• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲವು
ಧಾರವಾಡ ಟಿಕೆಟ್ ವಿಚಾರವನ್ನು ಧಾರ್ಮಿಕ ಮುಖಂಡರ ಬಳಿಯೇ ಕೇಳಬೇಕು. ಧಾರ್ಮಿಕ ಮುಖಂಡರ ಹೇಳಿಕೆಗೆ ಹಾಗೂ ರಾಜಕೀಯ ಮುಖಂಡರ ಹೇಳಿಕೆಗೆ ಬಹಳ ವ್ಯತ್ಯಾಸ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಗುಮ್ಮಟ ನಗರಿಯಲ್ಲಿ ರಂಗಿನಾಟಕ್ಕೆ ತೆರೆ
ರಂಗಪಂಚಮಿಯನ್ನು ಬಣ್ಣದೋಕುಳಿ ಆಡುವ ಮೂಲಕ ಗುಮ್ಮಟ ನಗರಿಯಲ್ಲಿ ಮಹಿಳೆಯರು, ಯುವಕರು, ಚಿಣ್ಣರು ಅತ್ಯಂತ ಸಂಭ್ರಮದಿಂದ ಆಚರಿಸಿದರು. ನಗರದ ಕಮಾನಖಾನ್ ಬಜಾರ್, ತೇಕಡೆ ಗಲ್ಲಿ, ಗೋಳಗುಮ್ಮಟ ಪ್ರದೇಶ, ರೈಲ್ವೆ ಸ್ಟೇಷನ್ ಪ್ರದೇಶ ಸೇರಿದಂತೆ ಹಲವಾರು ಗಲ್ಲಿಗಳಲ್ಲಿ ಬಣ್ಣದಲ್ಲಿ ಮಿಂದೆದ್ದು ರಂಗಪಂಚಮಿ ಆಚರಿಸಲಾಯಿತು.
ಸೇವಾಲಾಲರು ಮನುಕುಲೋದ್ಧಾರಕರು
ಬಂಜಾರಾ ಸಮುದಾಯದವರು ಕಾಯಕನಿಷ್ಠ ಶ್ರಮ ಜೀವಿಗಳಾಗಿದ್ದಾರೆ. ಅವರ ಮೂಲ ಉದ್ಯೋಗ ಪಶುಸಂಗೋಪನೆ ಮತ್ತು ವ್ಯಾಪಾರವಾಗಿದೆ. ರಾಣಾ ಪ್ರತಾಪಸಿಂಗ್ ಸೋಲಿನ ಬಳಿಕ ಕಾಡು ಸೇರಿ ಅಲೆಮಾರಿಗಳಾಗಿ ಬದುಕಿದರು. ಈಗ ದೇಶದಾದ್ಯಂತ ಗ್ರಾಮಗಳನ್ನು ನಿರ್ಮಿಸಿಕೊಂಡು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.
ಎಲ್ಲರಲ್ಲೂ ನಾನು ನನ್ನದು ಎಂಬ ಅಹಂಕಾರ ಬೇಡ
ಹಣ, ಹೆಣ್ಣು, ಇಂದ್ರಿಯ ಸುಃಖಗಳು, ಪ್ರಾಪಂಚಿಕ ವೈಭವಗಳು, ಕೀರ್ತಿ, ಪದವಿ, ಸನ್ಮಾನ, ಅಭಿಮಾನ ಇವು ಮನುಜನ ದುಃಖಕ್ಕೆ ಕಾರಣವಾಗಿವೆ ಎಂದು ಮಸೂತಿಯ ಶ್ರೀ ಶಿವಲಿಂಗಯ್ಯ ಶರಣರು ನುಡಿದರು.
ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ
ಜನತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕನಿಷ್ಠ ಹತ್ತು ದಿನಗಳ ಕಾಲ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಗ್ರಾಮಸ್ಥರು ಕಾಲುವೆಯ ಮೇಲೆ ನಿಂತು ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಿಂಗಾಲೇಶ್ವರ ಶ್ರೀಗಳ ಹೇಳಿಕೆ ನನಗೆ ಆಶೀರ್ವಾದ
ದಿಂಗಾಲೇಶ್ವರ ಸ್ವಾಮೀಜಿಗಳ ಹೇಳಿಕೆ ಕುರಿತು ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಎಲ್ಲ ಹೇಳಿಕೆಗಳು ನನಗೆ ಆಶೀರ್ವಾದವಿದ್ದಂತೆ. ಅವರ ಆಶೀರ್ವಾದದಿಂದ ನಾನು ಚುನಾವಣೆಯಲ್ಲಿ ಗೆಲ್ಲುವೆ. ಇದಕ್ಕಿಂತ ಹೆಚ್ಚಿಗೆ ನಾನು ಏನೂ ಹೇಳಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ವೃತ್ತಿ ರಂಗಭೂಮಿ ಕಣ್ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿ
ವೃತ್ತಿ ರಂಗಭೂಮಿ ಪರಂಪರೆಯ ಕಣ್ಮರೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ರಂಗಭೂಮಿ ಕಲಾವಿದರಿಗೆ ಸರ್ಕಾರ ಪ್ರೋತ್ಸಾಹಿಸಬೇಕು. ವಿಜಯಪುರ ಕಿತ್ತೂರ ರಾಣಿ ಚನ್ನಮ್ಮ ನಾಟಕ ಮಂದಿರ ಪುನರ್ ನಿರ್ಮಾಣ ಮಾಡಿ ನಿರಂತರ ನಾಟಕಗಳು ನಡೆಯುವಂತಾಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಆಗ್ರಹಿಸಿದರು.
ಇಂದಿನಿಂದ ಶ್ರೀ ವಿದ್ಯಾನಿಧಿ ತೀರ್ಥರ ೧೬೦ನೇ ಆರಾಧನಾ ಮಹೋತ್ಸವ
ಹುಣಶಿಹೊಳೆಯ ಕಣ್ವಮಠದ ಪೀಠಾಧಿಕಾರಿ ಶ್ರೀಶ್ರೀಶ್ರೀ ೧೦೦೮ ಶ್ರೀ ವಿದ್ಯಾಕಣ್ವವಿರಾಜ ತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀಮನ್ ಮಾಧವತೀರ್ಥ ಮೂಲ ಮಹಾ ಸಂಸ್ಥಾನಮ್ ಶ್ರೀಮತ್ ಕಣ್ವಮಠ(ವೀರಘಟ್ಟ) ಮಹಾ ಸಂಸ್ಥಾನ ಹುಣಸಿಹೊಳೆ ಇವರ ಪರಂಪರೆಯಲ್ಲಿ ೪ನೇ ಪೀಠಸ್ಥರಾದ ಶ್ರೀವಿದ್ಯಾನಿಧಿ ತೀರ್ಥರ ೧೬೦ನೇ ಆರಾಧನಾ ಮಹೋತ್ಸವ ತಾಲೂಕಿನ ಬಿಳೇಭಾವಿ ಗ್ರಾಮದಲ್ಲಿ ಮಾ.೩೦ರಿಂದ ಏ.೧ರವರೆಗೆ ಜರುಗಲಿದೆ.
ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಾಗಿ ಪರಿಶೀಲಿಸಿ
ಸಿಂದಗಿ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತವಾಗಿ ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಗುರುವಾರ ಸಂಜೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ದಾಖಲಾತಿ ಪರಿಶೀಲಿಸಿದರು.
ಸಚಿವ ತಂಗಡಗಿ ರಾಜೀನಾಮೆಗೆ ಆಗ್ರಹ
ಮೋದಿ ಮೋದಿ ಎಂದು ಕೂಗುವ ಯುವಕರ ಕೆನ್ನೆಗೆ ಬಾರಿಸಿ ಎಂಬ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಸಚಿವ ತಂಗಡಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಜಿಲ್ಲೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved