• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ವಾರ್ಡ್‌ನಲ್ಲಿ 3 ಬೋರ್‌ವೇಲ್‌ಗಳನ್ನು ಕೋರಿಸಲಾಗಿದೆ. 2ರಲ್ಲಿ ನೀರು ಚೆನ್ನಾಗಿ ಬಂದಿರುವುದರಿಂದ ವಾರ್ಡ್ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಕೆರೆಗೆ ನೀರು ಹರಿಸಲಾಗುತ್ತಿರುವುದರಿಂದ ಪಟ್ಟಣದಲ್ಲಿನ ನೀರಿನ ಸಮಸ್ಯೆ ನಿವಾರಣೆ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ರಮೇಶ ಮಸಿಬಿನಾಳ ಹೇಳಿದರು.
ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್‌ನಿಂದ ಜನರಿಗೆ ಅನುಕೂಲ
ಇಂಡಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಇಂಡಿಯಿಂದ ರಾಜಧಾನಿ ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್‌ ಓಡುವ ಕನಸು ಇಂದು ನನಸಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ
ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳೆಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ₹೫೦ ಲಕ್ಷಗಳ ಅನುದಾನ ಬಿಡುಗಡೆಗೆ ಕ್ರಮವಹಿಸುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.
ಕತ್ತಲಲ್ಲಿ ಮುಳುಗಿದ ಇಂಡಿ ಪಟ್ಟಣ!
ಇಂಡಿ: ಪಟ್ಟಣದ ಬೀದಿ ದೀಪಗಳು ಕೆಟ್ಟು ನಿಂತಿರುವ ಕಾರಣ ನಾಗರಿಕರು ರಾತ್ರಿ ಜೀವ ಭಯದಲ್ಲೇ ಸಂಚರಿಸುವಂತಾಗಿದೆ. ಪಟ್ಟಣದಲ್ಲಿ ಸುಮಾರು ತಿಂಗಳಿನಿಂದ ಅಗರಖೇಡ ರಸ್ತೆಯಲ್ಲಿ 15, ಸಿಂದಗಿ ರಸ್ತೆಯಲ್ಲಿ 22, ವಿಜಯಪುರ ರಸ್ತೆಯಲ್ಲಿ 24 ಹಾಗೂ ಅಗರಖೇಡ ರಸ್ತೆಯಲ್ಲಿ 8 ಸೇರಿ ಒಟ್ಟು 69 ಬೀದಿ ದೀಪಗಳು ಸುಟ್ಟರೂ ಪುರಸಭೆ ಅವುಗಳಿಗೆ ಬಲ್ಬ್‌ ಹಾಕದೇ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಎಂಟು ಕೋಟಿ ಕಾಮಗಾರಿಗೆ ಭೂಮಿಪೂಜೆ
ವಿಜಯಪುರ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ವಾರ್ಡ್‌ ನಂ.22 ರಲ್ಲಿ ಬರುವ ಜಿಲ್ಲಾ ಪಂಚಾಯಿತಿ ಮುಖ್ಯದ್ವಾರದಿಂದ ಡಿ.ದೇವರಾಜು ಅರಸು ಭವನವರೆಗೆ ₹4.90 ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಸ್ಟ್ರೀಟ್ ಲೈಟ್ ಅಳವಡಿಕೆ ಕಾಮಗಾರಿಗೆ ಗಾಂಧಿ ಭವನದ ಎದುರು ಭೂಮಿಪೂಜೆ ನೆರವೇರಿಸಿದರು.
2045ಕ್ಕೆವಿಶ್ವರ ನಂ.1 ರಾಷ್ಟ್ರದ ಗುರಿ
ವಿಜಯಪುರ: ದೇಶ ಎಲ್ಲ ಕ್ಷೇತ್ರದಲ್ಲಿ ಬೆಳವಣಿಗೆ ಆಗಬೇಕು. ಆರ್ಥಿಕವಾಗಿ ಇದೀಗ 11ನೇ ಸ್ಥಾನದಲ್ಲಿರುವ ನಾವು 3ನೇ ಸ್ಥಾನಕ್ಕೆ ಬರಬೇಕು ಎಂಬುದು ಪ್ರಧಾನಿ ಮೋದಿ ಅವರ ಕನಸು ಆಗಿದೆ. ಅಲ್ಲದೇ 2045ರ ವೇಳೆಗೆ ಪ್ರಪಂಚದ ನಂಬರ್ ಒನ್ ಆಗಬೇಕು ಎಂಬ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪೃಥ್ವಿಗೆ ಅಹಿಲ್ಯಾಬಾಯಿ ಹೊಳ್ಕರ ರಾಷ್ಟ್ರೀಯ ಪ್ರಶಸ್ತಿ
ತಾಳಿಕೋಟೆ: ಪಟ್ಟಣದ ಶ್ರೀವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆಯ ಭರತನಾಟ್ಯ ಶಿಕ್ಷಕ ವಿನೋದಕುಮಾರ ಚಿಕ್ಕಮಠ ಅವರ ವಿದ್ಯಾರ್ಥಿನಿ ಪೃಥ್ವಿ ಹೆಗಡೆ ಅವರಿಗೆ ಅಹಿಲ್ಯಾಬಾಯಿ ಹೊಳ್ಕರ ರಾಷ್ಟ್ರೀಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಕೂಲ್ಹಾರ ತಾಲೂಕಿನ ಮಲಘಾಣ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ದಾರಿಗಾಗಿ ಆಗ್ರಹಿಸಿ ನಡೆದ ಅಹೋರಾತ್ರಿ ಧರಣಿ ಅಂತ್ಯ
ತಾಳಿಕೋಟೆ: ಧರಣಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕೀರ್ತಿ ಚಾಲಕ ಇವರು ಭೇಟಿ ನೀಡಿ ಹೊಲಗಳಿಗೆ ದಾರಿ ಮಾಡಿಕೊಡಲು ಪ್ರಾರಂಭಿಸಿದ ಕಾರಣ ತಾಲೂಕಿನ ಪತ್ತೇಪೂರ ಪಿಟಿ ಗ್ರಾಮದ ವ್ಯಾಪ್ತಿಯ ರೈತರ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಹಿಂಪಡೆಯಲಾಗಿದೆ.
ಜಗತ್ತಿನ ಶೇ.80ರಷ್ಟು ಜನರಲ್ಲಿ ದೃಷ್ಟಿದೋಷ
ವಿಜಯಪುರ: ಜಗತ್ತಿನ ಶೇ.80ರಷ್ಟು ಜನರು ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ನರಗಳ ದೌರ್ಬಲ್ಯ ಕುರುಡುತನಕ್ಕೆ ಕಾರಣವಾಗಬಹುದು ಎಂದು ಆಸ್ಪತ್ರೆ ನೇತ್ರ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಮುಧೋಳ ಹೇಳಿದರು. ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿವಿಯ ಬಿ.ಎಂ.ಪಾಟೀಲ್ ವೈದ್ಯಕಿಯ ಕಾಲೆಜು, ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಗ್ಲೊಕೋಮಾ ಕಾಯಿಲೆ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕನ್ನಡ ಪ್ರಭ-ಸುವರ್ಣ ನ್ಯೂಸ್ ಪ್ರಶಸ್ತಿ ಪುರಸ್ಕೃತ ಜಾಧವಗೆ ಸನ್ಮಾನ
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಅವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ, ಕ್ರೀಡಾಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮಿಂಚುವಂತೆ ಮಾಡಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಭಾಗದ ಸರ್ಕಾರಿ ಕಾಲೇಜುಗಳ ಅಧ್ಯಕ್ಷರ ಸಂಘದ ಅಧ್ಯಕ್ಷರು ಹಾಗೂ ಬಸವನಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved