• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಜ್ಜ-ಅಜ್ಜಿ ಕನಸು ನನಸಾಗಿಸಿದ ಬೆಳಗಾವಿಯ ಅನುಷಾ
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಘಟಿಕೋತ್ಸವ ಇದಕ್ಕೆ ಸಾಕ್ಷಿಯಾಯಿತು. ಈ ಚಿನ್ನದ ಹುಡುಗಿಗೆ ತಂದೆಯ ಅಗಲಿಕೆಯ ನೋವಿದೆ, ತಾಯಿಯ ಸಹಕಾರ ಮಾತ್ರವಲ್ಲ, ಅಜ್ಜ-ಅಜ್ಜಿ ಮತ್ತು ದೊಡ್ಡಪ್ಪ-ದೊಡ್ಡಮ್ಮನ ಶ್ರಮದಿಂದ ಅನುಷಾ ತಕ್ಕನ್ನವರ ಇಂದು ಆಹಾರ ಸಂಸ್ಕರಣೆ ಮತ್ತು ಪೋಷಕಾಂಶ ವಿಭಾಗದದಲ್ಲಿ 4 ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾಳೆ.
ಚಿತ್ರಸುದ್ದಿ
ಇಂಡಿ: ನಾಗಠಾಣ ಮತ ಕ್ಷೇತ್ರದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂಡಿ ಬ್ಲಾಕ್‌ ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ರಾಜು ಆಲಗೂರರನ್ನು ಸನ್ಮಾನಿಸಿ, ಅಭಿನಂದಿಸಿದರು.
ಬಿಜೆಪಿ ಮುಖಂಡನಿಂದ ಶ್ರೀದುರ್ಗಾದೇವಿಗೆ ದೀಡ ನಮಸ್ಕಾರ
ಇಂಡಿ: ಸಂಸದ ರಮೇಶ ಜಿಗಜಿಣಗಿ ಅವರು ಬೇಗ ಗುಣಮುಖರಾಗಿ, ಜನಸೇವೆಗೆ ಬರಲಿ ಎಂದು ಬಿಜೆಪಿ ಮುಖಂಡ ದತ್ತಾ ಬಂಡೇನವರ ಇಂಡಿ ಪಟ್ಟಣದ ಆರಾಧ್ಯ ದೇವರಾದ ಶ್ರೀದುರ್ಗಾ ದೇವಿ ದೇವಸ್ಥಾನದಿಂದ ಅಗಸಿ ಹನುಮಾನ ದೇವರಿಗೆ ದೀಡ ನಮಸ್ಕಾರ ಹರಕೆ ಹೊತ್ತಿದ್ದು, ಇಂದು ಅಭಿಮಾನಿಗಳ ಸಮ್ಮುಖದಲ್ಲಿ ದಿಡ ನಮಸ್ಕಾರ ಹಾಕಿ ಹರಕೆ ತಿರಿಸಿದರು.
ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ: ಮಹೇಶ ನಾಡಗೇರಿ
ವಿಜಯಪುರ: ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ ಸದುಪಯೋಗ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಹೇಶ ನಾಡಗೇರಿ ಕಿವಿಮಾತು ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ರಾಜುಗೌಡ.
ದೇವರಹಿಪ್ಪರಗಿ: ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಸೇರಿದಂತೆ ಹಲವು ವಿವಿಧ ಯೋಜನೆ ಜಾರಿಗೊಳಿಸಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಜಾತ್ರೆಗಳಿಂದ ಜನರಲ್ಲಿ ಭಕ್ತಿ,ವೈರಾಗ್ಯ,ಜ್ಞಾನದ ಜಾಗೃತಿ
ಬಸವನಬಾಗೇವಾಡಿ: ಜಾತ್ರೆಗಳು ಜನರಲ್ಲಿ ಭಕ್ತಿ, ವೈರಾಗ್ಯ, ಜ್ಞಾನದ ಜಾಗೃತಿ ಮೂಡಿಸುತ್ತವೆ. ಜನರು ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಉತ್ಸಾಹ ಹೆಚ್ಚಿಸಿಕೊಳ್ಳುತ್ತಾರೆ. ಕರಿಭಂಟನಾಳ ಗ್ರಾಮದ ಗುರು ಗಂಗಾಧರೇಶ್ವರ ಜಾತ್ರಾಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಶ್ರೀಗಳು ಹಮ್ಮಿಕೊಳ್ಳುವ ಮೂಲಕ ಜಾತ್ರೆಯನ್ನು ಆಚರಿಸುತ್ತಿರುವುದು ಶ್ಲಾಘನೀಯ ಎಂದು ಬೆಂಗಳೂರಿನ ಸರ್ಪ ಭೂಷಣಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಗಬಸಾವಳಗಿಯನ್ನು ಸಿಂದಗಿ ತಾಲೂಕಿಗೆ ಸೇರಿಸಲು ಆಗ್ರಹಿಸಿ ಧರಣಿ
ಸಿಂದಗಿ: ಸಿಂದಗಿ ತಾಲೂಕನ್ನು ವಿಭಜನೆ ಮಾಡಿದಾಗ ಸಿಂದಗಿಯಿಂದ ಕೇವಲ 12 ಕಿ.ಮೀ ದೂರವಿರುವ ಗಬಸಾವಳಗಿ ಗ್ರಾಮವನ್ನು ಸುಮಾರು 40 ಕಿ.ಮೀ ದೂರವಿರುವ ಆಲಮೇಲ ತಾಲೂಕಿಗೆ ಸೇರಿಸಿದ್ದು ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ ಎಂದು ಪತ್ರಕರ್ತ ಮಲ್ಲಿಕಾರ್ಜುನ್ ಹಿರೇಮಠ ಹೇಳಿದರು.
ಯುವಜನತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಅಶೋಕ
ಆಲಮಟ್ಟಿ: ಇಂದು ಯುವಜನತೆ ಒಂದಿಷ್ಟು ಒಳ್ಳೆಯ ಮೌಲ್ಯಾಧಾರಿತ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಿನ ಪಥದಲ್ಲಿ ಸಾಗಬೇಕು. ಆದರ್ಶಗಳಿಲ್ಲದಿದ್ದರೆ ಬದುಕಿಗೆ ಅರ್ಥವೇ ಇಲ್ಲ ಎಂದು ಶಿಕ್ಷಕ ಅಶೋಕ ಹಂಚಲಿ ಹೇಳಿದರು.
ಮಾದಕ ವಸ್ತುಗಳು ಸೇವನೆ ಬೇಡ: ತಿಪ್ಪಾರೆಡ್ಡಿ
ಮುದ್ದೇಬಿಹಾಳ: ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಮಾದಕ ವಸ್ತುಗಳ ಸೇವನೆಯಿಂದ ಸಮಾಜ ಮತ್ತು ಕುಟುಂಬಕ್ಕೂ ತೊಂದರೆ. ಹೀಗಾಗಿ, ಪಾಲಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಿಎಸ್‌ಐ ಸಂಜಯಕುಮಾರ ತಿಪ್ಪಾರೆಡ್ಡಿ ಹೇಳಿದರು.
ಸ್ವಾವಲಂಬನೆಯಿಂದ ಬದುಕುವ ಛಲ ಮಹಿಳೆಗೆ ಬರಲಿ: ಕಾಂತಾ
ವಿಜಯಪುರ: ಸರ್ವ ಕ್ಷೇತ್ರದಲ್ಲೂ ಸಮಾನ ಅವಕಾಶ ಪಡೆದು ಸ್ವಾವಲಂಬನೆಯಿಂದ ಬದುಕುವ ಛಲ ಪ್ರತಿಯೊಬ್ಬ ಮಹಿಳೆಯಲ್ಲಿ ಬರಬೇಕು ಎಂದು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಹೇಳಿದರು. ನಗರದ ಬಂಜಾರಾ ಸಂತ್ ಸೇವಾಲಾಲ್ ಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮತ್ತು ಬಂಜಾರಾ ಗೋರಬಾಯಿ ಟೋಳಿ ಸಮೂಹ ಸಂಸ್ಥೆಯ ಉದ್ಘಾಟನೆ ಮತ್ತು ಮಹಿಳೆಯರ ಫ್ಯಾಷನ್ ಶೋ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರು ಎಲ್ಲ ರಂಗದಲ್ಲಿಯೂ ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡು ಉನ್ನತ ಸ್ಥಾನ ಮಾನ ಪಡೆದುಕೊಳ್ಳಬೇಕು ಎಂದು ಹೇಳಿದರು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved