• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣಪುರಕ್ಕೆ ಆಲಮಟ್ಟಿಯಿಂದ 3 ಟಿಎಂಸಿ ನೀರು
ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯಕ್ಕೆ ಏ.3ರಿಂದ 12 ಗೇಟ್ಗಳ ಮೂಲಕ 3 ಟಿಎಂಸಿ ನೀರನ್ನು ಹರಿಬಿಡಲಾಗಿದೆ.
ಕೊಳವೆ ಬಾವಿ ಕೊರೆಯಲು ಪೂರ್ವಾನುಮತಿ ಕಡ್ಡಾಯ
ಯಾರೇ ಆಗಲಿ ಯಾವುದೇ ಕೊಳವೆ ಬಾವಿ ಕೊರೆಯುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ದೇಶದ ಅಭಿವೃದ್ಧಿಯಲ್ಲಿ ಬಾಬೂಜಿ ಕೊಡುಗೆ ಅನನ್ಯ
ಭಾರತ ದೇಶದ ಅಭಿವೃದ್ಧಿಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆ ಅನನ್ಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಸೇಬು ಬೆಳೆದು ಸೈ ಎನಿಸಿಕೊಂಡ ಕರಾಳೆ
ಭೀಕರ ಬರಕ್ಕೆ ಅಂತರ್ಜಲವೇ ಕುಸಿದು ಹೋಗುತ್ತಿರುವ ಇಂದಿನ ದಿನದಲ್ಲಿ ಈ ಭಾಗದ ರೈತನೊಬ್ಬ ಬರದಲ್ಲಿಯೂ ಹಿಮಾಚಲ ಪ್ರದೇಶದ ತಂಪು ಪ್ರದೇಶದಲ್ಲಿ ಬೆಳೆಯುವ ಸೇಬು ಬೆಳೆ ಬೆಳೆಯುವುದರ ಮೂಲಕ ಸಾಧನೆ ಮಾಡಿದ್ದಾನೆ.
ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋಣ
ತಾಲೂಕಾಧ್ಯಕ್ಷರನ್ನಾಗಿ ಇಂಡಿ ತಾಲೂಕಿನ ಹಂಜಗಿ ಗ್ರಾಮದ ಎಂ.ಹೆಚ್.ಪೂಜಾರಿ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಆದೇಶಿಸಿದ್ದಾರೆ. ನಗರದಲ್ಲಿರುವ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಆದೇಶ ಪ್ರತಿ ನೀಡಿದ ಅವರು ರೈತಪರವಾದ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.
ಪೋಷಕರಿಗೆ ಆಕ್ಸಿಜನ್‌ ಕೊಟ್ಟ ಮಗು ಅಳುವ ಸದ್ದು!

ಕೊಳವೆಬಾವಿಗೆ ಬಿದ್ದ ಸಾತ್ವಿಕ್ ಜೀವಂತವಾಗಿ ಹೊರಗೆ ಬರಬೇಕು ಎಂದು ಕೇವಲ ಲಚ್ಯಾಣ ಗ್ರಾಮದ ಜನರು ಮಾತ್ರ ಬೇಡಿಕೊಳ್ಳಲಿಲ್ಲ. ರಾಜ್ಯ ಮತ್ತು ರಾಜ್ಯದಾಚೆ ಇರುವ ಜನರು ಕೂಡ ದೇವರಿಗೆ ಮೊರೆ ಹೋಗುತ್ತಿದ್ದರು. ಮಗುವಿಗೆ ಸಂಬಂಧವಿಲ್ಲದವರೇ ಮರುಕಪಡುತ್ತಿದ್ದರು.  

ಸಮರ್ಪಕವಾಗಿ ಚುನಾವಣೆ ಕರ್ತವ್ಯ ನಿರ್ವಹಿಸಿ
ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕಾರ್ಯಗಳನ್ನು ಚಾಚೂ ತಪ್ಪದೇ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಸೂಚಿಸಿದರು.
ಮೋದಿ ಕೈ ಬಲಪಡಿಸಲು ಜಿಗಜಿಣಗಿ ಗೆಲ್ಲಿಸಿ
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಎನ್ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಬಿಜೆಪಿ-ಜೆಡಿಎಸ್ನ ಕಾರ್ಯಕರ್ತರು ಶ್ರಮಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಕರೆ ನೀಡಿದರು.
ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು
ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಸಹಯೋಗದಲ್ಲಿ ಗುರುವಾರ ಮತದಾನ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಕಡ್ಡಾಯವಾಗಿ ಮತದಾನ ಮಾಡಿ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಮತದಾನವು ಶೇ.100 ರಷ್ಟು ಆಗಬೇಕು. ಅದಕ್ಕಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved