• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರ ಕೊಟ್ರೂ, ಕೊಡದಿದ್ರೂ ಇಲ್ಲೇ ಇರುವೆ

 ಕೊಟ್ಟ ಮಾತಿನಂತೆ ಅವರು ನಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಅವಕಾಶ ವಂಚಿತ ಕ್ಷೇತ್ರ ಯಾವುದಾದರೂ ಇದ್ದರೆ ಅದು ಇಂಡಿ ಮತಕ್ಷೇತ್ರ. ಸ್ವತಂತ್ರ್ಯದ ನಂತರ ಇಲ್ಲಿಯವರೆಗೂ ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಬೇಸರ ವ್ಯಕ್ತಪಡಿಸಿದರು.

ತೊಟ್ಟಿಲ ತೂಗುವ ಹೆಣ್ಣು ಜಗತ್ತನ್ನೇ ತೂಗುತ್ತಾಳೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ೧೨ನೇ ಶತಮಾನದಲ್ಲಿ ಅಕ್ಕಮಹಾದೇವಿ ಮಹಿಳೆಯರ ಸ್ಥಾನಮಾನಗಳ ಕುರಿತು ಹಾಗೂ ಆಧ್ಯಾತ್ಮದ ಚಿಂತನೆ ಕುರಿತು ತಿಳುವಳಿಕೆ ನೀಡಿದ್ದರೂ ಸಾವಿತ್ರಿಬಾಯಿ ಫುಲೆ ಅಂತವರು ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ್ದು, ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ದುಡಿದು ತೋರಿಸಿದ ಅಸಂಖ್ಯಾತ ಮಹಿಳೆಯರು ನಮ್ಮ ರಾಜ್ಯದಲ್ಲಿಯೂ ಇದ್ದಾರೆ ಎಂದು ಕುಂಟೋಜಿಯ ಭಾವೈಕ್ಯತಾ ಮಠದ ಶ್ರೀಗುರು ಚನ್ನವೀರ ಶೀವಾಚಾರ್ಯರು ನುಡಿದರು.
ಎಂಬಿಪಾ ಶಿಷ್ಯರಿಂದ ಜಿಲ್ಲೆಯಲ್ಲಿ ಭೂ ಹಗರಣ
ಕನ್ನಡಪ್ರಭ ವಾರ್ತೆ ವಿಜಯಪುರ ಸಚಿವ ಎಂ.ಬಿ.ಪಾಟೀಲ ಹಿಂದೆ ಧರ್ಮ ಒಡೆಯುವ ಒರ್ವ ಇದ್ದಾನೆ, ಇನ್ನೊಬ್ಬ ಅಕ್ರಮವಾಗಿ ರೈತರ ಜಾಗ ಲಪಟಾಯಿಸುವವನಿದ್ದಾರೆ. ಇವರಿಬ್ಬರೂ ಎಂ.ಬಿ.ಪಾಟೀಲರಿಗೆ ದೊಡ್ಡ ಸಮಸ್ಯೆಯಾಗಿದ್ದಾರೆ. ಜಿಲ್ಲೆಯಲ್ಲಿ ಆಗುತ್ತಿರುವ ಭೂ ಹಗರಣಗಳೆಲ್ಲವೂ ಎಂ.ಬಿ.ಪಾಟೀಲ ಶಿಷ್ಯರಿಂದಲೇ. ಹಿತೈಷಿಯಾಗಿ ಹೇಳುತ್ತಿದ್ದೇನೆ ನೀವು ಜಾಗೃತರಾಗಿ. ಇಲ್ಲವಾದರೆ ನಿಮ್ಮದು ನೀವು ಮಾಡಿ ನಮ್ಮದು ನಾವು ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದರು.
ಯುವಜನತೆ ಗಾಂಧಿ ಸಂದೇಶ ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾತ್ಮಾ ಗಾಂಧೀಜಿಯವರ ಜೀವನದ ಸಂದೇಶಗಳನ್ನು ಯುವಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಯನ್ನು ಅರ್ಥಪೂರ್ಣಗೊಳಿಸಬೇಕು ಎಂದು ರಾಜ್ಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ರಾಜ್ಯಾಧ್ಯಕ್ಷ ಬಾಪುಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ಉಪ್ಪಾರರ ಕುಲಶಾಸ್ತ್ರ ಅಧ್ಯಯನಕ್ಕೆ ಒತ್ತಡ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರವರ್ಗ 1ರಲ್ಲಿರುವ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆಗೆ ಪೂರಕವಾಗಿ ಕುಲಶಾಸ್ತ್ರ ಅಧ್ಯಯನ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಖೋ ಖೋ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡಕ್ಕೆ ಜಯ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಬೆಳಗಾವಿ ಜಿಲ್ಲೆಯ ನಾಗನೂರದಲ್ಲಿ ಶನಿವಾರ ಜರುಗಿದ 14 ವರ್ಷ ವಯೋಮಾನದೊಳಗಿನ ಬಾಲಕಿಯರ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಜೇತರಾದ ಬೇನಾಳ ಆರ್.ಎಸ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವನ್ನು ಭಾನುವಾರ ಆಲಮಟ್ಟಿಯಿಂದ ಬೇನಾಳವರೆಗೆ ಸಾರೋಟದಲ್ಲಿ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಒತ್ತಡ ಹೇರಿ ಶಾಸಕರಿಂದ ರಸ್ತೆ ಅಗಲೀಕರಣ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಮುಖ್ಯರಸ್ತೆ ಅಗಲೀಕರಣದಲ್ಲಿ ಶಾಸಕ ರಾಜುಗೌಡ ಪಾಟೀಲ ನಿಯಮಗಳನ್ನು ಗಾಳಿಗೆ ತೂರಿ ಅಗಲೀಕರಣಕ್ಕೆ ಮುಂದಾಗಿದ್ದಾರೆ. ಇದನ್ನು ವಿರೋಧಿಸಿ ಅಲ್ಲಿನ ಜನರು ಕಳೆದ ಒಂಬತ್ತು ದಿನಗಳಿಂದ ನಿರಂತರ ಧರಣಿ ನಡೆಸುತ್ತಿರುವುದನ್ನು ಶಾಸಕರು ರಾಜಕೀಯ ಪ್ರೇರಿತ ಎಂದು ಹೇಳಿರುವುದು ಬಾಲಿಶತನದ ಹೇಳಿಕೆಯಾಗಿದೆ ಎಂದು ಮುಖಂಡ ಆನಂದಗೌಡ ದೊಡಮನಿ ಹೇಳಿದರು.
ಕನ್ಹೇರಿ ಶ್ರೀಗಳ ನಿರ್ಬಂಧ ತೀವ್ರ ಖಂಡನೀಯ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ, ಬಾಗಲಕೋಟೆ ಜಿಲ್ಲಾ ಪ್ರವೇಶ ನಿರ್ಭಂಧ ಹೇರಿರುವುದು ಖಂಡನೀಯ. ಕೂಡಲೇ ಈ ವಿಷಯದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಜಿಲ್ಲಾಧಿಕಾರಿಗಳು ನೀಡಿರುವ ಆದೇಶವನ್ನು ತೆರವುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕೂಡಲೇ ನಿರ್ದೇಶನ ನೀಡುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಧೀರೆ
ಕನ್ನಡಪ್ರಭ ವಾರ್ತೆ ವಿಜಯಪುರ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮಳ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ. ಪ್ರಬಲ ಆಂಗ್ಲರ ವಿರುದ್ಧ ಹೋರಾಟ ನಡೆಸಿ ಭಾರತದ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಕೀರ್ತಿ ಕಿತ್ತೂರಿನ ವೀರರಾಣಿ ಚನ್ನಮ್ಮನಿಗೆ ಸಲ್ಲುತ್ತದೆ ಎಂದು ಅಕಾಡೆಮಿ ಸದಸ್ಯೆ ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.
ಸಿಂದಗಿ ಕುಸ್ತಿಪಟುಗಳ ತವರು ಮನೆ
ಕನ್ನಡಪ್ರಭ ವಾರ್ತೆ ಸಿಂದಗಿಸಿಂದಗಿ ತಾಲೂಕೆಂದರೆ ಕುಸ್ತಿ ಪಟುಗಳ ತವರುಮನೆ. ಸಿಂದಗಿ ನಗರದಲ್ಲಿ ಕಳೆದ 40 ವರ್ಷಗಳ ಹಿಂದೆ ಗರಡಿ ಮನೆ ಸ್ಥಾಪಿಸಿದ ಕೀರ್ತಿ ದಿ.ಆರ.ಬಿ.ಬೂದಿಹಾಳ ಗುರುಗಳಿಗೆ ಸಲ್ಲುತ್ತದೆ. ಅವರ ಇಡೀ ಜೀವನವನ್ನು ಕುಸ್ತಿಗಾಗಿ ಮೀಸಲಿಟ್ಟಿದ್ದರು ಎಂದು ಶಾಸಕ ಅಶೋಕ ಮನಗೂಳಿ ಸ್ಮರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 418
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved