• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಾಬುರಾಜೇಂದ್ರಗೆ ಟಿಕೆಟ್ ನೀಡಿ: ಬೆಂಬಲಿಗರ ಒತ್ತಾಯ
ದೇವರಹಿಪ್ಪರಗಿ: ಸಮರ್ಥ ನಾಯಕ, ತಜ್ಞ ವೈದ್ಯ ಡಾ.ಬಾಬುರಾಜೇಂದ್ರ ನಾಯಕರನ್ನು ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಡುವಂತೆ ತಾಲೂಕು ಬಿಜೆಪಿ ಹಾಗೂ ಬಂಜಾರ ಸಮುದಾಯದ ಮುಖಂಡರು ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ
ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಶ್ಲಾಘನೀಯ: ಶಾಸಕ ಯಶವಂತರಾಯಗೌಡ
ಇಂಡಿ: ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಸಕಾನ್‌ ನಕಾನ್‌: ಸ್ವರ್ಣ ಗೆದ್ದ ಡಾ.ಬಾಬು ನಾಗೂರ
ವಿಜಯಪುರ: ಥಾಯ್ಲೆಂಡ್‌ನಲ್ಲಿ ನಡೆದ 28ನೇ ಥಾಯ್ಲೆಂಡ್‌ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಕಾನ್ ನಕಾನ್ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಜಯಪುರದ ಖ್ಯಾತ ವೈದ್ಯ ಡಾ.ಕೆ.ಬಿ.ನಾಗೂರ (ಬಾಬು) ಪ್ರಥಮ ಸ್ಥಾನ ಪಡೆಯುವ ಮೂಲಕ ಸುವರ್ಣ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೆ. 22 ರಿಂದ 25ರ ವರೆಗೆ ಮೂರು ದಿನಗಳ ಕಾಲ ನಡೆದ 65ರಿಂದ 69 ನೇ ವಯೋಮಿತಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ 4*100 ಮೀಟರ್ಸ್ ಮತ್ತು 4*400 ಮೀಟರ್ಸ್ ರಿಲೆಯಲ್ಲಿ ಡಾ.ಕೆ.ಬಿ.ನಾಗೂರ(ಬಾಬು) ಚಿನ್ನದ ಪದಕ ಗೆದ್ದು ಜಿಲ್ಲೆಯ, ರಾಜ್ಯ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಬಾವಿ ಕೊರೆಯುತ್ತಿದ್ದ ಗ್ರಾಮಸ್ಥರಿಗೆ ತಹಸೀಲ್ದಾರ್ ಅಡ್ಡಿ
ದೇವರಹಿಪ್ಪರಗಿ: ತಾಲೂಕಿನ ಕೋರವಾರ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಸ್ವಂತ ಹಣದಿಂದ ಪುರದಾಳ ಕೆರೆ ಬಳಿ ಬಾವಿ ಕೊರೆಯುತ್ತಿದ್ದಾಗ ಏಕಾಏಕಿ ಸಿಂದಗಿ ತಹಸೀಲ್ದಾರ್ ದಾಳಿ ನಡೆಸಿ ವಾಹನದ ಬೀಗ ತೆಗೆದುಕೊಂಡಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಹೆಸ್ಕಾಂ ಕಚೇರಿಯಿಂದ ಪುರದಾಳ ಗ್ರಾಮಕ್ಕೆ ಹೋಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯಬೇಡ: ಡಿಸಿ ಭೂಬಾಲನ್
ವಿಜಯಪುರ: ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕಾಲುವೆ ಮೂಲಕ ನೀರನ್ನು ಹರಿಸಲಾಗುತ್ತಿದ್ದು, ಕಟ್ಟುನಿಟ್ಟಾಗಿ ನಿಗಾವಹಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಎಲ್ಲ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆಯನ್ನು ನೀಡಿದ್ದಾರೆ.
ಬಸವನ ವಿಚಾರಧಾರೆ ವಿದೇಶಗಲ್ಲಿ ಪಸರಿಸುತ್ತಿರುವುದು ಹೆಮ್ಮ: ಲಿಂಗಣ್ಣ
ಸಿಂದಗಿ: ಬಸವಣ್ಣನವರ ವಿಚಾರ ಧಾರೆಗಳು ವಿದೇಶಗಳಲ್ಲು ಪಸರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ನ್ಯೂಜಿಲೆಂಡ್‌ನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರ್ಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಿರುವ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ: ಚಿಕ್ಕಮಠ
ಮುದ್ದೇಬಿಹಾಳ: ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ. ಕಾಡು ಮಾನವರು ನಾಡಿಗೆ ಬಂದು ಸಂಘಟಿತರಾಗಿ ಬದುಕಿಗಾಗಿ ಒಳ್ಳೆಯ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯ, ಮನೋರಂಜನೆ ರೂಢಿಸಿಕೊಂಡು ಜೀವನ ಪ್ರಾರಂಭಿಸಿದರು. ಈ ಎಲ್ಲ ಪದ್ದತಿಗಳು ಜಾನಪದ ಸಂಸ್ಕೃತಿಯಾಗಿ ಇಂದು ನಮ್ಮ ಬದುಕಿಗೆ ದಾರಿ ದೀಪವಾಗಿವೆ ಎಂದು ಎಂಜಿವ್ಹಿಸಿ ಬಿಇಡಿ ಕಾಲೇಜ ಪ್ರಾಚಾರ್ಯ ಡಾ.ಆರ್.ಜಿ.ಚಿಕ್ಕಮಠ ಅಭಿಪ್ರಾಯಪಟ್ಟರು.
ಹಂಪಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಸಂಸದ ವೈ. ದೇವೇಂದ್ರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ.
ಮೇವಿಗಾಗಿ ಜಿಲ್ಲೆಯ ರೈತರ ಪರದಾಟ
ವಿಜಯಪುರ: ಕುಡಿಯುವ ನೀರಾಯ್ತು, ಕೆಲಸವಿಲ್ಲದೇ ಜನರು ಗೂಳೆ ಹೋಗಿದ್ದಾಯ್ತು ಇದೀಗ ಪಂಚ ನದಿಗಳ ನಾಡಿನಲ್ಲಿ ದನಕರುಗಳಿಗೆ ಮೇವಿನದ್ದೆ ಸಮಸ್ಯೆಯಾಗಿದೆ. ಹಿಂದಿಗಿಂತಲೂ ಈ ಬಾರಿ ತೀವ್ರ ಬರ ಆವರಿಸಿರುವುದರಿಂದ ಬೆಳೆಗಳು ಸರಿಯಾಗಿ ಬೆಳೆದಿಲ್ಲ. ದವಸ-ಧಾನ್ಯಗಳಲ್ಲಿ ಕೊರತೆ ಕಾಡುತ್ತಿದೆ. ಮೇಲಾಗಿ ಜಾನುವಾರುಗಳಿಗೆ ನೀರು, ಮೇವು ಒದಗಿಸುವುದೇ ಈಗ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ, ತಮಗೆ ಆಧಾರವಾಗಿರುವ ದನಕರುಗಳನ್ನು ಕೈಗೆ ಬಂದ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ, ಮಹಾರಾಷ್ಟ್ರ ಮತ್ತು ವಿಜಯಪುರ ಗಡಿಯಲ್ಲಿ ಜಾನುವಾರು ಹಾಗೂ ಮೇವು ಮಾರಾಟದ ಭರಾಟೆಯೂ ಜೋರಾಗಿದೆ.
ಬಡಮಕ್ಕಳ ಶಿಕ್ಷಣದ ಮೇಲೂ ಬರದ ಎಫೆಕ್ಟ್
ವಿಜಯಪುರ: ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಬಡ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಲೇ ಇದ್ದಾರೆ. ಬರಗಾಲದಿಂದ ತಾಂಡಾಗಳಲ್ಲಿನ ಕುಟುಂಬಗಳು ಹೆಚ್ಚಿನ ಪ್ರಮಾಣದಲ್ಲಿ ಗುಳೆ ಹೋಗಿದ್ದರಿಂದ ಅವರೊಂದಿಗೆ ಮಕ್ಕಳೂ ಹೋಗಿದ್ದಾರೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಿದ್ದ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 377
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved