• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಅಶೋಕಕುಮಾರ ರಾ.ಜಾಧವಗೆ ಸನ್ಮಾನ
ದೇವರಹಿಪ್ಪರಗಿ: ವಿಜಯಪುರದ ಶ್ರೀ ತುಳಸಿಗಿರೀಶ ಫೌಂಡಷನ್‌ ವತಿಯಿಂದ ಇತ್ತಿಚಿಗೆ ದೇವರಹಿಪ್ಪರಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ರಾ.ಜಾಧವ ಇವರಿಗೆ ಸುವರ್ಣ ವಾಹಿನಿ ಹಾಗೂ ಕನ್ನಡ ಪ್ರಭ ದಿನಪತ್ರಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಿದ ಸುವರ್ಣ ಕನ್ನಡಿಗ ರಾಜ್ಯ ಪುರಸ್ಕಾರ ಪಡೆದಿದ್ದಕ್ಕೆ ಸನ್ಮಾನಿಸಲಾಯಿತು.
ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಪಟ್ಟಣಶೆಟ್ಟಿ
ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೆ, ಉತ್ತಮ ಶಿಕ್ಷಣ ನೀಡುವುದರ ಮೂಲಕ ಮಕ್ಕಳನ್ನೇ ಆಸ್ತಿಯಾಗಿ ಮಾಡಬೇಕು ಎಂದು ಸಮಾಜ ಸೇವಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಾಗಬೇಡಿ: ಎಸಿ ಶ್ವೇತಾ
ವಿಜಯಪುರ: ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ, ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕೃತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲದರಲ್ಲು ತಮ್ಮದೆ ಛಾಪು ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಶ್ವೇತಾ ಮೋಹನ ಬಿಡೀಕರ ಹೇಳಿದರು.
ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ವಿಜಯಪುರ: ನಗರದ ವೈದ್ಯಕೀಯ ಭವನ ಫಂಕ್ಷನ್ ಹಾಲ್‌ನಲ್ಲಿ ಯುಥ್ 4 ಜಾಬ್ಸ್ ಫೌಂಡೇಷನ್, ಗ್ರಾಸ್ ರೂಟ್ಸ್ ಅಕಾಡೆಮಿ ವತಿಯಿಂದ ಒಂದು ತಿಂಗಳು ಉದ್ಯೋಗ ತರಬೇತಿ ಪಡೆದ 120 ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ, ಬುಕ್ಸ್ ಮತ್ತು ಬ್ಯಾಗ್ ವಿತರಿಸಲಾಯಿತು.
ಶರಣರರಿಂದ ಭಕ್ತರ ಸಂಕಷ್ಟ ದೂರ: ರುದ್ರಮುನಿ ಶ್ರೀ
ದೇವರಹಿಪ್ಪರಗಿ: ಶರಣರು ಮಾಡಿದ ಸಾಧನೆ, ಸನ್ಮಾರ್ಗಗಳನ್ನು ಕೇಳುವುದರಿಂದ ಭಕ್ತರ ಹಲವಾರು ಸಂಕಷ್ಟಗಳು ತಾವಾಗಿಯೇ ನಿವಾರಣೆಯಾಗುತ್ತವೆ ಎಂದು ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಮಕ್ಕಳ ಜೀವನ ರೂಪಿಸುವುದೇ ಶಿಕ್ಷಕರು: ಬಸವಂತರಾಯಗೌಡ
ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಶ್ರೀ ವ್ಹಿ.ವೈ.ಪಾಟೀಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಸ್ಕೃತಿ ಸೌರಭ- ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭವನ್ನು ಶಿಕ್ಷಣ ಪ್ರೇಮಿ ಬಸವಂತರಾಯಗೌಡ ಪಾಟೀಲ ಉದ್ಘಾಟಿಸಿದರು.
ಶೈಕ್ಷಣಿಕ ನಗರವನ್ನಾಗಿಸಲು ಸಕಲ ಸೌಲಭ್ಯ: ರಾಜುಗೌಡ
ಸರ್ಕಾರಿ ಕಾಲೇಜು ಕಟ್ಟಡಕ್ಕೆ ಭೂಮಿ ನೆರವೇರಿಸಿ ಶಾಸಕ ರಾಜುಗೌಡ ಪಾಟೀಲ ಭರವಸೆ ನೀಡಿದರು.
ನಂದಿ ಕಾರ್ಖಾನೆಯಲ್ಲಿ ದಿ.ಬಿ.ಟಿ.ಪಾಟೀಲ ಪುಣ್ಯಸ್ಮರಣೆ
ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮುಖ್ಯ ಪ್ರವರ್ತಕ ದಿ.ಬಿ.ಟಿ.ಪಾಟೀಲರ 24ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿನ ದಿ.ಬಿ.ಟಿ.ಪಾಟೀಲರ ಕಂಚಿನ ಪುತ್ಥಳಿಗೆ ಪೂಜೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಉಪಾಧ್ಯಕ್ಷ ಅಶೋಕ ಲೆಂಕೆಣ್ಣವರ, ನಿರ್ದೇಶಕ ಬಿ.ಡಿ.ಪಾಟೀಲ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಖಾಸ್ಗತೇಶ್ವರ ಕರ್ತೃ ಗದ್ದುಗೆಯ ಶಕ್ತಿ ಅಪಾರ: ಚನಮಲ್ಲಶ್ರೀ
ಶಿವರಾತ್ರಿ ಹಿನ್ನಲೆ ಶ್ರೀಖಾಸ್ಗತೇಶ್ವರ ಮಠಕ್ಕೆ ಮ.ಘ.ಚ ಚನ್ನಮಲ್ಲ ಶಿವಾಚಾರ್ಯರು ಭೇಟಿ ನೀಡಿದರು.
ಶಿವಗಿರಿಯ ಶಿವನ ದರ್ಶನ ಪಡೆದ ಭಕ್ತರು
ಮಹಾ ಶಿವರಾತ್ರಿ ಹಿನ್ನೆಲೆ ನಗರದ ಹೊರವಲಯದ ಶಿವಗಿರಿಯ ಬೃಹತ್ ಶಿವನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತಸಾಗರವೇ ಹರಿದುಬಂದಿತ್ತು. ಭಕ್ತಾದಿಗಳು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ, ಜಪ-ತಪ ಕೈಗೊಂಡಿದ್ದರು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved