ಅಂತರ್ಜಲಮಟ್ಟ ಹೆಚ್ಚಿಸಲು ಕಾಮಗಾರಿ ಹಮ್ಮಿಕೊಳ್ಳಿವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿಯನ್ನೊಳಗೊಂಡ ತಂಡದ ವತಿಯಿಂದ ನಡೆದ ಸಭೆ ನಡೆಸಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿ ಪ್ರಗತಿಯನ್ನು ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿ ವಿವೇಕ ಕುಮಾರ ಶರ್ಮಾ ಪರಿಶೀಲಿಸಿ ಸೂಚಿಸಿದ್ದು ಹೀಗೆ....