• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾವಿದರು ಸಂಸ್ಕೃತಿಯ ರಾಯಬಾರಿಗಳು
ಕಲಾವಿದರು ಸಂಸ್ಕೃತಿಯ ರಾಯಬಾರಿಗಳು ಇದ್ದಂತೆ. ತಮ್ಮ ಕಲೆಯಿಂದ ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸುವ ಶಕ್ತಿ ಅವರಿಗೆ ಇದೆ ಎಂದು ಕಲಾವಿದ ಅಂಬಾದಾಸ ಜೋಶಿಯವರ ಪಾತ್ರ ದೊಡ್ಡದಿದೆ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಆನಂದ ಜೋಶಿ ಹೇಳಿದರು.
ಯಶಸ್ವಿಗೆ ಕಠಿಣ ಪರಿಶ್ರಮ ಮುಖ್ಯ
ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ ಮುಖ್ಯ. ಶಿಕ್ಷಣ ಪಡೆಯುವುದರೊಂದಿಗೆ ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಮುಖ್ಯವಾಗಿ ವಿದ್ಯಾರ್ಥಿಗಳು ತಾಳ್ಮೆ, ಸಹನಾ ಗುಣ ಹಾಗೂ ಕಠಿಣ ಪರಿಶ್ರಮ ಇರಬೇಕು ಎಂದು ಬಳೂತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಎಸ್. ಗೌಡರ ಹೇಳಿದರು.
ಸಾಧನೆ ಮಾಡಲು ಸಾಧಿಸುವ ಛಲವಿರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರು ಸಾಧಿಸಬಲ್ಲಳು. ಅದಕ್ಕೆ ಹೆಣ್ಣನ್ನು ಕೀಳಾಗಿ ಕಾಣಬೇಡಿ ಎಂದು ಬೆಂಗಳೂರಿನ ವಿಜಯನಗರದ ಸಾಧನಾ ಐ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಸೆಂಟರ್ನ ನಿರ್ದೇಶಕಿ ಡಾ. ಜ್ಯೋತಿ ಕೆ.ಸಿ ಹೇಳಿದರು.
ತಂಪು ಪಾನಿಯಗಳಿಗೆ ಶುಕ್ರದೆಸೆ
ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದರೆ ಇನ್ನೊಂದೆಡೆ ಬೇಸಿಗೆ ಬಿಸಿಲಿನ ಪ್ರಖರತೆಯಿಂದಾಗಿ ಜನರು ತಂಪು ಪಾನಿಯ ಕಡೆಗೆ ಹೋಗುತ್ತಿರುವುದು ಕಂಡುಬರುತ್ತಿದೆ. ಬಸವನಬಾಗೇವಾಡಿ ಪಟ್ಟಣದಲ್ಲಿ ಬುಧವಾರ ೩೩ ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ನೀತಿ ಸಂಹಿತೆ ಪಾಲನೆ ಕಡ್ಡಾಯ
ದೇಶದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೊಂಡಿರುವ ಹಿನ್ನೆಯಲ್ಲಿ ಸದ್ಯ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ. ಕಾರಣ ಎಲ್ಲ ರಾಜಕೀಯ ಪಕ್ಷಗಳು, ಆಯಾ ಪಕ್ಷಗಳ ಮುಖಂಡರು ಪದಾಧಿಕಾರಿಗಳು ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಶಾಂತಿಯುತ ಚುನಾವಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ತಾಲೂಕು ಚುನಾವಣಾ ಅಧಿಕಾರಿ, ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್ ತಿಳಿಸಿದರು.
ಸತ್ಯ ತತ್ವಗಳನ್ನು ಜಗತ್ತಿಗೆ ಸಾರಿದವರು ಬಸವಾದಿ ಶರಣರು
೧೨ನೇ ಶತಮಾನದ ಬಸವಾದಿ ಶರಣರು ಭೌತಿಕ, ಆಧ್ಯಾತ್ಮಿಕ, ಸತ್ಯ ತತ್ವಗಳನ್ನು ಜಗತ್ತಿಗೆ ನೀಡಿದ ಮಹಾತ್ಮರು ಎಂದು ಲೇಖಕಿ ಶಾರದಾ ಕೊಪ್ಪ ಹೇಳಿದರು.
ಸಮೀರವಾಡಿ ದತ್ತಿ ಪ್ರಶಸ್ತಿಗೆ ಸುಮಿತ್ ಮೇತ್ರಿ ಆಯ್ಕೆ
ಕಲಕೇರಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಬಾಗಲಕೋಟೆ ಅವರು ಕೊಡಮಾಡುವ ಸಮೀರವಾಡಿ ದತ್ತಿ ಪ್ರಶಸ್ತಿಗೆ ಕವಿ ಸುಮಿತ್ ಮೇತ್ರಿ ಆಯ್ಕೆ ಆಗಿದ್ದಾರೆ. ''ಥಟ್ ಅಂತ ಬರೆದು ಕೊಡುವ ರಶೀದಿಯಲ್ಲ ಕವಿತೆ'' (2019), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆಯ ''ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ-ಹಲಸಂಗಿ (2022) ''ಈ ಕಣ್ಣುಗಳಿಗೆ ಸದಾ ನೀರಡಿಕೆ''(2023) ಪ್ರಕಟಿತ ಕೃತಿಗಳು. ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಬರೆದ ''ಅರಗಿನ ಅರಮನೆ'' (2017) ಅಪ್ರಕಟಿತ ನಾಟಕ.
ಕಸಾಪ ಸರ್ವಾಧ್ಯಕ್ಷ ಡಾ.ವಿ.ಡಿ. ಐಹೊಳ್ಳಿಗೆ ಸನ್ಮಾನ
ವಿಜಯಪುರ: ಜಿಲ್ಲೆಯ ಹೆಸರಾಂತ ಸಾಹಿತಿ ಡಾ.ವಿ.ಡಿ. ಐಹೊಳ್ಳಿ ಅವರು ನಾಡಿನ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ನಮ್ಮ ನಾಡು, ಭಾಷೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವಂತೆ ಮಾಡಿದ್ದಾರೆ. ನಮ್ಮ ಭಾಷೆಯ ಶ್ರೀಮಂತಿಕೆ ಹೆಚ್ಚಲು ಅವರ ಸಾಹಿತ್ಯಿಕ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ಅಮರೇಶ ಸಾಲಕ್ಕಿ ಹೇಳಿದರು.
ಮಹಿಳೆಯರು ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ
ವಿಜಯಪುರ: ಹೆಣ್ಣುಮಕ್ಕಳು ಬದುಕನ್ನು ಗೌರವಿಸಿಕೊಂಡು ಶಕ್ತಿ ಶ್ರೇಷ್ಠತೆ ಮೆರೆಯಬೇಕು. ಜೀವನದಲ್ಲಿ ಸರಳವಾಗಿ ಯಾವುದು ಸಿಗುವದಿಲ್ಲ. ಕಠಿಣ ಪರಿಶ್ರಮ ರೂಢಿಸಿಕೊಂಡು ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಜಲನಗರ ಪೊಲೀಸ್ ಸ್ಟೇಶನ್ ಪಿಎಸ್ಐ ಕೃಷ್ಣವೇಣಿ ಅಭಿಪ್ರಾಯಪಟ್ಟರು. ನಗರದ ಸಿಕ್ಯಾಬ್ ಸಂಸ್ಥೆಯ ಎ.ಆರ್.ಎಸ್.ಐ. ಪದವಿ ಮಹಿಳಾ ಮಹಾವಿದ್ಯಾಲಯ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಪಿಎಚ್.ಡಿ ಪದವಿ ಪುರಸ್ಕೃತರಿಗೆ ಮತ್ತು ರ‍್ಯಾಂಕ್ ವಿಜೇತರಿಗೆ ಸುವರ್ಣ ಪದಕ ನೀಡಿ ಸನ್ಮಾನಿಸಿ ಮಾತನಾಡಿದರು.
.ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಸಿ ಭೂಬಾಲನ್
ವಿಜಯಪುರ: ಮಾ.25 ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 127 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಒಟ್ಟು 41,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved