• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಶಿಕ್ಷಕ, ಪ್ರಾಂಶುಪಾಲರೆ ಹೊಣೆ
ಇಂಡಿ: ತಾಲೂಕಿನ ಅಂಜುಟಗಿ ಗ್ರಾಮದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಭೇಟಿ ನೀಡಿ ವಸತಿ ನಿಲಯ ಹಾಗೂ ಕೋಣೆಗಳ ಸ್ವಚ್ಚತೆ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಶಿವಗಿರಿಯ ಶಿವನ ಮೂರ್ತಿಗೆ ಪೂಜೆ ಸಲ್ಲಿಸಲು ಬಂದ ಭಕ್ತಸಾಗರ
ಮಹಾಶಿವರಾತ್ರಿ ಹಿನ್ನೆಲೆ ವಿಜಯಪುರ ನಗರದ ಹೊರವಲಯದ ಶಿವಗಿರಿಯ ಬೃಹತ್ ಶಿವನಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತಸಾಗರವೇ ಹರಿದುಬಂತು. ಭಕ್ತಾದಿಗಳು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ, ಜಪ-ತಪ ಕೈಗೊಂಡರು.
13ರಿಂದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯಸ್ಮರಣೆ
ಮಾ.13ರಿಂದ ತೋಂಟದಾರ್ಯ ಮಠದ ಲಿಂ. ಶ್ರೀ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಸ್ಮರಣೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಬಸವನಾಡಿನಲ್ಲಿ ಸಂಭ್ರಮದ ಮಹಾಶಿವರಾತ್ರಿ ಆಚರಣೆ
ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶುಕ್ರವಾರ ಶಿವರಾತ್ರಿ ಹಬ್ಬವನ್ನು ಜನರು ಶಿವನಾಮಸ್ಮರಣೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.
ಮಹಿಳೆಯರು ಕಾರ್ಮಿಕರಾಗಿಯೇ ಉಳಿಯುತ್ತಿದ್ದಾರೆ: ಪ್ರೊ.ತುಳಸಿಮಾಲಾ
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಬಿ.ಕೆ.ತುಳಸೀಮಾಲಾ ಮಾತನಾಡಿದರು.
770 ಅಮರಗಣಂಗಳರ ಸ್ಮಾರಕ ಲಿಂಗ ಪುನರುಜ್ಜೀವನ: ಸುನೀಲಗೌಡ ಪಾಟೀಲ
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ₹1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಹಾಗೂ ಪುನರುಜ್ಜೀವನ ಮಾಡಲಾದ ಲಿಂಗಗಳನ್ನು ಭಕ್ತಿಕೇಂದ್ರವಾದ 770 ಅಮರಗಣಂಗಳರ ಸ್ಮಾರಕ ಲಿಂಗ ದೇವಾಲಯ(ಲಿಂಗದ ಗುಡಿ) ನವೀಕರಣ ಮತ್ತು ಮಂದಿರದಲ್ಲಿರುವ ಎಲ್ಲ ಲಿಂಗಗಳನ್ನು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಉದ್ಘಾಟಿಸಿದರು.
ಕೇಸರಿಪಡೆ ವಿರುದ್ಧ ರಾಜು ಆಲಗೂರ ಅಸ್ತ್ರ
ಕಾಂಗ್ರೆಸ್‌ನಲ್ಲಿ ಕಾಂತಾನಾಯಕ, ಪ್ರಕಾಶ ರಾಠೋಡ, ಮನೋಹರ ಐನಾಪುರ ಅವರನ್ನು ಹಿಂದಿಕ್ಕಿ ಲೋಕಸಭಾ ಟಿಕೆಟ್‌ ಪಡೆದ ರಾಜು ಆಲಗೂರ.
ವಿಶ್ವಕ್ಕೆ ಸಂಸ್ಕಾರ ಜಾಗೃತಿ ಮೂಡಿಸಿದ ಕೀರ್ತಿ ವೀರಶೈವಕ್ಕೆ ಸಲ್ಲುತ್ತೆ: ಸಚಿವ ಶಿವಾನಂದ ಪಾಟೀಲ
ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹಿರೇಮಠ ಸಂಸ್ಥಾನದ ಶ್ರೀ ಚನ್ನವೀರ ದೇವರು ಪಟ್ಟಾಧಿಕಾರ ಹಾಗೂ ಧರ್ಮ ಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಸಂಸ್ಕಾರ, ಸಂಸ್ಕೃತಿ ಆಚಾರ ವಿಚಾರಗಳ ಜಾಗೃತಿ ಮೂಡಿಸುವ ಮೂಲಕ ಉತ್ತಮ ಮಾರ್ಗದರ್ಶನ ನೀಡಿದ ಕೊಡುಗೆ ವೀರಶೈವ ಧರ್ಮಕ್ಕೆ ಸಲ್ಲುತ್ತದೆ ಎಂದರು.
ಯತ್ನಾಳ ಗ್ರಾಮದ ಜೋಡೆತ್ತಿನ ರೈತರ ನಂದಿ ಯಾತ್ರೆ ಯಶಸ್ವಿ
ವಿಜಯಪುರ: ನಾಶವಾಗುತ್ತಿರುವ ಎತ್ತುಗಳ ಸಂತತಿಯನ್ನು ಉಳಿಸಬೇಕಾದ ಸಂದೇಶ ಹೊತ್ತು ಯತ್ನಾಳ ಗ್ರಾಮದ ರೈತರು ಸಿದ್ದೇಶ್ವರ ಸ್ವಾಮೀಜಿಯವರ ಜೋಡೆತ್ತಿನ ಬಂಡಿಯ ನಂದಿ ರಥಯಾತ್ರೆ ಹಮ್ಮಿಕೊಂಡಿದ್ದು, ರಥ ಮರಳಿ ಗ್ರಾಮ ತಲುಪಿದೆ. ಸುಮಾರು 200 ಕಿ.ಮೀ 11 ಜೋಡೆತ್ತಿನ ಬಂಡೆಗಳೊಂದಿಗೆ 7 ದಿನಗಳ ಕಾಲ ಸಿಂದಗಿ ಮತಕ್ಷೇತ್ರದ ಪ್ರಮುಖ ಆಧ್ಯಾತ್ಮಿಕ ಸ್ಥಳಗಳಾದ ತಾಂಬಾ, ಬಂಥನಾಳ, ಚಾಂದಕವಟಗಿ, ಸಿಂದಗಿ ಹಾಗೂ ಕನ್ನೊಳ್ಳಿ ಗ್ರಾಮಗಳಿಗೆ ತರಳಿ ರೈತ ಮಿತ್ರ ಸ್ವಯಂ ಸೇವಕರ ಸಂಘಗಳನ್ನು ರಚಿಸಿ ಮರಳಿ ಗ್ರಾಮಕ್ಕೆ ಆಗಮಿಸಿದೆ.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved