• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಜುಲೈ12ಕ್ಕೆ ಲೋಕ ಅದಾಲತ್‌
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಆದ್ದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಾ.ಕಸನಪ್ಪ ನಾಯಕ ಹೇಳಿದರು.
ಗ್ರಾಮದೇವತೆಯ ಅದ್ಧೂರಿ ಜಾತ್ರೆ ಸಂಭ್ರಮ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಶುಕ್ರವಾರ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗೆ 8ರಿಂದ ಹೊಸಮಠದ ಗಂಗಸ್ಥಳದಿಂದ ಎತ್ತನಬಂಡಿ ಮೇಲೆ ಗ್ರಾಮದೇವತೆ ಹಾಗೂ ಶಾರದಾದೇವಿಯ ಪೂರ್ತಿಗಳನ್ನು ಪ್ರತಿಷ್ಠಾಪಿಸಿ ಮೆರವಣಿಗೆ ಮೂಲಕ ಸರಾಫ ಬಜಾರ ಮಾರ್ಗವಾಗಿ ಮುಖ್ಯಬಜಾರದಲ್ಲಿನ ಗ್ರಾಮದೇವತೆಯ ಕಟ್ಟೆಗೆ ತರಲಾಯಿತು.
ಇಂಡಿಯಲ್ಲಿ ಬೃಹತ್‌ ತಿರಂಗಾ ಯಾತ್ರೆ ಸಂಭ್ರಮ
ಕನ್ನಡಪ್ರಭ ವಾರ್ತೆ ಇಂಡಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ನಿಮಿತ್ತ ಇಂಡಿಯಲ್ಲಿ ಬೃಹತ್‌ ತಿರಂಗಾ ಯಾತ್ರೆ ನಡೆಯಿತು. ಪಟ್ಟಣದ ಶಿವಾಜಿ ವೃತ್ತದಲ್ಲಿ ತಿರಂಗ ಯಾತ್ರೆಗೆ ಅಭಿನವ ರಾಚೋಟೇಶ್ವರ ಅಭಿನವ ಮುರುಘೇಂದ್ರ, ಶಿವಾನಂದ ಶಿವಾಚಾರ್ಯರು, ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿದರು. ಶಿವಾಜಿ ವೃತ್ತದಿಂದ ಆರಂಭಗೊಂಡು ಮಹಾವೀರ, ಅಂಬೇಡ್ಕರ ವೃತ್ತದ ಮೂಲಕ ನಡೆದು ಬಸವೇಶ್ವರ ವೃತ್ತ ತಲುಪಿತು.
ಸಹೋದರನ ಮೇಲಿನ ವ್ಯಾಮೋಹ ಸಾಬೀತುಪಡಿಸಿದ ಶಾಸಕರು
ಸಿಂದಗಿ ನಗರವನ್ನು ಸೌಂದರ್ಯೀಕರಣ ಮಾಡಬೇಕು ಎನ್ನುವ ಮಹದಾಸೆ ಇಟ್ಟುಕೊಂಡ ನನಗೆ ಇದರಿಂದ ಅಸಮಧಾನವಾಗಿದೆ.
ಕೋರ್ಟ್‌ ತೀರ್ಪಿನಂತೆ ಆಲಮಟ್ಟಿ ಡ್ಯಾಂ ಗೇಟ್‌ ಎತ್ತರಿಸಿ : ರಾಜ್ಯ ರೈತ ಸಂಘ
ಕರ್ನಾಟಕ ಸರ್ಕಾರವು ಮಹಾರಾಷ್ಟ್ರದ ಒತ್ತಡಕ್ಕೆ ಮಣಿಯದೆ ಉತ್ತರ ಕರ್ನಾಟಕದ ರೈತರ ಹಿತ ಕಾಪಾಡಲು ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು.
ಜಿಲ್ಲೆ ವಿವಿಧ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆ
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿಯೋಜಿಸಿರುವ ಕೇಂದ್ರ ನೋಡಲ್ ಅಧಿಕಾರಿಗಳು ಜಲ ಜೀವನ್‌ ಮಿಷನ್ ಯೋಜನೆ ವಿವಿಧ ಕಾಮಗಾರಿ ಪರಿಶೀಲಿಸಿದರು.
ಅನ್ನದಾತನ ಸಬಲೀಕರಣಕ್ಕೆ ಸಹಕಾರಿ ಕೊಡುಗೆ ಅನನ್ಯ
ಸಂಘದ ಸದಸ್ಯರು ಪಾರದರ್ಶಕ ಆಡಳಿತದ ಮೂಲಕ ಗ್ರಾಹಕರು ವಿಶ್ವಾಸವಿರಿಸಿ ವ್ಯವಹರಿಸುವ ರೀತಿಯಲ್ಲಿ ಸೇವೆ ನೀಡಿದಾಗಲೇ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ.
ರ‍್ಯಾಂಕ್ ಮೂಲಕವೇ ಮನೆಮಾತಾದ ಎಕ್ಸಲಂಟ್ ಸಂಸ್ಥೆ
ಮಕ್ಕಳು ಸಾಧನೆಯ ಪಥದಲ್ಲಿ ಹೆಜ್ಜೆ ಹಾಕಲೆಂದೇ ನಿರ್ಮಿಸಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಇಂದು ರ‍್ಯಾಂಕ್‌ಗಳ ಮೇಲೆ ರ‍್ಯಾಂಕ್ ನೀಡುವುದರ ಮೂಲಕ ನಾಡಿನ ಮನೆಮಾತಾಗಿದೆ
ದಲಿತರ ವಿರುದ್ಧ ದಲಿತರನ್ನೇ ಎತ್ತಿ ಕಟ್ಟಿ ಬಿಜೆಪಿ ಷಡ್ಯಂತ್ರ
ಬಿಜೆಪಿ ನಾಯಕರು ದಲಿತ ನಾಯಕರ ವಿರುದ್ಧ ದಲಿತ ನಾಯಕರನ್ನೇ ಎತ್ತಿ ಕಟ್ಟಿ ಜಗಳ ನೋಡುತ್ತಿದ್ದಾರೆ.
ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನ
ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved