ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾನಗರ ಪಾಲಿಕೆ ಅಧಿಕಾರಿ ಕಾಂಗ್ರೆಸ್ ಪಕ್ಷದ ಪಾಲು, ಕಮಲಕ್ಕೆ ಸೋಲು
ವಿಜಯಪುರ ಮಹಾನಗರ ಪಾಲಿಕೆಗೆ ಕಾಂಗ್ರೆಸ್ನ ಮಹೇಜಬಿನ್ ಹೊರ್ತಿ ನೂತನ ಮೇಯರ್, ದಿನೇಶ ಹಳ್ಳಿ ಉಪಮೇಯರ್ ಆಗಿ ಅವಿರೋಧ ಆಯ್ಕೆ ಆಗಿದ್ದಾರೆ.
ಅಕ್ರಮ ಮದ್ಯ ಘಾಟು ನಿಯಂತ್ರಣಕ್ಕಿಲ್ಲ ಸಿಬ್ಬಂದಿ
ಇಂಡಿ, ಚಡಚಣ ತಾಲೂಕಿನಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಕೊರತೆ ಇರುವುದರಿಂದ ಈ ಎರಡೂ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಳವಾಗಿದೆ.
ಜಾನುವಾರು ಜಾತ್ರೆ ವ್ಯವಸ್ಥಿತ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲು ಸಚಿವ ಪಾಟೀಲ ಸೂಚನೆ
ಜಾನುವಾರು ಜಾತ್ರೆ ವೇಳೆ ಕುಡಿಯುವ ನೀರು, ಜಾನುವಾರುಗಳಿಗೆ ಸೂಕ್ತ ಲಸಿಕಾಕರಣಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.
ಯಾರಾಗುವರು ವಿಜಯಪುರ ಪಾಲಿಕೆ ಮೇಯರ್, ಉಪಮೇಯರ್?
ವಿಜಯಪುರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ಗೆ ಪಾಲಾಗುವುದು ಮೇಲ್ನೋಟಕ್ಕೆ ಪಕ್ಕಾ ಆಗಿದೆ. ಆದರೂ, ತೆರೆಮರೆಯಲ್ಲಿ ಬಿಜೆಪಿ ರಣತಂತ್ರ ನಡೆಸುತ್ತಿದೆ. ಇದೆಲ್ಲದರ ನಡುವೆ ಯಾರೇ ಮೇಯರ್ ಹುದ್ದೆ ಅಲಂಕರಿಸಲು ಪಕ್ಷೇತರರ ಬೆಂಬಲ ಮಾತ್ರ ಅಗತ್ಯವಾಗಿದೆ.
12ರಿಂದ ಸಿದ್ದೇಶ್ವರ ಸಂಕ್ರಮಣ ಜಾತ್ರೆ ಮಹೋತ್ಸವ
೧೨ ರಿಂದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಂದಿ ಧ್ವಜ ಹಾಗೂ ಗೋಮಾತೆಯ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ. ಅಂದು ದೇವಾಲಯದಿಂದ ನಂದಿ ಧ್ವಜ ಹಾಗೂ ಗೋಮಾತೆ ಮೆರವಣಿಗೆ ಆರಂಭವಾಗಲಿದೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಗಡಿನಾಡ ಕನ್ನಡಿಗರ ಹಕ್ಕುಗಳ ರಕ್ಷಣೆಯಾಗಲಿ
ಬಬಲೇಶ್ವರ ತಾಲೂಕಿನಲ್ಲಿ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ಯುವಕರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಗಡಿನಾಡ ಯುವಕರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಮಾಡುತ್ತಿದ್ದಾರೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಉಪನ್ಯಾಸಕರು ನಿರಂತರ ಓದುವ ಹವ್ಯಾಸ ಬೆಳೆಸಿಕೊಳ್ಳಿ
ಉಪನ್ಯಾಸಕರು ನಿರಂತರವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಎಲ್ಲ ವಿಷಯಗಳ ಜ್ಞಾನ ಹೊಂದಿರಬೇಕು, ದಿನಪತ್ರಿಕೆ ಹಾಗೂ ಸಾಧಕರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ.
ಸಣ್ಣ ಕಬ್ಬು ಕಟಾವಿಗೆ ನಕಾರ- ರೈತರಿಗೆ ಸಂಕಷ್ಟ
ಜಿಲ್ಲೆಯಲ್ಲಿ 9 ಸಕ್ಕರೆ ಕಾರ್ಖಾನೆ ಇವೆ. ಆದರೆ, ಇಲ್ಲಿನ ರೈತರ ಕಬ್ಬು ಸರಿಯಾಗಿ ಕಟಾವು ಆಗುತ್ತಿಲ್ಲ. ದೊಡ್ಡ ಪ್ರಮಾಣದಲ್ಲಿ ಬೆಳೆದ ಕಬ್ಬು ಮಾತ್ರ ಕಟಾವು ಆಗುತ್ತಿವೆ. ಇದರಿಂದ ರೈತರಿಗೆ ಸಂಕಷ್ಟ ಬಂದಿದೆ.
< previous
1
...
311
312
313
314
315
316
317
318
319
...
336
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ