• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯಲ್ಲಿ ಶೀಘ್ರ ತಾಯಿ-ಮಗುವಿನ ಆಸ್ಪತ್ರೆ
ಶೀಘ್ರದಲ್ಲೇ ಜಿಲ್ಲಾ ಮಟ್ಟದ ತಾಯಿ-ಮಕ್ಕಳ ಆಸ್ಪತ್ರೆ ಸೇವೆ ಒದಗಿಸಿಕೊಡಲು ಪ್ರಯತ್ನ ನಡೆದಿದ್ದು, ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ದೇವರ ಹೆಸರಲ್ಲಿ ಮೂಢನಂಬಿಕೆಗೆ ಮರುಳಾಗದಿರಿ
ಜಾತಿ, ಧರ್ಮಗಳ ಹೆಸರಿನಲ್ಲಿ ದೇವರು ಸೇರಿದಂತೆ ಮಹಾನ್‌ ಶರಣರ, ಸಂತರ ದಾರ್ಶನಿಕರನ್ನು ಒಂದೊಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸುತ್ತಿರುವುದು ವಿಷಾದನೀಯ.
ಭಾರಿ ಮಳೆಗೆ ಭೋರ್ಗರೆಯುತ್ತಿದ್ದಾಳೆ ಭೀಮೆ
ಮಹಾರಾಷ್ಟ್ರದ ಉಜನಿ ಹಾಗೂ ನೀರಾ ಜಲಾಶಯಗಳಿಂದ 26,000 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಆಲಮಟ್ಟಿ ಎತ್ತರಕ್ಕಾಗಿ ಯಾವ ತ್ಯಾಗಕ್ಕು ಸಿದ್ಧ
ಕನ್ನಡಪ್ರಭ ವಾರ್ತೆ ಇಂಡಿ ಆಲಮಟ್ಟಿ ಅಣೆಕಟ್ಟು ಎತ್ತರಿಸುವುದಾದರೆ ಯಾವುದೇ ತ್ಯಾಗಕ್ಕೂ ಸಿದ್ದ. ಅಣೆಕಟ್ಟು ನಿರ್ಮಾಣದಲ್ಲಿ ಅವಿಭಜಿತ ವಿಜಯಪುರ ಜಿಲ್ಲೆಯ ಜನರ ತ್ಯಾಗವಿದೆ. ತ್ಯಾಗ ಮಾಡಿದವರಿಗೆ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ರೈತರಿಗೆ, ನೀರಾವರಿಗೆ, ಕುಡಿಯುವ ನೀರಿಗೆ ಅನುಕೂಲವಾಗಲು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸಬೇಕು. ಇದಕ್ಕಾಗಿ ಎಲ್ಲವನ್ನು ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ
ಸಂತೆಗೆ ಖ್ಯಾತಿ, ಸೌಲಭ್ಯ ನೋಡಿದರೆ ಕುಖ್ಯಾತಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿಯ ಜಾನುವಾರುಗಳ ಸಂತೆ ಎಂದರೆ ಎಲ್ಲೆಡೆ ಹೆಸರು ವಾಸಿ. ಆದರೆ, ಇಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಾಣದೇ ಸಮಸ್ಯೆಗಳ ಸುಳಿಯಲ್ಲಿಯೇ ದಿನ ದೂಡುತ್ತಿದೆ. ಇದರಿಂದ ಜಾನುವಾರು ಹಾಗೂ ಸಂತೆಗೆ ಬರುವ ರೈತರು ರೋಸಿ ಹೋಗಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. ಹೌದು, ಜಾನುವಾರುಗಳ ಸಂತೆಗೆ ವಿವಿಧ ಮೂಲಸೌಕರ್ಯಗಳಿಲ್ಲದೇ ಬಳಲುತ್ತಿದೆ. ಪ್ರತಿ ಸೋಮವಾರ ನಡೆಯುವ ಜಾನುವಾರುಗಳ ಸಂತೆಗೆ ಜಾನುವಾರುಗಳ ಖರೀದಿ ಹಾಗೂ ಮಾರಾಟಕ್ಕಾಗಿ ಸುತ್ತಮುತ್ತಲಿನ ತಾಲೂಕುಗಳು ಮತ್ತು ಗ್ರಾಮಗಳಿಂದ ಅಪಾರ ಸಂಖ್ಯೆ ರೈತರು ಆಗಮಿಸುತ್ತಾರೆ. ಆದರೆ, ಸಂತೆಗೆ ಬಂದವರು ಇಲ್ಲಿಯ ವ್ಯವಸ್ಥೆ ಕಂಡು ಹೈರಾಣಾಗುತ್ತಿದ್ದಾರ
ಹಸಿವು ರಾಜ್ಯಕ್ಕಾಗಿ ಇಂದಿರಾ ಕ್ಯಾಂಟೀನ್‌
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನಪರ ಆಡಳಿತ ನಡೆಸುತ್ತಿದ್ದು, ಇಂದಿರಾ ಕ್ಯಾಂಟೀನ್‌ ಮೂಲಕ ಹಸಿವು ಮುಕ್ತ ರಾಜ್ಯವಾಗಬೇಕೆಂಬ ಉದ್ದೇಶ ಹೊಂದಲಾಗಿದೆ. ಜನರು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಮಕ್ಕಳಿಗೆ ಶ್ರಮ, ಹಣದ ಮಹತ್ವ ತಿಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಪಾಲಕರು ಮಕ್ಕಳಿಗೆ ಶ್ರಮದ ಮಹತ್ವ ಮತ್ತು ಹಣದ ಮೌಲ್ಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪರಿಚಯಿಸಬೇಕು. ಆಗ ಮಕ್ಕಳು ಶಿಕ್ಷಣದ ಮಹತ್ವ ಅರಿಯುತ್ತಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ತೀವ್ರಗೊಳಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳ ಅನುಷ್ಠಾನ ಕಾರ್ಯ ತೀವ್ರಗೊಳಿಸುವಂತೆ ಸಂಸದ ಪಿ.ಸಿ. ಗದ್ದಿಗೌಡರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಣ್ಣು, ನೀರು ಷೃಷ್ಟಿಯ ಅಮೂಲ್ಯ ಕೊಡುಗೆ
ಕನ್ನಡಪ್ರಭ ವಾರ್ತೆ ವಿಜಯಪುರ ಸೃಷ್ಟಿಯ ಅಮೂಲ್ಯ ಕೊಡುಗೆಗಳಾದ ಮಣ್ಣು ಹಾಗು ನೀರನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೃಷ್ಣಾ ಕಾಡಾ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.
ಸೈನಿಕರ ಪರಾಕ್ರಮಕ್ಕೆ ಗೌರವ ನೀಡೋಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಹಗಲಿರುಳು ದೇಶದ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರಿಗೆ ನಾವು ಗೌರವ ನೀಡಬೇಕಿದೆ. ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರ ಜತೆ ನಾವಿದ್ದೇವೆ ಎಂಬ ಆತ್ಮಸ್ಥೆರ್ಯವನ್ನು ತುಂಬಲು ಜಿಲ್ಲೆಯಲ್ಲಿ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved