ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿಜಿಲ್ಲಾ ಪಂಚಾಯತ್ ವಿಜಯಪುರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಮುದ್ದೇಬಿಹಾಳ, ರೈತ ಸಂಪರ್ಕ ಕೇಂದ್ರ ತಾಳಿಕೋಟೆ ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ತಾಳಿಕೋಟೆ ತಾಲೂಕಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕಾಗಿ ಬಂದ ಅರ್ಜಿಗಳನ್ನು ಮಂಗಳವಾರ ಲಾಟರಿ ಮೂಲಕ ಫಲಾನುಭಗಳನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ನಂತರ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಮಾತನಾಡಿದರು.