• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಿ ನೋಡಿದರು ಗೂಳೆ, ತಾಂಡಾಗಳು ಭಣ ಭಣ
ನೋಡೋಕೆ ಊರು, ಬಹುತೇಕ ಮನೆಗಳಿಗೆ ಬೀಗ ಬಿದ್ದಿದೆ. ಮಾತಾಡೋಕೆ ಯಾರೂ ಇಲ್ಲ. ಎಲ್ಲಿ ನೋಡಿದರೂ ಬಿಕೋ ಎನ್ನುವ ವಾತಾವರಣ. ಇದು, ವಿಜಯಪುರ ಜಿಲ್ಲೆಯ ಯಾವುದೇ ತಾಂಡಾಕ್ಕೆ ಭೇಟಿ ನೀಡಿದರೂ ಕಾಣುವ ಸಾಮಾನ್ಯ ದೃಶ್ಯ. ಜಮೀನಿಲ್ಲದೆ, ಉದ್ಯೋಗವೂ ಇಲ್ಲದೆ ಕೂಲಿನಾಲಿ ಮಾಡುವ ಜನರು ಪ್ರತಿವರ್ಷ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿದ್ದಾರೆ.
ರಾಣಿ ಚನ್ನಮ್ಮ ನಾಟಕ ಮಂದಿರ ಜೀರ್ಣೋದ್ದಾರಕ್ಕೆ ಒತ್ತಾಯ
ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ರಾಣಿ ಚನ್ನಮ್ಮ ನಾಟಕ ರಂಗ ಮಂದಿರವನ್ನು ಜೀರ್ಣೋದ್ಧಾರಗೊಳಿಸಿ, ನಾಟಕಗಳನ್ನು ಪ್ರದರ್ಶನಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನೂರಕ್ಕೆ ನೂರರಷ್ಟು ಮತದಾನಕ್ಕೆ ಸ್ವೀಪ್ ಸಮಿತಿ ಪಣ
ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024 ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.ನೂರರಷ್ಟು ಮತದಾನಕ್ಕೆ ನಾವೆಲ್ಲರು ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.
ಭೂತನಾಳ ಕೆರೆಗೆ ಬರಲಿದೆ ಮತ್ತಷ್ಟು ನೀರು
ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರ: ಎಚ್ಚರಿಕೆ
ಇಂಡಿ: ತಾಲೂಕಿನ ನಿಂಬಾಳ ಕೆಡಿ ಗ್ರಾಪಂ ವ್ಯಾಪ್ತಿಯಲ್ಲಿನ 5ನೇ ವಾರ್ಡ್(ಹೊಸೂರಹಟ್ಟಿ)ಗೆ ಉತ್ತಮ ರಸ್ತೆ, ನ್ಯಾಯಬೆಲೆ ಅಂಗಡಿ, 24*7 ಕುಡಿಯುವ ನೀರು, ಬಸನಾಳವರೆಗೆ ರಸ್ತೆ ಡಾಂಬರೀಕರಣ ಮಾಡಬೇಕು. 1ನೇ ತರಗತಿಯಿಂದ 7 ನೇ ತರಗತಿವರೆಗೆ ಸರ್ಕಾರಿ ಶಾಲೆ ಒದಗಿಸಬೇಕು. ಇಲ್ಲವಾದರೆ 5 ನೇ ವಾರ್ಡ್(ಹೊಸೂರಹಟ್ಟಿ)ಮತಗಟ್ಟೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಹೊಸೂರಹಟ್ಟಿಯ ಜನರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಖಾಸಗಿ ಶಾಲೆಗೆ ಸಡ್ಡು ಹೊಡೆದ ಸರ್ಕಾರಿ ಶಾಲೆ
ಒಂದೂವರೆ ಕೋಟಿ ರುಪಾಯಿ ಅನುದಾನದಲ್ಲಿ ನವೀಕರಣಗೊಂಡ ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಮಾ.3ರಂದು ನಡೆಯಲಿದೆ. ಅಂದು ಬೆಳಗ್ಗೆ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥರ್ಗಾ ಗ್ರಾಪಂ ಅಧ್ಯಕ್ಷ ನಾಗರಾಜಗೌಡ ಪಾಟೀಲ ತಿಳಿಸಿದ್ದಾರೆ.
ಜಾತಿ ಗಣತಿಯಲ್ಲಿ ಗಾಣಿಗರನ್ನು ಪರಿಗಣನೆ ಮಾಡಿಲ್ಲ
ವಿಜಯಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಸಲ್ಲಿಸಿರುವ ಜನಗಣತಿ ವರದಿಯಲ್ಲಿ ಗಾಣಿಗ ಸಮಾಜವನ್ನು ಕೈಬಿಡಲಾಗಿದೆ. ಹಿಂದುಳಿದ ವರ್ಗದಲ್ಲಿಯೇ ಬಹುಸಂಖ್ಯಾತ ಆಗಿರುವ ಗಾಣಿಗ ಸಮಾಜದ ಅಂಕಿ ಸಂಖ್ಯೆಗಳನ್ನು ತೋರಿಸಿಲ್ಲ ಎಂದು ಅಖಿಲ ಭಾರತ ಗಾಣಿಗ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯವಾಗಿರಿ: ಡಾ.ಮಿನಾಜ
ವಿಜಯಪುರ: ಎಲ್ಲರೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಿನಾಜ ಕಾಗದಕೋಟಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನಗರದ ಕಾಲೇಜು ಆವರಣದಲ್ಲಿ ನಡೆದ ಐಕ್ಯೂಎಸಿ ಹಾಗೂ ರೆಡ್ ಕ್ರಾಸ್ ಘಟಕ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿ ಆರೋಗ್ಯದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ನಿರ್ವಹಣೆ ಇಲ್ಲದ ಬೀದಿ ದೀಪ: ಪಾಲಿಕೆ ಸಭೆಯಲ್ಲಿ ಚರ್ಚೆ
ವಿಜಯಪುರ: ಸಾಮಾನ್ಯ ಸಭೆಯಲ್ಲಿ ಮಾರ್ಧ್ವನಿಸಿದ ಬೀದಿ ದೀಪಗಳ ವಿಚಾರ..! ಸಂಡೆ ಬಜಾರ್ ಶುಲ್ಕ ವಸೂಲಾತಿ..! ಭಾರತದ ವಿರುದ್ಧ ಮಾತನಾಡಿದವರ ಮೇಲೆ ಕ್ರಮಕ್ಕೆ ಆಗ್ರಹ..! ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ವಿಚಾರಗಳದ್ದೇ ಬಿಸಿಬಿಸಿ ಚರ್ಚೆಯಾಯಿತು.
ಮನಸ್ಸು, ದೇಹಕ್ಕೆ ಚೈತನ್ಯ ನೀಡುವುದು ಕ್ರೀಡೆ
ವಿಜಯಪುರ: ದೈನಂದಿನ ಕೆಲಸದ ಒತ್ತಡದ ಮಧ್ಯೆಯೂ ಮನಸ್ಸು ಮತ್ತು ದೇಹಕ್ಕೆ ಚೈತನ್ಯ ಒದಗಿಸಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು, ಚಟುವಟಿಕೆಯಿಂದಿರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved