ತಾಲೂಕಿನ ಶಿರನಾಳ ಗ್ರಾಮದ ರೈತರ ಕಬ್ಬು ಸಾಗಣೆಗೆ ಸೂಕ್ತ ರಸ್ತೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ಜ.16ರಂದು ಧೂಳಖೇಡ ಗ್ರಾಮ ಪಂಚಾಯತಿ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಗ್ರಾಪಂ ಸದಸ್ಯ ಕಲ್ಲಪ್ಪ ಗುಮತೆ ಹೇಳಿದರು.
ತೋಟಗಾರಿಕೆ ಇಲಾಖೆಯ ಆವರಣದ ಬಸವವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಜಿಲ್ಲಾ ಹಾಪ್ಕಾಮ್ಸ್ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಫಲ-ಪುಷ್ಪಗಳ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ