಾ ವಿವೇಕ ಪಾಟೀಲ್ ತಿಳಿಸಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved