• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಮುಖಿ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ
ಕನ್ನಡಪ್ರಭ ವಾರ್ತೆ ಇಂಡಿಸಾರಿಗೆ ಇಲಾಖೆಯಲ್ಲಿ ಹಲವಾರು ತೊಂದರೆಗಳ ಮಧ್ಯ, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ನೀಡಿ ಇತರರಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸ್ವಾರ್ಥಕ ಮಾಡಿಕೊಳ್ಳಬೇಕು ಎಂದು ಈಶಾನ್ಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರ ಶುಭ ಹಾರೈಸಿ, ಸಲಹೆ ನೀಡಿದರು.
ನೀರಾವರಿ ಕಾಲುವೆ ಕಾಮಗಾರಿಗಾಗಿ ಉಪವಾಸ ಧರಣಿ
ಕನ್ನಡಪ್ರಭ ವಾರ್ತೆ ನಾಲತವಾಡರೈತರ ಜಮೀನಿಗೆ ನೀರು ಬಿಡುವವರೆಗೂ ಹೋರಾಟ ನಿರಂತರವಾಗಿರಲಿದೆ. ನನ್ನ ಹೋರಾಟವನ್ನು ಬಗ್ಗು ಬಡಿಯಲು ಕುತಂತ್ರ ಮಾಡುತ್ತಿದ್ದು, ತಡೆಯಲು ಸಾಧ್ಯವಿಲ್ಲ ಎಂದು ಯುವ ಜನ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಹೇಳಿದರು.
ನೂರು ಸಸಿ ನೆಟ್ಟು, ಸಾವಿರ ಸಸಿ ವಿತರಣೆ
ಕನ್ನಡಪ್ರಭ ವಾರ್ತೆ ಇಂಡಿ: ಪಟ್ಟಣದಲ್ಲಿ ಪರಿಸರ ದಿನಾಚರಣೆ ನಿಮಿತ್ಯ ಕದಳಿ ವೇದಿಕೆ ತಾಲೂಕ ಶಾಖೆ ಇಂಡಿ ವತಿಯಿಂದ ಪಟ್ಟಣದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಉದ್ಯಾನವನದಲ್ಲಿ ನೂರಾರು ಸಸಿಗಳನ್ನು ನೆಟ್ಟು ಸಾವಿರಾರು ಸಸಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.
ಗ್ರಾಹಕರ ಹಣ ಎಗರಿಸಿದ್ದ ಕ್ಯಾಷಿಯರ್‌ ಎತ್ತಂಗಡಿ
ಗ್ರಾಹಕನಿಗೆ ಗೊತ್ತಿಲ್ಲದಂತೆ ಆತನ ಖಾತೆಯಿಂದ ₹1.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದ ಜಲನಗರದ ಅಂಚೆ ಕಚೇರಿ ಕ್ಯಾಷಿಯರ್ ಶ್ರೀಕಾಂತ ಶಿವೂರ ಅವರನ್ನು ಎತ್ತಂಗಿಡಿ ಮಾಡಿ ಆದೇಶ ಹೊರಡಿಸಲಾಗಿದೆ.
ಶೀಘ್ರದಲ್ಲೇ ಕಾಲುವೆ ಕಾಮಗಾರಿ ಆರಂಭ
ಚಿಮ್ಮಲ್ಲಗಿ ಮತ್ತು ನಾಗರಬೆಟ್ಟ ಏತನೀರಾವರಿ ಯೋಜನೆಯ ಕಾಮಗಾರಿ ಶೀಘ್ರದಲ್ಲೆ ಪೂರ್ಣಗೊಳಿಸಬೇಕು ಎಂದು ಶನಿವಾರ ಹೋರಾಟ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೆಬಿಜೆಎನೆಲ್ ಮುಖ್ಯ ಅಧೀಕ್ಷಕ ಅಭಿಯಂತರರು ಆರ್.ಎಲ್.ಹಳ್ಳೂರ ಕಾಮಗಾರಿ ಕೈಗೊಳ್ಳವ ಶ್ರೀಅಮರೇಶ್ವರ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿ ಶೀಘ್ರದಲ್ಲೆ ಕಾಲುವೆ ಕಾಮಗಾರಿ ಪ್ರಾರಂಭಿಸುತ್ತೇವೆ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆಲಮಟ್ಟಿ: ವರ್ಷದ ಮೊದಲ ಒಳಹರಿವು ಆರಂಭ
ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ಶುಕ್ರವಾರ ದಾಖಲಾಗಿದೆ. 1,768 ಕ್ಯುಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ.
ಅರ್ಧಕ್ಕೆ ನಿಂತ ತಾಲೂಕಿನ ನೀರಾವರಿ ಕಾಮಗಾರಿಗಳು ಶೀಘ್ರ ಆರಂಭ
ತಾಲೂಕಿನಲ್ಲಿ ಉತ್ತಮ ಮಳೆ ಶುಭಾರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಪ್ರವಾಹ ಪೀಡಿತ ಗ್ರಾಮಗಳ ರಕ್ಷಣೆಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜೊತೆಗೆ ನಾಲತವಾಡ ಪಟ್ಟದ ವ್ಯಾಪ್ತಿಯ ಗ್ರಾಮಗಳ ಮೂಲಕ ಹಾಯ್ದು ಹೋಗಿರುವ ಚಿಮ್ಮಲಗಿ ಏತ ನಿರಾವರಿ ಅರ್ಧಕ್ಕೆ ನಿಂತು ಹೋಗಿರುವ ನೀರಾವರಿ ಕಾಲುವೆ ಹಾಗೂ ಬ್ರಿಜ್ಡ್ ಕಾಮಗಾರಿ ಮುಂಬರುವ ದಿನಗಳಲ್ಲಿ ಕೈಗೆತ್ತಿಕೊಳ್ಳುವ ಮೂಲಕ ರೈತರ ಆಸೆ ಈಡೇರಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕಾಂಗ್ರೆಸ್ ಸರಕಾರ ಸದಾ ಸಿದ್ಧವಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸಮಾಜ ತಿದ್ದುವ ನಾಟಕಗಳು: ದೇವರಮನಿ
ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ನಾಟಕ ಜನ್ಮತಾಳಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಮಲ್ಲಿಕಾರ್ಜುನ ದೇವರಮನಿ ಹೇಳಿದರು.
ತುಂಬಿದ ಹಳ್ಳ; ನಡು ನೀರಲ್ಲಿ ಸಿಲುಕಿದ ಪುರಸಭೆ ಸದಸ್ಯ
ಗುಡುಗು ಸಹಿತ ಭಾರೀ ಮಳೆಯಾಗಿದ್ದರಿಂದ ಪಟ್ಟಣದ ಬಸ್ ಘಟಕದ ಮುಖ್ಯ ರಸ್ತೆಯ ಜಾನಕಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಮೇಲೆ ನೀರು ರಭಸವಾಗಿ ಬಂದ ಕಾರಣ ಹಳ್ಳದ ಸೆಳವಿನಲ್ಲಿ ಪುರಸಭೆ ಸಿಲುಕಿಗೊಂಡು ಪರದಾಡಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ತಾಲೂಕಿನಾದ್ಯಂತ ಉತ್ತಮ ಮಳೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪಟ್ಟಣದ ಹಿರಿಯರಾದ ಬಸವರಾಜ ಹಾರಿವಾಳ ಅವರನ್ನು ಮಾತನಾಡಿಸಿದಾಗ, ನಿನ್ನೆ ರಾತ್ರಿ ಸುರಿದ ರೋಹಿಣಿ ಮಳೆಯು ಉತ್ತಮವಾಗಿದೆ. ಇದು ಬಿತ್ತನೆ ಮಾಡಲು ಬೇಕಾದ ಮಳೆ ನೀಡಿದೆ. ಇಂದು ಜೂ.೭ ರಂದು ಮೃಗಾ ಮಳೆ ಕೂಡುತ್ತದೆ. ಗುರುವಾರ ಮಧ್ಯಾಹ್ನವೂ ಪಟ್ಟಣ ಹೊರವಲಯದ ಸುತ್ತಮುತ್ತ ಮೃಗಾ ಮಳೆಯು ಆಗಿದೆ. ಇದರಿಂದಾಗಿ ಬಿತ್ತನೆ ಮಾಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು ಎಂದರು.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 421
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved