ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ದೇವರಹಿಪ್ಪರಗಿ: ತಾಲೂಕಿನ ಕೋರವಾರ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಿಂದಗಿ ಹಾಗೂ ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ, ವಿಜಯಪುರ ಸಹಯೋಗದಲ್ಲಿ ಕೋರವಾರ ಅಂಗನವಾಡಿ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆಸಲಾಯಿತು.
ನರ್ಸ್ಗಳು ಎರಡನೇ ತಾಯಿ ಸಮಾನ: ಸಂಗಮೇಶ
ಕನ್ನಡಪ್ರಭ ವಾರ್ತೆ ವಿಜಯಪುರ:ಮಾತೃ ಸಮಾನರಾದ ನರ್ಸ್ಗಳ ಸೇವೆ ನಿಜಕ್ಕೂ ಅನನ್ಯವಾದದ್ದು. ನರ್ಸ್ಗಳು ಎಂದರೆ ಎರಡನೇ ತಾಯಿ ಇದ್ದಂತೆ ಎಂದು ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನೀರಿಲ್ಲದೆ ಒಳಾಂಗಣ ಈಜುಗೊಳ ಬಂದ್
ಕನ್ನಡಪ್ರಭ ವಾರ್ತೆ ವಿಜಯಪುರ ಬೇಸಿಗೆಯಲ್ಲಿ ನೀರಿನ ಅಭಾವದಿಂದಾಗಿ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಈಜುಗೊಳ ಸ್ಥಗಿತವಾಗಿದೆ. ಮೊದಲು ಹತ್ತು ದಿನಗಳ ಕಾಲ ಬಂದ್ ಆಗಿದ್ದ ಈಜುಗೊಳ ಇದೀಗ ಮೇ 11ರಿಂದ ಮೇ 20ರವರೆಗೆ ಮತ್ತೆ ತಾತ್ಕಾಲಿಕವಾಗಿ ಬೀಗ ಬಿದ್ದಿದೆ.
ಗ್ರಾಮಗಳಲ್ಲಿನ ಕೆರೆಗಳ ತುಂಬಿಸಲು ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು. ರೈತಪರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ಕೆರೆಗಳನ್ನು ತುಂಬಿಸಬೇಕು ಎಂದು ಘೋಷಣೆಗಳನ್ನು ಮೊಳಗಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ಜ್ಞಾನ ಪರಂಪರೆಗೆ ಶಂಕರಾಚಾರ್ಯರ ಕೊಡುಗೆ ಅಪಾರ
ಮುದ್ದೇಬಿಹಾಳ:ಭಾರತೀಯ ಜ್ಞಾನ ಪರಂಪರೆಯಲ್ಲಿ ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿಯ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆದಿಗುರು ಶಂಕರಾಚಾರ್ಯರ ಜಯಂತ್ಯುತ್ಸವದ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.
ಯುಪಿಎಸ್ಸಿ ಸಾಧಕ ಸಂತೋಷಗೆ ಸನ್ಮಾನ
ಕನ್ನಡಪ್ರಭ ವಾರ್ತೆ ತಿಕೋಟಾ:ಹಿಂದೆ ಗುರು, ಮುಂದೆ ಗುರಿ ಇದ್ದರೆ ಜೀವನದಲ್ಲಿ ಯಾವುದೇ ಸಾಧನೆ ಮಾಡಬಹುದು ಎಂದು ಬಬಲಾದಿ ಶಾಖಾಮಠದ ರಾಂಪೂರ ವಿದ್ಯಾನಂದಶ್ರೀ ಹೇಳಿದರು. ತಾಲೂಕಿನ ಕನಮಡಿ ಗ್ರಾಮದಲ್ಲಿ ರವಿವಾರ ಸಂಜೆ ಯುಪಿಎಸ್ಸಿ ಪರೀಕ್ಷೆಯಲ್ಲಿ 641ನೇ ರ್ಯಾಂಕ್ ಪಡೆದ ಗ್ರಾಮದ ಸಂತೋಷ ಶ್ರೀಕಾಂತ್ ಶಿರಾಡೋಣ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಕಲೆ. ಸಂಸ್ಕೃತಿಗೆ ಬಂಜಾರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಂಜಾರ ಸಮುದಾಯ ಸಂಸ್ಕೃತಿ ಪರಂಪರೆಯಲ್ಲಿ ತನ್ನದೆಯಾದ ವೇಷಭೂಷಣದಿಂದ ಭಾರತೀಯ ಶ್ರೀಮಂತ ಕಲಾ ಸಂಸ್ಕ್ರತಿಗೆ ಅಪಾರ ಕೊಡುಗೆ ನೀಡಿದೆ ಎಂದು ಕೇಸರಟ್ಟಿಯ ಸೋಮಲಿಂಗ ಮಹಾರಾಜರು ಬಣ್ಣಿಸಿದರು.
ಬರದಲ್ಲಿ ಕೈ ಹಿಡಿದ ಜವಾರಿ ಕೋಳಿ!
ಬರಗಾಲದ ಮಧ್ಯೆ ಗ್ರಾಮೀಣ ಜನರು ಒಂದೆಡೆ ಗುಳೆ ಹೋಗುತ್ತಿದ್ದಾರೆ. ಆದರೆ, ಇನ್ನು ಕೆಲವು ಜನರು ಬೇರೆ ಬೇರೆ ಉದ್ಯೋಗ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅಂತಹವರಲ್ಲಿ ಕೆಲವರು ಕೃಷಿಯ ಉಪ ಕಸುಬಾದ ಜವಾರಿ ಕೋಳಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ಸಮರ್ಪಕವಾಗಿ ನೀರು ಬಳಸಿ
ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಜಾತಿ ರಹಿತ ಸಮಾಜ ನಿರ್ಮಿಸಿದ ಬಸವಾದಿ ಶರಣರು
12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿರಹಿತ ಸಮಾಜಕ್ಕೆ ಮನ್ನಣೆ ನೀಡಿ ಅದರಂತೆ ಬದುಕಿದವರು. ಅನೇಕ ಮಠಗಳು ಬಸವಣ್ಣನವರ ಸಿದ್ಧಾಂತಗಳನ್ನು ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದು ವಿಶ್ರಾಂತ ಪೊಲೀಸ್ ವರಿಷ್ಠಾಧಿಕಾರಿ ಸುಭಾಸ ಗುಡಿಮನಿ ಹೇಳಿದರು.
< previous
1
...
302
303
304
305
306
307
308
309
310
...
420
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು