• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರ ಪದ್ದತಿಯಿಂದ ಶತಾಯುಷಿಗಳಾಗಲಿ ಸಾಧ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ಆಧುನಿಕ ಯುಗದಲ್ಲಿ ಶುದ್ಧವಾದ ಆಹಾರ ಸೇವನೆ, ಶುದ್ಧ ಜೀವನ ನಡೆಸದೇ ಇರುವುದರಿಂದಾಗಿ ಶತಾಯುಷಿಗಳಾಗಿ ಬಾಳುವುದು ಅಪರೂಪವಾಗಿದೆ. ಡೋಣೂರು ಗ್ರಾಮದಲ್ಲಿ ಇಬ್ಬರು ಶುದ್ಧ ಜೀವನ, ಶುದ್ಧ ಆಹಾರ ಸೇವನೆಯಿಂದಾಗಿ ಶತಾಯುಷಿಗಳಿರುವುದು ವಿಶೇಷ. ಇವರನ್ನು ಗುರುತಿಸಿ ಡೋಣೂರ ಕಟ್ಟೀಮನಿ ಹಿರೇಮಠದಿಂದ ಶ್ರೀಗಳು ಸನ್ಮಾನಿಸುತ್ತಿರುವುದು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತದ
ಅಟಲ್‌ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನ
ವಿಜಯಪುರ: ನಗರದ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಆಚರಿಸಲಾಯಿತು. ಹಸಿರು ಬೆಳೆಸಿ ನಾಡು ಉಳಿಸಿ ಎಂಬ ನುಡಿಯಂತೆ ನಮ್ಮ ಶಾಲೆಯಲ್ಲಿ ಮಕ್ಕಳು ನೃತ್ಯ ಮತ್ತು ಭಾಷಣದಿಂದ ಪರಿಸರ ಜಾಗೃತಿ ಮೂಡಿಸಲಾಯಿತು.
ಸ್ಟೋರಿ..ಬರದ ನಡುವೆಯೂ ಬರಪೂರ ಸಸ್ಯ ಪೋಷಣೆ!
ಕನ್ನಡಪ್ರಭ ವಾರ್ತೆ ಇಂಡಿ ಬರ, ನೀರಿನ ಕೊರತೆ ನಡುವೆಯೂ ತಾಲೂಕಿನ ಜೇವೂರ ನರ್ಸರಿ(ಸಾಲುಮರ ತಿಮ್ಮಕ್ಕ ಉದ್ಯಾನ) 30 ಸಾವಿರ ವಿವಿಧ ಜಾತಿ ಸಸಿಗಳನ್ನು ಬೆಳೆಸಲಾಗಿದೆ. ಈ ಮೂಲಕ ರೈತರಿಗೆ ನೀಡಿ, ವಿವಿಧೆಡೆ ಬೆಳೆಸಲು ಪ್ರಾದೇಶಿಕ ಅರಣ್ಯ ಇಲಾಖೆ ಸಜ್ಜಾಗಿದೆ.
ಅಮೃತ ಸರೋವರದಲ್ಲಿ ಪರಿಸರ ದಿನಾಚರಣೆ
ಬಸವನಬಾಗೇವಾಡಿ: ತಾಲೂಕಿನ ಮುತ್ತಗಿ ಗ್ರಾಪಂ ವ್ಯಾಪ್ತಿಯ ಮುತ್ತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮತ್ತು ಮುತ್ತಗಿ ಗ್ರಾಪಂ ಅಧ್ಯಕ್ಷೆ ನೀಲಾ ಪಾಟೀಲ ಅವರು ಚಾಲನೆ ನೀಡಿದರು.
ನಾವು ಪರಿಸರ ರಕ್ಷಿಸಿದರೇ ಪರಿಸರ ನಮ್ಮನ್ನು ರಕ್ಷಿಸುತ್ತದೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಇಂದು ಮರಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ಉಷ್ಣತೆ ಪ್ರಮಾಣ ಹೆಚ್ಚಳವಾಗಿದೆ. ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಹೇಳಿದರು.
ಕೈ ಕೋಟೆ ಕೆಡವಿ ಅರಳಿದ ಕಮಲ!
ಕನ್ನಡಪ್ರಭ ವಾರ್ತೆ ವಿಜಯಪುರ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೆಚ್ಚಿದೆ. ನಾಲ್ವರು ಶಾಸಕರು, ಇಬ್ಬರು ಸಚಿವರು ಇದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲವು ಸಾಧಿಸುತ್ತಾರೆ ಎಂಬ ಲೆಕ್ಕಾಚಾರಗಳು ಜೋರಾಗಿ ನಡೆದಿದ್ದವು. ಆದರೆ, ಸಚಿವರು, ಶಾಸಕ ಕ್ಷೇತ್ರದಲ್ಲೇ ಕೈ ಅಭ್ಯರ್ಥಿ ರಾಜು ಆಲಗೂರು ಅವರಿಗೆ ಹೆಚ್ಚಿನ ಮತಗಳು ದೊರೆಲಿಲ್ಲ. ಹೀಗಾಗಿ ಕೈ ಕೋಟೆಯನ್ನು ಬೇಧಿಸಿ ಕಮಲ ಅರಳಿದೆ.
ಪಟಾಕಿ ಸಿಡಿಸಿ ಸಂಭ್ರಮ
ಇಂಡಿ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗೆಲುವು ಸಾಧಿಸಿದಕ್ಕೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಗುಲಾಲ ಎರಚಿ ಸಿಹಿ ಹಂಚಿ ಗೆಲುವಿನ ವಿಜಯೋತ್ಸವ ಆಚರಿಸಿದರು.
ವಿಜಯಪುರ ಕ್ಷೇತ್ರದಲ್ಲಿ ಮತ್ತೆ ಅರಳಿತು ಕಮಲ
ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದು ಬೀಗಿದ್ದಾರೆ. ಬಿಜೆಪಿ ಹಿರಿಯ ನಾಯಕ ರಮೇಶ ಜಿಗಜಿಣಗಿ. ಮಂಗಳವಾರ ನಾಮಪತ್ರ ಸಲ್ಲಿಸಿದ್ದೇನೆ, ಮಂಗಳವಾರವೇ ಚುನಾವಣೆ ನಡೆದಿದೆ. ಮಂಗಳವಾರವೇ ಫಲಿತಾಂಶ ಬಂದಿದ್ದು, ತಾವು ಹೇಳಿದಂತೆಯೇ ರಮೇಶ ಜಿಗಜಿಣಗಿಗೆ ಮಂಗಳವಾರವೇ ಮಂಗಳಮಯವಾಗಿದೆ.
ಮನೆ ಮಗ ರಮೇಶ ಜಿಗಜಿಣಗಿ ಮತ್ತೆ ಗೆಲ್ಲಿಸಿದ ಇಂಡಿ!
ಸಂಸದ ರಮೇಶ ಜಿಗಜಿಣಗಿ ಅವರಿಗೆ ತವರು ತಾಲೂಕು ಮತ್ತೆ ಕೈ ಹಿಡಿದಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ 25,724 ಹೆಚ್ಚು ಮತಗಳ ಅಂತರವನ್ನು ಇಂಡಿ ತಾಲೂಕು ನೀಡಿದೆ. ಈ ಮೂಲಕ ಸಂಸದ ರಮೇಶ ಜಿಗಜಿಣಗಿ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಮತ ಎಣಿಕೆ ವೇಳೆ ಸಿಬ್ಬಂದಿಗೆ ಎದೆ ನೋವು: ಆಸ್ಪತ್ರೆಗೆ ದಾಖಲು
ನಗರದ ಸೈನಿಕ ಶಾಲೆಯಲ್ಲಿ ನಡೆಯುತ್ತಿದ್ದ ಮತ ಎಣಿಕೆ ವೇಳೆ ಕೌಂಟಿಂಗ್ ಸುಪರ್ ವೈಸರ್ ಸಿದ್ದರಾಜ ದೊಡಮನಿಗೆ ಎಂಬುವವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 421
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved