• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶುದ್ಧವಾರ ಜೀವನ ನಡೆಸಿ
ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀಮಲ್ಲಯ್ಯ ಮಂದಿರ ಕಟ್ಟಡದ ಪುನರ್ ನಿರ್ಮಾಣದ ಅಂಗವಾಗಿ ಹಮ್ಮಿಕೊಂಡಿರುವ ಮಹಾಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಜೀವನ ದರ್ಶನ ಕುರಿತ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ಪಾಪಿಷ್ಟ ಸರ್ಕಾರ
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.
ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗೆ ತರಬೇತಿ
ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಗೆ ನಿಯುಕ್ತಿಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ಮೊದಲ ಹಂತದ ತರಬೇತಿ ಆಯೋಜಿಸಲಾಗಿತ್ತು. ನಿಯುಕ್ತಿಗೊಂಡ ಪಿಆರ್‌ಒ, ಎಆರ್‌ಒ ಸಿಬ್ಬಂದಿ ಆಗಮಿಸಿ ಹಾಜರಾತಿಗೆ ಸಹಿ ಮಾಡಿದ ನಂತರ ತಮಗೆ ನಿಗದಿ ಪಡಿಸಿದ ಕೋಣೆಗಳಿಗೆ ತೆರಳಿ ಮಾಸ್ಟರ್ ಟ್ರೇನರ್‌ಗಳಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳ ಮತ್ತು ಮತಗಟ್ಟಿ ಅಧಿಕಾರಿಗಳ ಕರ್ತವ್ಯಗಳು, ಚುನಾವಣಾ ಆಯೋಗ ನೀಡಿದ ಮಾಹಿತಿಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು.
ಜಿಪಂ ಅಧಿಕಾರಿ, ಸಿಬ್ಬಂದಿಗೆ ಸ್ವಚ್ಛತಾ ಟಾಸ್ಕ್‌ ನೀಡಿದ ಸಿಇಒ
ವಿಜಯಪುರ: ಸ್ವಚ್ಛತೆ ಎಂಬುದು ನಾಗರಿಕ ಜೀವನದ ಮೊದಲ ಆದ್ಯತೆಯಾಗಿರಬೇಕು. ನಾವು ವಾಸಿಸುವ ಸ್ಥಳವನ್ನು ಶುಚಿಯಾಗಿ ಇಟ್ಟುಕೊಂಡರೆ ಮಹಾತ್ಮ ಗಾಂಧೀಜಿಯವರ ಆಶಯ ಸ್ವಚ್ಚ ಭಾರತದ ಪರಿಕಲ್ಪನೆ ಸಾಕಾರವಾಗುತ್ತದೆ. ಹಾಗಾಗಿ ಇನ್ನು ಮುಂದೆ ಪ್ರತಿ ತಿಂಗಳ ಮೊದಲನೇ ಶನಿವಾರವನ್ನು ಸ್ವಚ್ಛ ಶನಿವಾರ ಎನ್ನುವ ಪರಿಕಲ್ಪನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು.
ಬಿಜೆಪಿಯಲ್ಲಿ ಮೋದಿ ಬಿಟ್ರೆ ಬೇರೆ ನಾಯಕರಿಲ್ಲ : ಸಿ.ಎಸ್.ನಾಡಗೌಡ
ಮೋದಿ ಅವರನ್ನು ಬಿಟ್ಟರೇ ಬಿಜೆಪಿಯಲ್ಲಿ ನಾಯಕರೇ ಇಲ್ಲ. ಹಾಗಾಗಿ ಮೋದಿ ನೋಡಿ ಮತ ಹಾಕಿ ಎಂದು ಬಿಜೆಪಿಗರು ಜನರಲ್ಲಿ ಮತಕೇಳುತ್ತಾರೆ ಎಂದು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸಮರ್ಪಕ ವಿದ್ಯುತ್‌ಗೆ ಆಗ್ರಹ
ಸಿಂದಗಿ: ಗುಬ್ಬೇವಾಡ ಮತ್ತು ಬನ್ನೇಟ್ಟಿ ಪಿಎ ಗ್ರಾಮದ ರೈತರಿಗೆ ಸತತವಾಗಿ ಎರಡು ತಿಂಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗದೇ ರೈತರು ಕಂಗಾಲಾಗಿ ಜಾನುವಾರುಗಳಿಗೆ ನೀರು ಕೊಡದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಮಪರ್ಕವಾಗಿ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿ ತಾಲೂಕಿನ ಗುಬ್ಬೇವಾಡ ಗ್ರಾಮದ ರೈತರು ಪಟ್ಟಣದ ಹೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ವಿಜಯಪುರ: ತೆರೆದ ಕೊಳವೆ ಬಾವಿ ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಹೆಚ್ಚಲಿ
ತೆರೆದ ಕೊಳವೆ ಬಾವಿಗಳನ್ನು ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು.
ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸರ್ಕಾರ ಅನುಮತಿಸಿಲ್ಲ
ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಮಟ್ಟದಲ್ಲಿ ಪೆಂಡಿಂಗ್ ಉಳಿದಿದೆ. ಸರ್ಕಾರದ ಮಟ್ಟದಿಂದ ಮಂಜೂರು ಮಾಡಿಸಿಕೊಂಡು ಬಂದರೇ ಕೂಡಲೇ ಪ್ರಾರಂಭಕ್ಕೆ ಅನುಕೂಲವಾಗಲಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ವಿಜಯಪುರ ಜಿಲ್ಲಾಡಳಿತಾತ್ಮಕ ನ್ಯಾಯಮೂರ್ತಿ ಶ್ರೀ ಅಶೋಕ ಕಿಣಗಿ ಹೇಳಿದರು.
ಈರಮ್ಮಗೆ ವಾತ್ಸಲ್ಯ ಮನೆ ಹಸ್ತಾಂತರ
ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ನಿರ್ಗತಿಕ ವಯೋವೃದ್ಧೆ ಈರಮ್ಮ ಬಡಿಗೇರ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಮಿಸಿದ ವಾತ್ಸಲ್ಯ ಮನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಹಸ್ತಾಂತರಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ.
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ. ದೇಶ ರಕ್ಷಣೆಯೂ ಇಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved