• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಬೆ, ದ್ರಾಕ್ಷಿ ಹಾನಿ: ಜಂಟಿ ಸಮಿತಿ ರಚನೆ ಮಾಡಿ
ಬೇಸಿಗೆಯಲ್ಲಿ ನೀರಿನ ಕೊರತೆಯಿಂದ ಲಿಂಬೆ ಬೆಳೆ ಹಾನಿಯಾದ ರೈತರಿಗೆ ಲಿಂಬೆ ಅಭಿವೃದ್ಧಿ ನಿಗಮಕ್ಕೆ ಬಂದಿರುವ ₹50 ಲಕ್ಷ ಅನುದಾನದಲ್ಲಿ ಪ್ರತಿ ರೈತರಿಗೆ ₹10 ಸಾವಿರಗಳನ್ನು ನೀಡುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಭೆಯಲ್ಲಿ ಸೂಚಿಸಿದ್ದರು. ಆದರೆ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರುವುದಿಲ್ಲ. ಏಪ್ರಿಲ್ ಎರಡನೇ ವಾರದಲ್ಲಿ ತೋಟಗಾರಿಕೆ ಬೆಳೆಗಳಾದ ಲಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ಹಾನಿಯಾದ ಬಗ್ಗೆ ಜಂಟಿ ತಂಡ ರಚನೆ ಮಾಡಲು ಎಸಿ ಅಬೀದ್ ಗದ್ಯಾಳ ಅವರು ತಹಸೀಲ್ದಾರ್ ಅವರಿಗೆ ಸೂಚಿಸಿದರು.
ನಕಲು ಮುಕ್ತ ಪರೀಕ್ಷೆ ನಡೆಸಲು ಸಜ್ಜು
ವೆಬ್ ಕ್ಯಾಮರಾ ಕಣ್ಗಾವಲಿನಲ್ಲಿ ಮಾ.26 ರಂದು ಜರುಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ನಕಲು ಮುಕ್ತ ಪರೀಕ್ಷೆ ನಡೆಯಬೇಕು. ನಕಲು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ರಾಜೇಶ ಬುರ್ಲಿ ಹೇಳಿದರು.
ಕಟ್ಟುನಿಟ್ಟಾಗಿ ವಾಹನ ತಪಾಸಣೆ ಮಾಡಿ
ಲೋಕಸಭಾ ಚುನಾವಣೆಯ ನೀತಿ ಸಂಹಿತಿ ಜಾರಿಯಾದ ಹಿನ್ನೆಲೆ ತಾಲೂಕಿನ ಗಡಿ ವ್ಯಾಪ್ತಿಯಲ್ಲಿ ಚೆಕ್ಪೋಸ್ಟ್ಗಳನ್ನು ಅಗತ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ನಿರ್ಮಿಸಲಾಗಿದ್ದು, ಮಿಣಜಗಿ ಕ್ರಾಸ್ನ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಟಿ.ಬೂಬಾಲನ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಅವರು ಶುಕ್ರವಾರ ಭೇಟಿ ನೀಡಿ ತಪಾಸಣೆ ನಡೆಸಿದರಲ್ಲದೇ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳು ನೀಡಿದರು.
ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗಳ ಮೇಲೆ ದಾಳಿ
ನಗರದಲ್ಲಿ ಎಲ್ಲೆಂದರಲ್ಲಿ ನಿರಂತರವಾಗಿ ಹಾಗೂ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಕುರಿತು ಕನ್ನಡಪ್ರಭ ಶುಕ್ರವಾರ ಪ್ರಕಟಿಸಿದ ಎಗ್ಗಿಲ್ಲದೇ ನಡೆದಿದೆ ಗ್ಯಾಸ್ ರಿಫಿಲ್ಲಿಂಗ್ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿದರು. ಜತೆಗೆ ಅಲ್ಲಿದ್ದ ಗ್ಯಾಸ್ ರಿಫಿಲ್ಲಿಂಗ್ ಮಷಿನ್, ಡೊಮೆಸ್ಟಿಕ್ ಸಿಲಿಂಡರ್ಗಳನ್ನು ಜಪ್ತಿ ಮಾಡಿ, ಅಂಗಡಿಗಳನ್ನು ಸೀಜ್ ಮಾಡಿದ್ದಾರೆ.
ಪಾರದರ್ಶಕ ಚುನಾವಣೆಗೆ ಅಗತ್ಯ ಸಿದ್ಧತೆ
ಮೇ.7ರಂದು ನಡೆಯಲಿರುವ ವಿಜಯಪುರ ಮತಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಆಲಮಟ್ಟಿ ಯುಕೆಪಿ ಭೂಸ್ವಾಧಿನಾಧಿಕಾರಿ, ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಗಂಗಪ್ಪ ಹೇಳಿದರು.
ಜಮೆ ಆಗದ ಬೆಳೆ ವಿಮೆ: ರೈತರ ಆಕ್ರೋಶ
ತಿಕೋಟಾ ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು, ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮೆ ಆಗಿಲ್ಲ ಎಂದು ಆಕ್ರೋಶಗೊಂಡ ರೈತರು ತಹಸೀಲ್ದಾರ್‌ ಸುರೇಶ ಮುಂಜೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬತ್ತಿದ ಜಲಮೂಲಗಳಲ್ಲಿ ಮತ್ತೆ ಜೀವಕಳೆ
ಬರಗಾಲ ಆವರಿಸಿದ್ದರಿಂದ ಜೀವ ಜಲ ಅಸ್ತಿತ್ವ ಕಳೆದುಕೊಳ್ಳುವುದು ಸಾಮಾನ್ಯ. ನೀರು ಸಂಗ್ರಹವಾಗದಿದ್ದರೆ ಭವಿಷ್ಯದಲ್ಲಿ ಬದುಕು ನಡೆಸುವುದು ಕೂಡ ಕಠೋರವಾಗುತ್ತದೆ. ಇದೆಲ್ಲ ತಿಳಿದೂ ಜನರು ಮಾತ್ರ ತಲೆ ಕೆಡಿಸಿಕೊಳ್ಳದೇ ಬೇಕಾ ಬಿಟ್ಟಿಯಾಗಿ ನೀರನ್ನು ವ್ಯಯಿಸುತ್ತಿದ್ದಾರೆ. ಹೀಗಾಗಿ ಇದೀಗ ಜನರು ನೀರಿಗಾಗಿ ಪರಿತಪಿಸುವುದು ಸಾಮಾನ್ಯವಾಗಿದೆ. ಈಗ ಬರ ಆವರಿಸಿದೆ. ಹೀಗಾಗಿ ಅಂತರ್ಜಲಮಟ್ಟ ಕುಸಿದು ಜಲಮೂಲಗಳು ಬತ್ತಿ ಪ್ರಾಣಿ, ಪಕ್ಷಿಗಳಿಗೂ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆದರೆ, ಕಾಲುವೆ ಮೂಲಕ ಹಳ್ಳಕ್ಕೆ ನೀರು ಹರಿಸಿದ್ದರಿಂದ ಹಳ್ಳದ ಸುತ್ತಮುತ್ತಲಿರುವ ಗ್ರಾಮಗಳಲ್ಲಿನ ಬಾವಿ, ಬೋರ್ವೆಲ್ಗಳಿಗೆ ಅಂತರ್ಜಲಮಟ್ಟ ಹೆಚ್ಚಾಗಿದೆ. ಇದರಿಂದ ಕುಡಿಯುವ ನೀರು ಸೇರಿದಂತೆ ಪ್ರಾಣಿ, ಪಕ್ಷಿಗಳಿಗೆ ನೀರಿನ ದಾಹ ತೀರಿಸಿಕೊಳ್ಳಲು ಅನುಕೂಲವಾಗಿದೆ.
ದೇಶದ ಕೀರ್ತಿ ಹೆಚ್ಚಿದ ಮಹಿಳೆಯರು
ಸಿಂದಗಿ ಪಟ್ಟಣದ ಲೊಯೋಲ ಶಾಲೆಯಲ್ಲಿ ಬುಧವಾರ ನಬಿರೋಷನ್ ಪ್ರಕಾಶನ, ಬೋರಗಿ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ವೀರನಾರಿ ಪ್ರಶಸ್ತಿ ಪ್ರದಾನ ಹಾಗೂ ಮಹಿಳಾ ಕವಿಗೋಷ್ಠಿ ಉದ್ಘಾಟನೆಯಲ್ಲಿ ಇನ್ನರ್‌ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಮಾತನಾಡಿದರು.
ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಿಸಿ
ಪ್ರತಿ ವರ್ಷದಂತೆ ಈ ವರ್ಷವೂ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ ದೇವರಹಿಪ್ಪರಗಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ, ಸೌಹಾರ್ದತೆಯಿಂದ ಹೋಳಿ ಹಾಗೂ ರಂಜಾನ್ ಹಬ್ಬ ಆಚರಿಸುವಂತೆ ಪಿಎಸೈ ಬಸವರಾಜ ತಿಪ್ಪರಡ್ಡಿ ಹೇಳಿದರು.
ಎಗ್ಗಿಲ್ಲದೇ ನಡೆದಿದೆ ಅನಧಿಕೃತ ಗ್ಯಾಸ್ ರಿಫಿಲ್ಲಿಂಗ್ ದಂಧೆ!
ಬಡವರ ಮನೆ ಸೇರಬೇಕಿದ್ದ ಅಡುಗೆ ಅನಿಲ ಬಳಸಿಕೊಂಡು ನಗರದಲ್ಲಿ ಎಲ್ಲೆಂದರಲ್ಲಿ ಎಲ್ಪಿಜಿ ಹೊಂದಿರುವ ಆಟೋಗಳಿಗೆ, ಗ್ಯಾಸ್ ಸ್ಟೋವ್ಗಳಿಗೆ, ಅನಧಿಕೃತವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ದಂಧೆ ರಾಜಾರೋಷವಾಗಿಯೇ ನಗರದ ಪ್ರಮುಖ ರಸ್ತೆಗಳ ಪಕ್ಕದಲ್ಲಿ, ಜನನಿಬಿಡ ಪ್ರದೇಶಗಳಲ್ಲೇ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved