ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುನಾರಂಭಗೊಂಡ ಶುದ್ಧ ಕುಡಿಯುವ ನೀರಿನ ಘಟಕ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮೂಲಜೀರ್ಣೋದ್ಧಾರಕ ಲಿಂ.ಮಲ್ಲಪ್ಪ ಸಿಂಹಾಸನ ಪ್ರತಿಮೆ ಸಮೀಪವಿರುವ ಶುದ್ಧ ನೀರಿನ ಘಟಕ ಸೋಮವಾರ ಪುನಾರಂಭಗೊಂಡಿದೆ
ಷರತ್ತು ಉಲ್ಲಂಘಿಸುತ್ತಿರುವ ಬಾರ್ಗಳ ವಿರುದ್ಧ ಕ್ರಮಕ್ಕೆ ಆಗ್ರಹ
ವಿಜಯಪುರ ನಗರದಲ್ಲಿ ಬಾರ್ಗಳು ನಿಗದಿತ ಸಮಯಕ್ಕೂ ಮುಂಚೆ ತೆರೆಯುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಕರ್ನಾಟಕ ಯುವಗರ್ಜನೆ ಪದಾಧಿಕಾರಿಗಳು ಅಬಕಾರಿ ಇಲಾಖೆಯ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಯಮನೂರೇಶ್ವರ ಜಾತ್ರೆಯಲ್ಲಿ ಗಮನ ಸೆಳೆದ ಜಂಗೀ ಕುಸ್ತಿ
ಬಸವನಬಾಗೇವಾಡಿ: ಪಟ್ಟಣದ ಸಮೀಪದ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯ ಅಂಗವಾಗಿ ಭಾನುವಾರ ಜಂಗೀ ಕುಸ್ತಿ ಸೇರಿದಂತೆ ವಿವಿಧ ಕಸರತ್ತಿನ ಸ್ಪರ್ಧೆಗಳು ಗಮನ ಸೆಳೆದವು.
ಚುನಾವಣೆ ಕರ್ತವ್ಯಕ್ಕೆ ವಿನಾಯಿತಿ ನೀಡಲು ಆಗ್ರಹ
ದೇವರಹಿಪ್ಪರಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಗೆ ಸೋಮವಾರ ಮನವಿ ಸಲ್ಲಿಸಿದರು.
ನರೇಗಾ ಯೋಜನೆ ಸದುಪಯೋಗ ಪಡೆಯಿರಿ
ವಿಜಯಪುರ: ಗ್ರಾಮೀಣ ಪ್ರದೇಶದಲ್ಲಿನ ಜನರು ವಲಸೆ ಹೋಗುವುದನ್ನು ತಪ್ಪಿಸಲು ಹಮ್ಮಿಕೊಂಡ ಮಹತ್ವಾಕಾಂಕ್ಷಿ ಯೋಜನೆ ನರೇಗಾ. ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಈಗ ದಿನಗೂಲಿಯ ಮೊತ್ತ ₹ ೩೪೯ ಮಾಡಲಾಗಿದೆ. ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಿಶಿ ಆನಂದ ಕರೆ ನೀಡಿದರು.
ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್ ಮಾಡಿಸಿದ್ದು ಸಚಿವ ಪಾಟೀಲ
ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿರುವ ಜ್ಞಾನಯೋಗಿ ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್ ಮಾಡಿಸಿದ ಪುಣ್ಯಾತ್ಮ ಯಾರಾದರೂ ಇದ್ದರೆ ಅದು ಸಚಿವ ಶಿವಾನಂದ ಪಾಟೀಲ. ಅಂತಹ ಪುಣ್ಯಾತ್ಮನನ್ನು ಹುಲಿ...ಹುಲಿ ಎಂದು ಕೊಂಡಾಡುತ್ತಿರಿ. ಆಳಂದ ತಾಲೂಕಿನಲ್ಲಿ ಆರಂಭಿಸಿದ ಆ ಕಾರ್ಖಾನೆಯೂ ಬಂದ್ ಮಾಡಿಸಲು ಹೊರಟಿದ್ದಾರೆ. ನನ್ನ ಮೇಲೂ ಕೇಸ್ ಹಾಕಿಸಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಶಿವಾನಂದ ಪಾಟೀಲ ಮೇಲೆ ಹರಿಹಾಯ್ದರು.
ಭಾರತೀಯ ಸಂಸ್ಕೃತಿ, ಜ್ಞಾನದ ತಿಳಿವಳಿಕೆ ಮಕ್ಕಳಿಗೆ ಅಗತ್ಯ
ವಿಜಯಪುರ: ಗೀತೆಯು ನಿಮ್ಮ ಜೀವನವನ್ನು ಹೇಗೆ ಪರಿವರ್ತಿಸಿತು ಎಂಬುವುದರ ಕುರಿತು ನಿಮ್ಮ ಆಲೋಚನೆಗಳು ಮತ್ತು ಅನುಭವವನ್ನು ಹಂಚಿಕೊಳ್ಳಲು ಇದು ನಿಮಗೆ ಒಂದು ಅವಕಾಶವಾಗಿದೆ. ಭಗವದ್ಗೀತೆಯನ್ನು ಓದುವ ಮೂಲಕ ಇತರರನ್ನು ಅವರ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ಸ್ಪರ್ಧೆಯು ಪ್ರೇರೇಪಿಸುತ್ತದೆ ಎಂದು ಡಾ. ಸಂಜಯ ಕಡ್ಲಿಮಟ್ಟಿ ಹೇಳಿದರು.ನಗರದ ಗ್ಯಾಲಕ್ಸಿ ಸಭಾಂಗಣದಲ್ಲಿ ಇಸ್ಕಾನ್ ವಿಜಯಪುರ ಮತ್ತು ಪುಣೆ ಘಟಕದ ವತಿಯಿಂದ ಭಗವತ್ ಗೀತಾ ಜಯಂತಿ-2023 ಅಂಗವಾಗಿ ಭಗವತ್ ಗೀತಾ ಆಧರಿಸಿ ಮೌಲ್ಯ ಶಿಕ್ಷಣ ಕುರಿತ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಮನಃಸಾಕ್ಷಿ ಇದ್ದರೇ ಶ್ರೇಷ್ಠ ವ್ಯಕ್ತಿಗಳಾಗಲಿ ಸಾಧ್ಯ
ತಾಳಿಕೋಟೆ: ಮನಃಸಾಕ್ಷಿ ಇರುವ ವ್ಯಕ್ತಿ ತನ್ನನ್ನು ಯಾರೂ ನೋಡದಿರುವ ಸಂದರ್ಭದಲ್ಲಿಯೂ ಪ್ರಾಮಾಣಿಕನಾಗಿರುತ್ತಾನೆ. ಮನಃಸಾಕ್ಷಿ ಇಲ್ಲದ ವ್ಯಕ್ತಿ ಮಾಡುವ ತಪ್ಪು ಇತರರ ಕಣ್ಣಿಗೆ ಕಾಣಿಸಲಿಲ್ಲಾವೆಂದರೆ ಧಾರಳವಾಗಿ ತಪ್ಪು ಮಾಡುತ್ತಿರುತ್ತಾನೆಂದು ಪಡೇಕನೂರ ದಾಸೋಹ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ನುಡಿದರು.
12ನೇ ಶತಮಾನದ ಅನುಭವ ಮಂಟಪವೇ ನೈಜ ಸಂಸತ್ತು
ವಿಜಯಪುರ: ಗುರು, ಲಿಂಗ, ಜಂಗಮ ಸೇವೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ ಕೀರ್ತಿ 12ನೇ ಶತಮಾನದ ಶರಣರಿಗೆ ಸಲ್ಲುತ್ತದೆ. 12ನೇ ಶತಮಾನದಲ್ಲಿನ ಅನುಭವ ಮಂಟಪ ನಿಜವಾದ ಸಂಸತ್ತು ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ.ಐ.ಜಿ.ಮ್ಯಾಗೇರಿ ಅಭಿಪ್ರಾಯಪಟ್ಟರು.
ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮರೆಯಬಾರದು
ಸಂಸ್ಕೃತಿ ನಿಂತ ನೀರಲ್ಲ, ಅದು ಹರಿಯುವ ನೀರು. ಆದರೆ, ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಾಮಾಜಿಕ ಹೋರಾಟಗಾರ್ತಿ ರೂಪ ಹಾಸನ ಹೇಳಿದರು.
< previous
1
...
312
313
314
315
316
317
318
319
320
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ