ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಖ ಜೀವನಕ್ಕೆ ಬುದ್ದನ ಮಾರ್ಗ ಅಳವಡಿಸಿಕೊಳ್ಳಿ: ಕಾಂಬಳೆ
ಬುದ್ಧನ ಪಂಚಶೀಲ ತತ್ವದ ಜೊತೆಗೆ ಅಷ್ಟಾಂಗ ಮಾರ್ಗಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಮುಖಂಡ ಗಂಗಾಧರ ಕಾಂಬಳೆ ಹೇಳಿದರು.
ಸಡಗರದ ರೇಣುಕಾ ಯಲ್ಲಮ್ಮದೇವಿ ಜಾತ್ರೋತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವ ನಗರದಲ್ಲಿರುವ ರೇಣುಕಾ ಯಲ್ಲಮ್ಮದೇವಿ ಜಾತ್ರಾಮಹೋತ್ಸವ ಗುರುವಾರ ಸಡಗರದಿಂದ ಜರುಗಿತು. ದೇವಿಗೆ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ನೆರವೇರಿತು. ಜನತೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ದೇವಿಯ ದರ್ಶನ ಪಡೆದು ತಮ್ಮ ಹರಕೆ ಸಲ್ಲಿಸಿದರು.
ಅಧಿಕಾರಿಗಳ ಭರವಸೆ: ರೈತರ ಸತ್ಯಾಗ್ರಹ ಅಂತ್ಯ
ಕೆರೆ ನೀರು ತುಂಬಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂಪಡೆದ ರೈತರು
ಬುದ್ದ ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕ
ಕನ್ನಡಪ್ರಭ ವಾರ್ತೆ ವಿಜಯಪುರಭಗವಾನ ಬುದ್ಧರು ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕರು. ಬುದ್ಧನ ಚಿಂತನೆಗಳು ಹಿಂದೆಂದಿಗಿಂತಲೂ ಇಂದು ಅತ್ಯಂತ ವೈಜ್ಞಾನಿಕವಾದದ್ದು ಎಂದು ಬನಹಟ್ಟಿ ವಿಶ್ರಾಂತ ಪ್ರಾಚಾರ್ಯ ಎಸ್.ಎಂ.ಶೇಖ ಅಭಿಪ್ರಾಯ ವ್ಯಕ್ತಪಡಿಸಿದರು.
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿ
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿಯಾಗಿದ್ದು, ಪರಿಹಾರ ನೀಡಲು ಶಾಸಕ ಸಿ.ಎಸ್.ನಾಡಗೌಡರ ಹೇಳಿದ್ದಾರೆ.
ಶರಣರಿಂದ ಬೇಧವಿಲ್ಲ ಸಮಾಜ ನಿರ್ಮಾಣ: ಹೆಗ್ಗಣದೊಡ್ಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರು ಬೇಧವಿಲ್ಲದ ಸಮಾಜ ನಿರ್ಮಾಣ ಮಾಡಿದರು. ವಚನ ಸಾಹಿತ್ಯ ಜನಸಾಮಾನ್ಯರಿಗೂ ಅರ್ಥವಾಗುತ್ತವೆ. ಕಾಯಕದಲ್ಲಿ ನಿರತನಾಗಿರಬೇಕು. ಹುಸಿ ಹೇಳದೆ ಸತ್ಯ ಪ್ರತಿಪಾದಿಸಬೇಕು. ಸಮಾಜ ಸುಧಾರಣೆ ವಚನದ ಆಶಯ ಎಂದು ಸಿಂದಗಿಯ ಎಚ್.ಜಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಆರ್ ಹೆಗ್ಗನದೊಡ್ಡಿ ಹೇಳಿದರು.
ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿದ ಮಕ್ಕಳು!
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಬಯಲು ಶೌಚಮುಕ್ತ ದೇಶ ಮಾಡೋಣ ಎಂದು ಸರ್ಕಾರ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡುತ್ತಿದೆ. ಅದರೆ, ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ. ಇದರಿಂದ ಮಕ್ಕಳು ಬಯಲಿನಲ್ಲಿಯೇ ಶೌಚಕ್ಕೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಪುರಸಭೆಗೆ ಮುತ್ತಿಗೆ ಹಾಕಿ ನಿವಾಸಿಗಳ ಧರಣಿ
ಸಂಜೆಯೊಳಗೆ ನೀರು, ವಿದ್ಯುತ್ ಪೂರೈಕೆಗೆ ಆಗ್ರಹಿಸಿದ ನಾಗರಿಕರು. ಪೂರೈಸುವುದಾಗಿ ಮುಖ್ಯಾಧಿಕಾರಿ ಭರವಸೆ
2 ಸಾವಿರ ಪರಿಹಾರ ಕಡಿತಕ್ಕೆ ರೈತರ ಆಕ್ರೋಶ
ಕನ್ನಡಪ್ರಭ ವಾರ್ತೆ ತಿಕೋಟಾಕೇಂದ್ರ ನೀಡಿರುವ ಪರಿಹಾರದಲ್ಲಿ ₹2 ಸಾವಿರ ಕಡಿತ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಹಾಗೂ ಹೆಕ್ಟೇರ್ಗೆ ₹ 8500 ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ತಿಕೋಟಾ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಬೌದ್ಧ ಧರ್ಮ ಉಳಿಸಿ ಬೆಳೆಸುವ ಜವಾಬ್ದಾರಿ ಉಪಾಸಕರದ್ದು: ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ: ಭಾರತದಲ್ಲಿ ಹುಟ್ಟಿ ಇಡೀ ವಿಶ್ವದಲ್ಲಿ ಹರಡಿರುವ ತಥಾಗತ ಗೌತಮ ಬುದ್ಧರ ಬೌದ್ಧ ಧರ್ಮವನ್ನು ಉಳಿಸಿ ಬೆಳೆಸಲು ಧರ್ಮದ ಉಪಾಸಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ ಎಂದು ಚಿಂತಕ ಜೆ.ಎಸ್.ಪಾಟೀಲ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
< previous
1
...
294
295
296
297
298
299
300
301
302
...
420
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು