• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾತ್ವಿಕಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಎಲ್ಲವೂ ನಾರ್ಮಲ್‌

ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಸಾವಿನ ದವಡೆಯಿಂದ ಹೊರಬಂದಿರುವ ಪುಟ್ಟ ಮಗು ಸಾತ್ವಿಕ ಮುಜಗೊಂಡಗೆ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಚಿಕಿತ್ಸೆ ಕೊಡಲಾಗುತ್ತಿದೆ. 

ಕೊಳವೆ ಬಾವಿ ದುರಂತಕ್ಕೆ ಮುಕ್ತಿ ಯಾವಾಗ?

  ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ತೋಟವೊಂದರಲ್ಲಿ ಆಟವಾಡುತ್ತಾ ಮಗುವೊಂದು ಕೊಳವೆ ಬಾವಿಗೆ ಬಿದ್ದಿದೆ. ಆದರೆ, ಇದಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂಬ ಪ್ರಶ್ನೆ ಕೂಡ ಈಗ ಎದುರಾಗಿದೆ.

ಸುಳ್ಳು ಭರವಸೆ ಮೇಲೆ ಬಿಜೆಪಿ ಅಧಿಕಾರಕ್ಕೆ
ಕಳೆದ ಎರಡು ಬಾರಿಯೂ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮತದಾರರಿಗೆ ಮರಳು ಮಾಡಿ ಅಧಿಕಾರಕ್ಕೆ ಬಂದಿದೆ ಹೊರತು ಅಭಿವೃದ್ಧಿಯಿಂದಲ್ಲ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.
ಜಾತ್ರೆಯಲ್ಲಿ ಜಾನುವಾರು ಕೇಳುವವರೇ ಇಲ್ಲ
ಬರಗಾಲ ಹಿನ್ನೆಲೆಯಲ್ಲಿ ನೀರು, ಮೇವು ಇಲ್ಲದೇ ಜಾನುವಾರುಗಳನ್ನು ಸಾಕುವುದು ಅನ್ನದಾತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ತಾಳಿಕೋಟೆಯ ಸಾಂಭ ಪ್ರಭು ಶರಣಮುತ್ಯಾರ ಜಾತ್ರೋತ್ಸವದ ಅಂಗವಾಗಿ ನಡೆದ ಜಾನುವಾರುಗಳ ಜಾತ್ರೆಯಲ್ಲಿ ಜಾನುವಾರು ಮಾರುವವರ ಸಂಖ್ಯೆಯೇ ಅಧಿಕವಾಗಿದೆ. ಆದರೆ, ಕೊಳ್ಳುವವರ ಸಂಖ್ಯೆ ವಿರಳವಾತ್ತು.
ಬೋರ್ವೆಲ್‌ಗೆ ಬಿದ್ದ 2 ವರ್ಷದ ಮಗು: ರಕ್ಷಣೆಗೆ ಕಾರ್ಯಾಚರಣೆ
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಎರಡು ವರ್ಷದ ಮಗುವೊಂದು ಆಟವಾಡುತ್ತ ಹಾಳುಬಿದ್ದ 260 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಮಗುವಿನ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ನಾನು ಯಾವತ್ತಿಗೂ ಜಾತೀಯತೆ ಮಾಡಿಲ್ಲ : ರಮೇಶ್ ಜಿಗಜಿಣಗಿ

ನನ್ನ ರಾಜಕೀಯ ಜೀವನದಲ್ಲಿ ನಾನು ಯಾವತ್ತೂ ಜಾತೀಯತೆ, ಪಾರ್ಟಿಗಳ ಭೇದ-ಭಾವ ಮಾಡಿಲ್ಲ. ನನ್ನ ಮನೆ ಬಾಗಿಲಿಗೆ ಬಂದ ಬೇರೆ ಪಾರ್ಟಿಗಳ ಜನರನ್ನು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ನಾನು ಪರಿಗಣಿಸಿ ನನ್ನ ಕೈಲಾದ ಕೆಲಸ, ಸಹಾಯ ಮಾಡಿ ಕೊಟ್ಟಿದ್ದೇನೆ  ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ವಿಜಯನಗರ ಜಿಲ್ಲೆ ಕುಡಿಯುವ ನೀರಿನ ಬವಣೆಗೆ ಭದ್ರೆ ಆಸರೆ!
ಈಗ ಜಿಲ್ಲಾಡಳಿತದ ಕೋರಿಕೆ ಮೇರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದೆ. ಇನ್ನೂ ಗದಗ, ಕೊಪ್ಪಳ ಜಿಲ್ಲಾಧಿಕಾರಿಗಳು ಕೂಡ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದರು. ಈಗ ಜಲಾಶಯದಿಂದ ನದಿಗೆ ಏಪ್ರಿಲ್‌ 6ರ ವರೆಗೆ 2 ಟಿಎಂಸಿಯಷ್ಟು ನೀರು ಹರಿದು ಬರಲಿದೆ.
ಮತದಾನ ಹೆಚ್ಚಿವುದು ನಮ್ಮೆಲ್ಲರ ಜವಾಬ್ದಾರಿ
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ನಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಸಂಭ್ರಮದಿಂದ ಜರುಗಿದ ಪದ್ಮಾವತಿ ದೇವಿ ರಥೋತ್ಸವ
ತಾಲೂಕಿನ ಹಡಲಗೇರಿ ಗ್ರಾಮಕ್ಕೆ ಹೋಗುವ ರಸ್ತೆ ಮಾರ್ಗದಲ್ಲಿರುವ ಮಹಾಲಕ್ಷ್ಮೀ ಪದ್ಮಾವತಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.
ಹೆಚ್ಚಿದ ಟ್ಯಾಂಕರ್‌ ನೀರಿನ ಬೇಡಿಕೆ
ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾದಂತೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಕುಡಿಯುವ ನೀರಿಗಾಗಿ ಗ್ರಾಮಗಳಿಂದ ಟ್ಯಾಂಕರ್ಗಳ ಬೇಡಿಕೆ ಹೆಚ್ಚಾಗುತ್ತಿದೆ. ತಾಲೂಕು ಆಡಳಿತ ಕುಡಿಯುವ ನೀರಿಗಾಗಿ 165 ಟ್ಯಾಂಕರ್ಗಳ ಮೂಲಕ ಪ್ರತಿನಿತ್ಯ 401 ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಅನುಮತಿ ನೀಡಿದೆ. ಈ ಮೂಲಕ ತಾಲೂಕಿನಲ್ಲಿ ನೀರಿನ ಅಭಾವ ತಾರಕಕ್ಕೇರುತ್ತಿದೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved