ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಬೆಳ್ಳಿ ಸಲಹೆರೈತರು ಹೆಚ್ಚಿನ ಲಾಭ ಪಡೆಯಲು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಹ ವಿಸ್ತರಣಾ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ ಸಲಹೆ ನೀಡಿದರು. ಇಂಡಿ ತಾಲೂಕಿನ ಇಂಗಳಗಿ, ಸಾಲೋಟಗಿ, ನಾದ ಕೆ.ಡಿ, ಶಿರಶ್ಯಾಡ ಮತ್ತು ಸಂಗೋಗಿ ಗ್ರಾಮದ ವಿವಿಧ ಕಡೆಗಳಲ್ಲಿ ರೈತರ ಕ್ಷೇತ್ರಗಳಿಗೆ ಭೇಟಿ ನೀಡಿ ಮಾಹಿತಿ ನೀಡಿದರು.