ಬಾಬುರಾಜೇಂದ್ರ ನಾಯಕರ ಹಗುರ ಮಾತು ಸಲ್ಲಡಾ.ಬಾಬುರಾಜೇಂದ್ರ ನಾಯಕ ಅವರು ಬಿಜೆಪಿ ಲೋಕಸಭೆ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಮಾಜಿ ಸಚಿವ ಅಪ್ಪುಪಟ್ಟಣಶೆಟ್ಟಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ವೈದ್ಯರಾಗಿ ಯಾವ ರೀತಿ ಮಾತನಾಡಬೇಕು ಎಂಬ ಸೌಜನ್ಯ ಅವರಲ್ಲಿ ಇಲ್ಲ ಎಂದು ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಕಿಡಿಕಾರಿದರು.