• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಜಾನ್ ಹಬ್ಬದ ಆಹಾರ ಕಿಟ್ ವಿತರಣೆ
ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಂ ರೋಗಿಗಳಿಗೆ ಆಸ್ಪತ್ರೆಯ ಮುಸ್ಲಿಂ ಸಿಬ್ಬಂದಿಗಳಿಗೆ ಬಾಳೆಹಣ್ಣು, ಖರ್ಜೂರಿದ ಆಹಾರದ ಕಿಟ್‌ಗಳನ್ನು ಶುಕ್ರವಾರ ಪುರಸಭೆಯ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹಾಗೂ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ವಿತರಿಸಿದರು.
ಇಂಡಿ ಶಾಖಾ ಕಾಲುವೆ ನೀರು ಹರಿಸುವಂತೆ ರೈತರ ಆಗ್ರಹ
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕು ಕೊನೆ ಭಾಗದವರೆಗೆ ನೀರು ಹರಿಸಬೇಕು ಎಂದು ಚಡಚಣ ತಾಲೂಕು ರೈತರು ಝಳಕಿಯಲ್ಲಿರುವ ಕೆಬಿಜೆಎನ್‌ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇಂಡಿ ಶಾಖಾ ಕಾಲುವೆ ನಾರಾಯಣಪುರ ಎಡದಂಡೆ ಕಾಲುವೆಯ ಕೊನೆಗೆ 130 ಕಿಮೀದಿಂದ 172 ವರೆಗೆ ಹಳ್ಳಿಗಳಾದ ಹಲಸಂಗಿ, ಏಳಗಿ ರೇವತಗಾಂವ, ಹಾವಿನಾಳ, ಹತ್ತಳ್ಳಿ, ನಿವರಗಿ, ದಸೂರ, ಉಮರಾಜ ಸೇರಿದಂತೆ ಚಡಚಣ ತಾಲೂಕಿಗೆ ನೀರು ಹರಿಸಿ ಎಂದು ರೈತರು ಆಗ್ರಹಿಸಿದರು.
ಏ.7 ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆ

ಲೋಕಸಭಾ ಚುನಾವಣಾ ನಿಮಿತ್ತವಾಗಿ ದೇವರಹಿಪ್ಪರಗಿ ಮತಕ್ಷೇತ್ರದ ಜಾತ್ಯತೀತ ಜನತಾದಳ(ಜೆಡಿಎಸ್) ಪಕ್ಷದ ಮುಖಂಡರುಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಏ.7ರಂದು ಮತಕ್ಷೇತ್ರದ ಕುದರಿ ಸಾಲವಾಡಗಿ ಗ್ರಾಮದಲ್ಲಿ ಆಯೋಜಿಸಲಾಗಿದೆ. 

ಬೆಳೆಯೂ ಹೋಯ್ತು, ಸಾಲವೂ ಹೆಚ್ಚಾಯ್ತು!
ಸಾಲ ಮಾಡಿ 2 ಎಕರೆ 30 ಗುಂಟೆ ಜಮೀನಿನಲ್ಲಿ ಸಾತ್ವಿಕ್ ತಂದೆ ಸತೀಶ ಲಿಂಬೆ ಬೆಳೆದಿದ್ದರು. ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದ ಹಿನ್ನೆಲೆಯಲ್ಲಿ ಮಗನ ರಕ್ಷಣೆಯ ಕಾರ್ಯಾಚರಣೆ ವೇಳೆ 40ಕ್ಕೂ ಅಧಿಕ ಲಿಂಬೆ ಗಿಡಗಳು ನಾಶವಾಗಿವೆ. ಇದರೊಟ್ಟಿಗೆ ಜಮೀನು ಕೂಡ ಹಾಳಾಗಿದೆ. ಮೊದಲೇ ಸಾಲಗಾರನಾಗಿರುವ ಸತೀಶ ಇದೀಗ ದಿಕ್ಕು ತೋಚದಂತಾಗಿದ್ದಾರೆ.
ಒಂದೆಡೆ ಖುಷಿ, ಮತ್ತೊಂದೆಡೆ ದುಗುಡ!
ಕೊಳವೆಬಾವಿಯಲ್ಲಿ ಬಿದ್ದ ಮಗ ಸಾತ್ವಿಕ್ ಸುರಕ್ಷಿತವಾಗಿ ಹೊರಬಂದಿದ್ದಕ್ಕೆ ತಂದೆ ಖುಷಿಗೆ ಪಾರವೇ ಇರಲಿಲ್ಲ. ಸಾವನ್ನೇ ಜಯಿಸಿದ ಮಗನಿಗಾಗಿ ತಂದೆಗೆ ಅದೊಂದು ಯುದ್ಧವನ್ನೇ ಜಯಿಸಿದಂತಾಗಿತ್ತು. ಆದರೆ, ಬೆಳಕಿನ ಬುಡಕ್ಕೆ ಕತ್ತಲೆ ಎಂಬಂತೆ ಮಗನ ರಕ್ಷಣೆಗಾಗಿ ಅಗೆದ ಭೂಮಿಯನ್ನು ಲಕ್ಷ ಲಕ್ಷ ಖರ್ಚು ಮಾಡಿ ಮುಚ್ಚಬೇಕು ಎಂಬ ಚಿಂತೆ ಇದೆ ತಂದೆಯನ್ನು ಈಗ ಬಾಧಿಸತೊಡಗಿದೆ. ಇದರ ಮಧ್ಯೆ ಅವಘಡಕ್ಕೆ ಕಾರಣವಾದ ರೈತನ ಮೇಲೆ ಹಾಗೂ ಬೋರ್ವೆಲ್ ಕೊರೆದು ಮುಚ್ಚಳ ಹಾಕದೇ ಹಾಗೆ ಬಿಟ್ಟಿರುವ ಬೋರ್ವೆಲ್ ಏಜೆನ್ಸಿ ಮೇಲೆ ಎಫ್ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸಹಿತ ಸೂಚನೆ ನೀಡಿದೆ. ಹೀಗಾಗಿ ಸಾತ್ವಿಕ ತಂದೆ ಸತೀಶಗೆ ಈಗ ನುಂಗಲಾರದ ಸಂಕಟವೊಂದು ಆವರಿಸಿದೆ.
ಡಾ.ಬಾಬು ಜಗಜೀವನರಾಮ್ ಆದರ್ಶ ಪಾಲಿಸಿ
ಡಾ.ಬಾಬು ಜಗಜೀವನರಾಮ್ ಅವರು ನಡೆದು ಬಂದ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ಈಗಿನ ಯುವಕರು ಮೈಗೂಡಿಸಿಕೊಳ್ಳುವ ಮೂಲಕ ಅವರನ್ನು ಸ್ಮರಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಇಂದ್ರಾಬಾಯಿ ಬಳಗಾನೂರ ಹೇಳಿದರು.
ನಾರಾಯಣಪುರಕ್ಕೆ ಆಲಮಟ್ಟಿಯಿಂದ 3 ಟಿಎಂಸಿ ನೀರು
ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯಕ್ಕೆ ಏ.3ರಿಂದ 12 ಗೇಟ್ಗಳ ಮೂಲಕ 3 ಟಿಎಂಸಿ ನೀರನ್ನು ಹರಿಬಿಡಲಾಗಿದೆ.
ಕೊಳವೆ ಬಾವಿ ಕೊರೆಯಲು ಪೂರ್ವಾನುಮತಿ ಕಡ್ಡಾಯ
ಯಾರೇ ಆಗಲಿ ಯಾವುದೇ ಕೊಳವೆ ಬಾವಿ ಕೊರೆಯುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ದೇಶದ ಅಭಿವೃದ್ಧಿಯಲ್ಲಿ ಬಾಬೂಜಿ ಕೊಡುಗೆ ಅನನ್ಯ
ಭಾರತ ದೇಶದ ಅಭಿವೃದ್ಧಿಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆ ಅನನ್ಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಸೇಬು ಬೆಳೆದು ಸೈ ಎನಿಸಿಕೊಂಡ ಕರಾಳೆ
ಭೀಕರ ಬರಕ್ಕೆ ಅಂತರ್ಜಲವೇ ಕುಸಿದು ಹೋಗುತ್ತಿರುವ ಇಂದಿನ ದಿನದಲ್ಲಿ ಈ ಭಾಗದ ರೈತನೊಬ್ಬ ಬರದಲ್ಲಿಯೂ ಹಿಮಾಚಲ ಪ್ರದೇಶದ ತಂಪು ಪ್ರದೇಶದಲ್ಲಿ ಬೆಳೆಯುವ ಸೇಬು ಬೆಳೆ ಬೆಳೆಯುವುದರ ಮೂಲಕ ಸಾಧನೆ ಮಾಡಿದ್ದಾನೆ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved