• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ, ಡಿಸಿಎಂ ಸ್ವಾಗತಕ್ಕೆ ಇಂಡಿ ಸಿದ್ಧ
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ ಮತಕ್ಷೇತ್ರದಲ್ಲಿ ₹ 4559 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು.14ಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರು, ಗಣ್ಯರ ಸ್ವಾಗತಕ್ಕೆ ಲಿಂಬೆ ನಾಡು ಸಜ್ಜಾಗಿದೆ. ಪಟ್ಟಣದ ಪ್ರಮುಖ ವೃತ್ತಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.
ರಾಜೀ ಸಂಧಾನ ಮೂಲಕ ೧೯೯೬ ಪ್ರಕರಣಗಳ ಇತ್ಯರ್ಥ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಾಲ್ಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೮,೭೮೩ ಬಾಕಿಯಿರುವ ಪ್ರಕರಣಗಳಲ್ಲಿ ೨,೭೮೩ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ ಒಟ್ಟು ೧,೯೯೬ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ನೀರಾವರಿ ಯೋಜನೆಗಳಿಂದ ರೈತರ ಬದುಕು ಸಂತೃಪ್ತಿ
ಕನ್ನಡಪ್ರಭ ವಾರ್ತೆ ಇಂಡಿ ಬೇಸಿಗೆಯಲ್ಲಿ ಕೆರೆ ತುಂಬಿಸಿದ್ದು ರೈತರಿಗೆ, ಜನ, ಜಾನುವಾರುಗಳಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಾಗಲು ಅನುಕೂಲವಾಗಿದೆ. ರೈತರ ಸಂತೃಪ್ತ ಬದುಕಿಗೆ ಕೆರೆ ತುಂಬಿಸುವ ನೀರಾವರಿ ಯೋಜನೆಗಳು ಜಾರಿಗೊಳಿಸಲಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಹಡಪದ ಅಪ್ಪಣ್ಣ ನಮ್ಮ ನಾಡಿನ ಆಸ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ ಇದ್ದಂತೆ. ಬಸವಾದಿ ಶರಣರ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿಯಂತಹ ಅನೇಕ ಯೋಜನೆಗಳ ಪೂರಕ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ಕೆನರಾ ಬ್ಯಾಂಕ್‌ ಕಳ್ಳತನ; ಮತ್ತೆ 12 ಬಂಧನ

 ನಿಷ್ಕರ್ಷ ಚಿತ್ರದ ಮಾದರಿಯಲ್ಲಿ ಕಳೆದ ಮೇ 25ರಂದು ಮನಗೂಳಿಯಲ್ಲಿ ನಡೆದ ಕೆನರಾ ಬ್ಯಾಂಕ್‌ ಲೂಟಿ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ರೈತ ನಿನಗೆ ಗೋ ಶಾಪ? ಚಿತ್ರದ ಫಸ್ಟ್‌ ಲುಕ್ ಬಿಡುಗಡೆ
ಸನಾತನ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದಿರುವ ಗೋ ಮಾತೆ ರಕ್ಷಣೆ ಹಾಗೂ ಗೋವಿನ ಮಹತ್ವ ಸಾರುವ ರೈತ ನಿನಗೆ ಗೋ ಶಾಪ? ಚಲನಚಿತ್ರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿದೆ
ಗುರುವಿಗೆ ಕೃತಜ್ಞತೆ ಸಲ್ಲಿಸುವುದೇ ಗುರು ಪೂರ್ಣಿಮೆ
ಅಜ್ಞಾನದಿಂದ ಸುಜ್ಞಾನದ ಕಡೆಗೆ, ಕತ್ತಲೆಯಿಂದ ಬೆಳಕಿನ ಕಡೆಗೆ, ಕಠಿಣತೆಯಿಂದ ಸರಳತೆಯ ಕಡೆಗೆ, ಭಯದಿಂದ ನಿರ್ಭಯದ ಕಡೆಗೆ ಸೆಳೆದುಕೊಂಡು ಹೋಗುವ ಒಂದು ಅಧ್ಬುತವಾದ ಶಕ್ತಿಯೇ ಗುರುಗಳು.
ಆಲಮಟ್ಟಿ ಎತ್ತರಕ್ಕೆ ಮಹಾರಾಷ್ಟ್ರ ತಕರಾರು ಸಲ್ಲ
ಮಹಾರಾಷ್ಟ್ರ ಪದೇ ಪದೇ ಗಡಿ, ಭಾಷೆ, ನೀರಿನ ವಿಚಾರವಾಗಿ ಈ ರೀತಿ ತಕರಾರು ಮಾಡುವುದು ಸರಿಯಲ್ಲ
ವರ್ಗರಹಿತ ಸಮಾಜಕ್ಕಾಗಿ ಶ್ರಮಿಸಿದ್ದ ಅಪ್ಪಣ್ಣ
ಕಾಯಕ ತತ್ವದಡಿ ಬದುಕು ರೂಪಿಸಿಕೊಳ್ಳುವುದೇ ಶರಣ ಆಶಯವಾಗಿತ್ತು
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved