ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹಿರೇಮಠ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ
ವಿಜಯಪುರ: ಹುಬ್ಬಳ್ಳಿಯ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ನಗರದ ಗಾಂಧಿವೃತ್ತದ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
...ನೇಹಾ ಹತ್ಯೆ, ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು
ಇಂಡಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಹಾಗೂ ಎಬಿವಿಪಿ ಕಾರ್ಯಕರ್ತರು ತಹಸೀಲ್ದಾರ ಮಂಜುಲಾ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ಉರುಸ್ ಹಿಂದು-ಮುಸ್ಲಿಮರ ಭಾವೈಕ್ಯತೆ ಸಂಕೇತ
ದೇವರಹಿಪ್ಪರಗಿ: ಹಿಂದು ಮುಸ್ಲಿಮರ ಭಾವೈಕ್ಯತೆಯ ಸಂಕೇತ ಉರುಸ್ ಆಗಿದ್ದು, ಇಂತಹ ಸಮಾರಂಭಗಳಲ್ಲಿ ಎಲ್ಲರೂ ಒಂದುಗೂಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಸಮಾಜಕ್ಕೆ ಎಲ್ಲರೂ ಒಂದೇ ಎಂಬ ಸಂದೇಶ ಸಾರಬೇಕೆಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ಹೇಳಿದರು.
ದಾಸ ಸಾಹಿತ್ಯಕ್ಕೆ ವಿಜಯದಾಸರ ಕೊಡುಗೆ ಅಪಾರ
ವಿಜಯಪುರ: ವಿಜಯದಾಸರ ಮಹಿಮೆ ಹಾಗೂ ದಾಸ ಸಾಹಿತ್ಯದ ಮಹತ್ವ ಸಮಾಜಕ್ಕೆ ಸಂದೇಶ ಹಾಗೂ ಭಗವಂತನ ಅನುಗ್ರಹ ಪಡೆಯಲು ದಾಸ ಸಾಹಿತ್ಯ ನೀಡಿದ ಕೊಡುಗೆ ಸನ್ಮಾರ್ಗ ತುಂಬಾ ಅದ್ಭುತ್ವಾಗಿದೆ. ಕಾರಣ ಇಂದು ಸಮಾಜಕ್ಕೆ ಮಾನವಕುಲಕ್ಕೆ ತುಂಬಾ ಮಾದರಿಯಾಗಿದೆ ಎಂದು ಹಿರಿಯ ಕಲಾವಿದರಾದ ಅಂಬಾದಾಸ ಜೋಶಿ ಹೇಳಿದರು.
ಜಿಲ್ಲೆಯಲ್ಲಿ 163 ಕೂಸಿನ ಮನೆಗಳ ಆರಂಭ
ವಿಜಯಪುರ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮೂರು ವರ್ಷದೊಳಗಿನ ಮಕ್ಕಳನ್ನು ಆರೈಕೆ ಮಾಡಲು ಜಿಲ್ಲೆಯಲ್ಲಿ 163 ಕೂಸಿನ ಮನೆಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಶಿ ಆನಂದ ಮಾಹಿತಿ ನೀಡಿದರು.
ದೇಶಕ್ಕೆ ಭದ್ರ ಬುನಾದಿ ಹಾಕಿದ್ದು ಕಾಂಗ್ರೆಸ್
ಕಾಂಗ್ರೆಸ್ ಈ ದೇಶಕ್ಕೆ ಭದ್ರ ಬುನಾದಿ ಹಾಕಿದೆ. ಅಣ್ಣ ಬಸವಣ್ಣನವರ ವಿಚಾರದಂತೆ ಸಮಾನತೆಯ ಹಾದಿಯಲ್ಲಿ ಪಕ್ಷ ಸಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಶ್ರೀಸಾಯಿಸ್ಮರಣೆಯಿಂದ ಪಾಪಗಳೆಲ್ಲವೂ ನಾಶ
ಶ್ರೀ ಸಾಯಿಬಾಬಾರ ನಾಮಸ್ಮರಣೆಯಿಂದ ಸಕಲ ಕಷ್ಟಗಳು ದೂರವಾಗುತ್ತವೆ ಎಂದು ಶ್ರೀಶಿವಭವಾನಿ ಮಂದಿರದ ಅರ್ಚಕ ಸಂತೋಷಭಟ್ ಜೋಷಿ ಹೇಳಿದರು.
ಸನಾತನ ಧರ್ಮದ ಏಳ್ಗೆಗೆ ಮೋದಿ ಗೆಲ್ಲಿಸಿ
ದೇಶದಲ್ಲಿ ಸನಾತನ ಧರ್ಮ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಜಿ ಪ್ರಧಾನಮಂತ್ರಿ ಮಾಡಲು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಸುಭದ್ರ ಸಮಾಜಕ್ಕಾಗಿ ಮತದಾನ ಮಾಡಿ
18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸುಭದ್ರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.
ದೇಶದ ಒಳಿತಾಗಿ ಕಡ್ಡಾಯವಾಗಿ ಮತದಾನ ಮಾಡಿ
ಸಮಾಜದ ಒಳಿತಿಗಾಗಿ, ಜಿಲ್ಲೆಯ, ದೇಶದ ಅಭಿವೃದ್ಧಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ರಿಷಿ ಹೇಳಿದರು.
< previous
1
...
297
298
299
300
301
302
303
304
305
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ