• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ವಿರಕ್ತರಲ್ಲಿ ಯಾವುದೇ ಭೇದವಿಲ್ಲ: ಶ್ರೀಶೈಲ ಜಗದ್ಗುರು
ಕನಮಡಿ ಗ್ರಾಮದಲ್ಲಿ ಶನಿವಾರ ವಿರಕ್ತಮಠದಲ್ಲಿ ಶ್ರೀ ಮುರುಘೇಂದ್ರ ಮಹಾಶಿಯೋಗಿಗಳ ಶತಮಾನೋತ್ಸವ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಶ್ರೀಶೈಲ ಜಗದ್ಗುರುಗಳ ನೇತೃತ್ವದಲ್ಲಿ ನಡೆಯಿತು.
ಸಂಭ್ರಮದ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ
ಬಸವನಬಾಗೇವಾಡಿ ಪಟ್ಟಣದ ಸಮೀಪವಿರುವ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ (ಉರುಸ್‌) ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.
ನೆತ್ತಿ ಸುಡುತ್ತಿದೆ ಬಿಸಿಲು, ಇನ್ನೆರಡು ತಿಂಗಳು ಗೋಳು!
ಮಾರ್ಚ್ ತಿಂಗಳು ಮುಗಿಯುವಷ್ಟರಲ್ಲೇ ಬಿಸಿಲಿನಿಂದ ಪಾರಾಗಲು ಪರದಾಡುತ್ತಿದ್ದು, ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಕಳೆದ ಎರಡು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಉಷ್ಣತೆ ೪೨ ಡಿಗ್ರಿ ತಲುಪಿದೆ. ಹೊರಗೆ ಬರಲು ಆಗದೆ ಜನತೆ ಹೈರಾಣಾಗುತ್ತಿದ್ದಾರೆ.
ಸುಗಮವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ: ಡಿಸಿ
ಪ್ರಥಮ ಆದ್ಯತೆಯ ಮೇರೆಗೆ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಆಸಕ್ತಿ ವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಮಿರಗಿ ಗ್ರಾಮಕ್ಕೆ ಬಸ್‌ ಸಂಚಾರ ಆರಂಭ
ಮಿರಗಿ ಗ್ರಾಮಕ್ಕೆ ಅಫಜಲಪುರ ಘಟಕದಿಂದ ನಿತ್ಯ ಬಸ್‌ ಸಂಚಾರ ಆರಂಭಗೊಂಡಿದೆ.
ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಡಿಸಿ
ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಲಾರಿ ಟಿ. ಭೂಬಾಲನ್ ವಿಡಿಯೋ ಸಂವಾದ ನಡೆಸಿದರು.
ಮೌಲ್ಯಾಂಕನ ಪರೀಕ್ಷೆಯಿಂದ ಸ್ಪರ್ಧಾತ್ಮಕ ಮನೋಭಾವ ವೃದ್ಧಿ: ಚಂದ್ರಶೇಖರ ನುಗ್ಗಲಿ
ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ವರ್ಗದ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ನಿಡಗುಂದಿ ತಾಲೂಕಿನ ಶಿಕ್ಷಕರ ಅಭಿನಂದನಾ ಸಮಾರಂಭ ಜರುಗಿತು.
ಬಸವನಾಡಿನಲ್ಲಿ ರಂಗಪಂಚಮಿ ಸಂಭ್ರಮ
ಬಸವನಬಾಗೇವಾಡಿ ಪಟ್ಟಣದ ವಿವಿಧ ಕಡೆಗಳಲ್ಲಿ ಶನಿವಾರ ಹೋಳಿ ಹಬ್ಬದ ರಂಗಪಂಚಮಿಯನ್ನು ಮಕ್ಕಳು, ಯುವಕರು, ಯುವತಿಯರು ಬಣ್ಣದಾಟ ಆಡುವ ಮೂಲಕ ಹೋಳಿ ಹಬ್ಬಕ್ಕೆ ತೆರೆ ಎಳೆದರು.
ಪಕ್ಷಿಗಳ ದಾಹ ತಣಿಸುತ್ತಿದೆ ಪ್ರಾಣಸ್ನೇಹಿತರ ಗೆಳೆಯರ ಬಳಗ
ಇಂಡಿ ಪಟ್ಟಣದ ಪ್ರಾಣಸ್ನೇಹಿತರ ಗೆಳೆಯರ ಬಳಗ ಹಾಗೂ ಲೋಕೋಪಯೋಗಿ ಇಲಾಖೆ ಪಕ್ಷಿಗಳಿಗೆ ನೀರು, ಕಾಳು ಹಾಕಿ ಪ್ರಾಣಿ, ಪಕ್ಷಿಗಳಿಗೆ ಆಸರೆಯಾಗಿದ್ದಾರೆ.
ಬದುಕು ಕಟ್ಟುವ ಶಕ್ತಿ ಓದಿಗಿದೆ
ಪುಸ್ತಕಗಳ ಓದು ಮನುಷ್ಯನೊಳಗೆ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತವೆ. ಓದಿಗೆ ಬದುಕು ಕಟ್ಟುವ ಶಕ್ತಿ ಇದೆ ಎಂದು ಸಮಾಜ ಸೇವಕಿ ಉಮಾ ಪಾಟೀಲ್ ಹೇಳಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved