• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಗಾರು-ಮುಂಗಾರು ಮಳೆ ಉತ್ತಮ
ಹಿಂಗಾರು-ಮುಂಗಾರು ಮಳೆ ಉತ್ತಮ. ಹತ್ತಿ, ತೊಗರಿ ಬೆಳೆ ಉತ್ತಮವಾಗಿ ಬೆಳೆಯುತ್ತದೆ. ಹಿಂಗಾರಿನಲ್ಲಿ ಜೋಳ ಮುಂದಾಗುತ್ತದೆ ಎಂದು ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ಜಾತ್ರಾಮಹೋತ್ಸವದಲ್ಲಿ ಪೂಜಾರಿಗಳು ಶಿವವಾಣಿ ನುಡಿದರು.
ಏಳು ಬಾರಿ ಎಂಪಿ ಆದ 3ನೇ ವ್ಯಕ್ತಿ ಜಿಗಜಿಣಗಿ!

  ವಿಜಯಪುರದ ಹಿರಿಯ ರಾಜಕಾರಣಿ ರಮೇಶ ಜಿಗಜಿಣಗಿ ಇದೀಗ ಸತತವಾಗಿ ಏಳನೇ ಬಾರಿ (ಎರಡು ಕ್ಷೇತ್ರಗಳನ್ನು ಪರಿಗಣಿಸಿ) ಸಂಸದರಾಗಿ ಆಯ್ಕೆ ಆಗಿದ್ದು, ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದೆ. 

ಅಭಿವೃದ್ದಿ ಹೆಸರಿನಲ್ಲಿ ಪರಿಸರ, ಮಣ್ಣು ಹಾಳು
ಜಾಗತೀಕರಣದ ನಂತರ ಭಾರತದ ಪರಿಸ್ಥಿತಿ ಬದಲಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಮಣ್ಣು, ಪರಿಸರ ಹಾಳಾಗುತ್ತಿದೆ ಎಂದು ಬೆಂಗಳೂರಿನ ಡಿಸಿಪಿ ಸಿದ್ದರಾಜು ಹೇಳಿದರು.
ಬಿ.ಎಲ್.ಡಿ.ಇ ಕಾಲೇಜಿನ ಸ್ವಚ್ಛತಾ ಕಾರ್ಯ
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗ, ರಾಜ್ಯ ಮಾಲಿನ್ಯ ಮಂಡಳಿ ಪ್ರಾದೇಶಿಕ ಕಚೇರಿ ಸಹಯೋಗದಲ್ಲಿ ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡ ಅಮೋಘಸಿದ್ದ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ನಾಟಕಗಳಿಂದ ಸಮಾಜದಲ್ಲಿ ಪರಿವರ್ತನೆ ಸಾಧ್ಯ
ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ನಿಟ್ಟಿನಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ನಾಟಕ ಜನ್ಮತಾಳಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಮಲ್ಲಿಕಾರ್ಜುನ ದೇವರಮನಿ ಹೇಳಿದರು.
200ಕ್ಕೂ ಅಧಿಕ ಸಸಿ ನೆಟ್ಟು ಪರಿಸರ ದಿನ ಆಚರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನನ್ನ ಗಿಡ ನನ್ನ ಭೂಮಿ ತಂಡ ಹಾಗೂ ವಿವಿಧ ಪರಿಸರ ಸಂಘಟನೆಗಳ ಸಹಯೋಗದೊಂದಿಗೆ ಜ್ಞಾನ ಯೋಗಾಶ್ರಮದ ಮಾರ್ಗದರ್ಶನದಲ್ಲಿ ನಗರದ ಬರಟಗಿ ರಸ್ತೆಯ ಪೂನಮ್ ನಗರದಲ್ಲಿ 200ಕ್ಕೂ ಅಧಿಕ ಸಸಿ ಹಚ್ಚಲಾಯಿತು.
ಭವಿಷ್ಯಕ್ಕಾಗಿ ಪರಿಸರ ಸಮತೋಲನ ಅವಶ್ಯ
ಮಗುವಿಗೊಂದು ಮರ, ಶಾಲೆಗೊಂದು ವನ ಮಾಡುವುದರೊಂದಿಗೆ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಫಲ ನೀಡುವ ಮರಗಳನ್ನು ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ
ಇಂದು ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದು ಸರಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ರಮೇಶ ಕಡಪಟ್ಟಿ ಹೇಳಿದರು.
ಪರಿಸರ ಸಕಲ ಜೀವ ರಾಶಿಗಳಿಗೂ ಅವಶ್ಯಕ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಕೃತಿಯು ಮಾನವನಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದು, ಭೂಮಿಯ ಪ್ರತಿಯೊಂದು ಜೀವ ಸಂಕುಲಕ್ಕೆ ಪರಿಸರ ಅಗತ್ಯ, ಅನಿವಾರ್ಯವಾಗಿದೆ ಎಂದು ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ, ಸರಸ್ವತಿ ಆಂಗ್ಲ ಮಾಧ್ಯಮ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನ ಸಂಸ್ಥಾಪಕ ಎಸ್.ಕುಮಾರ ಹೇಳಿದರು.
ರಾಷ್ಟ್ರೀಯ ಬಸವ ಸೈನ್ಯದಿಂದ ವಿಶ್ವ ಪರಿಸರ ದಿನಾಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 421
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved