ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುವರ್ಣ ಮಾಲೆಗಿಂತ ವರ್ಣಮಾಲೆ ಶ್ರೇಷ್ಠ: ಮಹಾಂತ ಶ್ರೀ
ದೇವರಹಿಪ್ಪರಗಿ: ಗುರು ಮತ್ತು ಶಿಷ್ಯರದ್ದು ಜಗತ್ತಿನ ಶ್ರೇಷ್ಠ ಹಾಗೂ ದೊಡ್ಡ ಸಂಬಂಧವಾಗಿದೆ ಎಂದು ಎಮ್ಮಿಗನೂರು ಹಂಪಿ ಸಾವಿರ ದೇವರಮಠದ ವಾಮದೇವ ಮಹಾಂತ ಸ್ವಾಮೀಜಿ ಹೇಳಿದರು.
ಅಭಿವೃದ್ಧಿ ವಿಚಾರ ಇಲ್ಲದ್ದರಿಂದ ಮೋದಿ ಗಾಬರಿ
ಕನ್ನಡಪ್ರಭ ವಾರ್ತೆ ತಿಕೋಟಾ: ಪ್ರಸ್ತಾಪಿಸಲು ಅಭಿವೃದ್ಧಿ ವಿಚಾರಗಳು ಇಲ್ಲದ್ದರಿಂದ ನರೇಂದ್ರ ಮೋದಿ ಅವರು ಗಾಬರಿಯಾಗಿದ್ದಾರೆ. ಮಾತಿನಲ್ಲಿಯೇ ಮೋಡಿ ಮಾಡುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ಕಥೆಗೆ ನೈಜ ಘಟನೆಗಳೆ ಕಥಾವಸ್ತು: ದ್ರಾಕ್ಷಾಯಿಣಿ
ಕನ್ನಡಪ್ರಭ ವಾರ್ತೆ ವಿಜಯಪುರ: ನಮ್ಮ ಸುತ್ತಮುತ್ತಲಿನ ನೈಜ ಘಟನೆಗಳು,ಸಣ್ಣ ಪುಟ್ಟ ಸಂಭ್ರಮಗಳು, ಗಂಟಲುಬ್ಬಿ ಬಂದ ನೋವಿನ ಬಿಕ್ಕಳಿಕೆಗಳು, ನಮ್ಮವೇ ಆದ ಸಮಸ್ಯೆಗಳು, ಕಥಾವಸ್ತುಗಳಾಗಿ ಗಮನ ಸೆಳೆಯುತ್ತವೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.
ಚುನಾವಣಾ ಅಕ್ರಮ ದೂರು ನಿರ್ಲಕ್ಷ್ಯಿಸದೇ ಪರಿಶೀಲನೆ ಕೈಗೊಳ್ಳಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿಕುಮಾರ್ ನಿರ್ದೇಶನ ನೀಡಿದರು.
ಆಸೆ, ಆಮಿಷಗಳಿಗೆ ಒಳಗಾಗದೆ ಹಕ್ಕು ಚಲಾಯಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಮತದಾನ ಬಹುಮುಖ್ಯ ಪಾತ್ರ ವಹಿಸಿದ್ದು, ಮತದಾನದಿಂದ ಯಾರೂ ವಂಚಿತರಾಗಬಾರದು. ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಎಸ್.ಕಲ್ಮನಿ ಹೇಳಿದರು.
ಜಿಲ್ಲೆಗೆ ಬಿಜೆಪಿ ಅಭ್ಯರ್ಥಿ ಕೊಡುಗೆ ಶೂನ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಈ ಜಿಲ್ಲೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿ ಕೊಡುಗೆ ಶೂನ್ಯವಾಗಿದ್ದು, ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮನವಿ ಮಾಡಿದರು
ಶರಣ, ಶರಣೆಯರ ಜಯಂತಿ ನಮಗೆ ದಾರಿದೀಪ: ಪದ್ಮಜಾ
ಕನ್ನಡಪ್ರಭ ವಾರ್ತೆ ವಿಜಯಪುರ: ಸಂಸ್ಕೃತಿ ಅಳಿಯುತ್ತಿರುವ, ಮೌಲ್ಯಗಳು ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಶರಣ-ಶರಣೆಯರ ಜಯಂತಿಗಳು ನಮಗೆಲ್ಲ ದಾರಿ ದೀಪಗಳಾಗುತ್ತಿವೆ ಎಂದು ಪದ್ಮಜಾ ಪಾಟೀಲ ನುಡಿದರು.
ಅಕ್ರಮ ಅಫೀಮು, ಗಾಂಜಾಸಾಗಿಸುತ್ತಿದ್ದ ವ್ಯಕ್ತಿ ಸೆರೆ
ವಿಜಯಪುರ: ಅಕ್ರಮವಾಗಿ ಲಾರಿಯಲ್ಲಿ ಅಫೀಮು ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಲಾರಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ನಡೆದಿದೆ. ದೆಹಲಿ ಮೂಲದ ಬಶೀರ್ ಅಹ್ಮದ್ ಬಂಧಿತ ಆರೋಪಿಯಾಗಿದ್ದು, ಬಂಧಿತ ಆರೋಪಿಯಿಂದ 10 ಕೆಜಿ ಗಾಂಜಾ, 30 ಕೆಜಿ ಅಫೀಮ್, ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಉಳಿವಿಗಾಗಿ ಬಿಜೆಪಿಗೆ ಮತ ನೀಡಿ: ಪಾಟೀಲ
ತಿಕೋಟಾ: ದೇಶದ ಉಳಿವಿಗಾಗಿ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಬೇಕು, ಬಿಜೆಪಿ ಗೆದ್ದರೆ ಮಾತ್ರ ಈ ದೇಶದ ಸುರಕ್ಷತೆ ಸಾಧ್ಯ. ಹೀಗಾಗಿ, ಜನರು ಬಿಜೆಪಿಯನ್ನು ಬೆಂಬಲಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಬಹುಮತದಿಂದ ಗೆಲ್ಲಿಸುವಂತೆ ಬಿಜೆಪಿ ಜಲ್ಲಾಧ್ಯಕ್ಷ ಆರ್.ಎಸ್.ಪಟೀಲ ಮನವಿ ಮಾಡಿದರು.
ಜಿಗಜಿಣಗಿ ಊರಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಇಂಡಿ ಕ್ಷೇತ್ರದ ಅಥರ್ಗಾದಲ್ಲಿ ಭಾನುವಾರ ರಾತ್ರಿ ನಡೆದ ಪ್ರಚಾರ ಸಭೆಯಲ್ಲಿ ಸಿಕ್ಕ ಬೆಂಬಲದಿಂದಾಗಿ ಕಾಂಗ್ರೆಸ್ಗೆ ಮತ್ತಷ್ಟು ಆತ್ಮವಿಶ್ವಾಸ ಬಂದಂತಾಗಿದೆ. ಇದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ತವರೂರಾಗಿದ್ದು, ಇಲ್ಲಿ ಕಾಂಗ್ರೆಸ್ನಿಂದ ಭರ್ಜರಿ ಪ್ರಚಾರ ನಡೆಸಲಾಯಿತು. ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಕಾಲೇಜು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಊರು ಕೂಡ ಹೌದು.
< previous
1
...
310
311
312
313
314
315
316
317
318
...
420
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ