ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸಗಿ ತರಬೇತಿ ಸಂಸ್ಥೆಯ ಜಾಬ್ ರೋಲ್ ಅನುಷ್ಠಾನಗೊಳಿಸಿ
2024-25ನೇ ಸಾಲಿಗೆ ಸಿಎಂಕೆಕೆವೈ ಯೋಜನೆಯಡಿ ಕೌಶಲ ತರಬೇತಿ ಕೈಗೊಳ್ಳಲು ಪ್ರಸ್ತುತ ಜಿಲ್ಲೆಯಲ್ಲಿ ಮಾನ್ಯತೆ ಹೊಂದಿದ ಖಾಸಗಿ ತರಬೇತಿ ಸಂಸ್ಥೆಗಳು ಹೊಂದಿರುವ ಜಾಬ್ರೋಲ್ಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮವಾಗಿ ಆಯ್ಕೆ ಮಾಡಿದ ಜಾಬ್ರೋಲ್ಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ನಿರಂತರ ಮಳೆಗೆ ಬಾವಿ ತಡೆಗೋಡೆ ಕುಸಿದು ಹಾನಿ
ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ನೂತನವಾಗಿ ನಿರ್ಮಾಣ ಮಾಡಿದ ಸುಮಾರು ₹65 ಲಕ್ಷದಲ್ಲಿ ಬಾವಿಗೆ ನಿರ್ಮಿಸಿದ್ದ ತಡೆಗೋಡೆ ಕುಸಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ನಡೆದಿದೆ.
ಬಸವೇಶ್ವರರ ವಚನಗಳು ಇಂದಿಗೂ ಪ್ರಸ್ತುತ
ಪ್ರಪಂಚದ ದಾರ್ಶನಿಕರು, ವಿಚಾರವಾದಿಗಳು, ಎಡ-ಬಲ ಪಂಥಿಯರು, ಕಮ್ಯುನಿಸ್ಟರು, ಸಮಾಜವಾದಿಗಳು, ಸಮತಾವಾದಿಗಳು ಬಸವಣ್ಣನವರನ್ನು ಓದಿಕೊಂಡು ಮೆಚ್ಚಿದ್ದಾರೆ. ಅವರ ತತ್ವಗಳು ಜಾಗತಿಕ ಮಟ್ಟದಲ್ಲಿ ಪ್ರಸ್ತುತವೆನಿಸಿವೆ ಎಂದು ಡಾ.ಮೃತ್ಯುಂಜಯ ರುಮಾಲೆ ಹೇಳಿದರು.
ಕಳಪೆ ಕಾಮಗಾರಿ ಕುರಿತು ತನಿಖೆ ನಡೆಸಿ
ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಷ್ಟಕೊಂಡ ರೈತರಿಗೆ ವಿಮಾ ಪರಿಹಾರ ನೀಡಲು ಆಗ್ರಹ
ಜಿಲ್ಲೆಯಲ್ಲಿ ಅನೇಕ ರೈತರು 2023-24ನೇ ಸಾಲಿನ ಮುಂಗಾರು ಹಂಗಾಮಿನ ಫಸಲ ಬಿಮಾ ಯೋಜನೆಯನ್ನು ತುಂಬಿದ್ದು, ಅಂತಹ ಅನೇಕ ರೈತರು ಬರಗಾಲದಿಂದ ಮಳೆ ಬಾರದೇ ನಷ್ಟ ಅನುಭವಿಸಿದ್ದಾರೆ. ಫಸಲ ಬಿಮಾ ಯೋಜನೆಯಡಿ ನಷ್ಟಗೊಂಡ ರೈತರಿಗೆ ವಿಮಾ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಾಲ ಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ
ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಾಧ್ಯಾಪಕ ಮಹೇಶ ನಾಡಗೇರಿ ತಿಳಿಸಿದರು.
ಕೆಎಂಎಫ್ನಿಂದ ₹1152 ಕೋಟಿ ಪ್ರೋತ್ಸಾಧನ ಬಾಕಿ!
ಹೈನೋದ್ಯಮ ವೃದ್ಧಿಸಲು ಹಾಗೂ ರೈತರಿಗೆ ಸಹಾಯವಾಗಲಿ ಎಂದು ಕೆಎಂಎಫ್ (ಕರ್ನಾಟಕ ಹಾಲು ಒಕ್ಕೂಟ) ಮೂಲಕ ಪ್ರತಿ ಲೀಟರ್ ಹಾಲಿಗೆ ₹5 ನಂತೆ ಕೊಡುತ್ತಿದ್ದ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಕಳೆದ ಏಳೆಂಟು ತಿಂಗಳಿನಿಂದ ನೀಡಿಲ್ಲ. ರಾಜ್ಯದಲ್ಲಿ 14 ಹಾಲು ಒಕ್ಕೂಟಗಳು ಸೇರಿ ಎಂಟು ತಿಂಗಳ ₹1152 ಕೋಟಿ ಪ್ರೋತ್ಸಾಧನ ಬಾಕಿ ಇದೆ.
ಬಿತ್ತನೆಗೂ ಮುನ್ನ ತಪ್ಪದೇ ಬೀಜೋಪಚಾರ ಮಾಡಿ
ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ತಳಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ. ಈ ಸಲ ಹೆಚ್ಚಿನ ಪ್ರದೇಶದಲ್ಲಿ ರೈತರು ತೊಗರಿ, ಮೆಕ್ಕೆಜೋಳ ಹಾಗೂ ವಿವಿಧ ದ್ವಿದಳ ಧ್ಯಾನ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ರೈತರು ಬಿತ್ತನೆಗೆ ಮುನ್ನ ತಪ್ಪದೇ ಬೀಜೋಪಚಾರ ಮಾಡಿ ಬಿತ್ತನೆಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಹೇಳಿದರು.
ಜಲಾವೃತವಾಗಿರುವ ಸೇತುವೆಗಳ ಸ್ಥಿತಿ ಪರಿಶೀಲಿಸಿದ ಜಿಪಂ ಸಿಇಒ
ಡೋಣಿ ನದಿ ತೀರದಲ್ಲಿ ಪ್ರವಾಹದಿಂದ ಜಲಾವೃತವಾದ ತಾಲೂಕಿನ ಯಾಳವಾರ ಗ್ರಾಮದ ಹತ್ತಿರ ಇರುವ ಸೇತುವೆ ಹಾಗೂ ಸಾತಿಹಾಳ ಸೇತುವೆಗೆ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.
ಸಾರಾಯಿ ಅಂಗಡಿ ಮುಚ್ಚುವಂತೆ ಆಗ್ರಹ
ಗ್ರಾಮದ ಸಾರಾಯಿ ಅಂಗಡಿಯ ಶಾಶ್ವತವಾಗಿ ಮುಚ್ಚುವಂತೆ ಆಗ್ರಹಿಸಿ ಕೆಸಾಪೂರ ಹಾಗೂ ಆಲೂರು ಗ್ರಾಮದ ಮಹಿಳೆಯರು ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದರು.
< previous
1
...
281
282
283
284
285
286
287
288
289
...
421
next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!