• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿಕಾ ಮೇಳದಿಂದ ಮಕ್ಕಳ ಶೈಕ್ಷಣಿಕ ಮಟ್ಟ ವೃದ್ಧಿ
ಬಸವನಬಾಗೇವಾಡಿ: ಪ್ರತಿಯೊಂದು ಶೈಕ್ಷಣಿಕ ಮೇಳಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಯಾಗಿವೆ. ಮಕ್ಕಳ ಕಲಿಕಾ ಮೇಳದಿಂದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಳವಾಗಲಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು
ಭವಿಷ್ಯ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲೇ ಇದೆ
ವಿಜಯಪುರ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವದು ನಿಮ್ಮ ಕೈಯಲ್ಲೆ ಇದೆ. ನಿಮಗೆ ಸಿಕ್ಕ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಗುರಿ ಮುಟ್ಟಬೇಕು ಎಂದು ರಾಜ್ಯೋತ್ಸವ ಪುರಸ್ಕೃತ ಮತ್ತು ಹಿರಿಯ ಪತ್ರಕರ್ತ ರಫೀ ಭಂಡಾರಿ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಆಸ್ಟ್ರೇಲಿಯಾದ ಅತಿಥಿಗಳ ಜೊತೆ ರಾಷ್ಟ್ರೀಯ ವಿಜ್ಞಾನ ದಿನ
ಕೊಲ್ಹಾರ: ತಾಲೂಕಿನ ಕುಪಕಡ್ಡಿ ಸರ್ಕಾರಿ ಆರ್.ಎಂಎಸ್ಎ ಪ್ರೌಢಶಾಲೆಯಲ್ಲಿ ಆಸ್ಟ್ರೇಲಿಯಾದ ಅತಿಥಿಗಳೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಸ್ಮರಿಸಿ: ನಂದಾ
ಇಂಡಿ: ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನ ಅವಲೋಕನ ಮಾಡುವುದ ಜೊತೆ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಮಿರಗಿ ಗ್ರಾಮದ ಸದ್ಗುರು ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯ ಶಿಕ್ಷಕಿ ನಂದಾ ಎಸ್.ಚವ್ಹಾಣ ಹೇಳಿದರು. ತಾಲೂಕಿನ ಮಿರಗಿ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ರಂಗೋಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.
ಪಟ್ಟಣದಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ
ಸಿಂದಗಿ: ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ನಾಡದೇವಿಯ ಭಾವಚಿತ್ರದೊಂದಿಗೆ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ರಾ.ಶಿ.ವಾಡೇದ ಅವರನ್ನು ಸಾರೋಟದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು. ನಗರದ ಅಂಬೇಡ್ಕರ ವೃತ್ತ, ಟಿಪ್ಪು ಸುಲ್ತಾನ ವೃತ್ತದಿಂದ ಲಿಂ.ತೋಂಟದ ಡಾ. ಸಿದ್ದಲಿಂಗ ಸ್ವಾಮಿಗಳ ರಸ್ತೆ ಮಾರ್ಗವಾಗಿ ಸ್ವಾಮಿ ವಿವೇಕಾನಂದ ವೃತ್ತದಿಂದ ಎಚ್.ಜಿ.ಕಾಲೇಜಿನ ಮೈದಾನಕ್ಕೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
ಕಂಪೌಂಡ್ ಗೋಡೆ ನಿರ್ಮಾಣದ ಅಡಿಗಲ್ಲು ಪೂಜೆ ನೆರವೇರಿಸಿ ಸಚಿವ
ಬಸವನಬಾಗೇವಾಡಿ: ಪಟ್ಟಣದ ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಭಾಗೀಯ ಕಚೇರಿಯ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಅಡಿಗಲ್ಲು ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಕಂಪೌಂಡ್ ಗೋಡೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು.ಮುಂದೆ ಯಾವುದೇ ತೊಂದರೆಯಾಗದಂತೆ ಗುತ್ತಿಗೆದಾರರು ಗಮನ ಹರಿಸುವಂತೆ ಸೂಚಿಸಿದರು.
ಪಂಚ ಗ್ಯಾರಂಟಿ ವಿರೋಧಿಸಿ ಕೇಂದ್ರ ಕಾಪಿ ಮಾಡುತ್ತಿದೆ
ದೇವರಹಿಪ್ಪರಗಿ: ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡಜನರ ಕಲ್ಯಾಣಕ್ಕಾಗಿ ಅನುಷ್ಠಾನಗೊಂಡಿವೆ. ಸರ್ಕಾರಕ್ಕೆ ಎಷ್ಟೆ ಆರ್ಥಿಕ ಹೊರೆಯಾದರು ಬಡವರ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಹೇಳಿದರು.
ಶಿಕ್ಷಣವೆಂದರೆ ಓದು ಬರೆಯುವುದಲ್ಲ: ಶಿವಶರಣ ಗುಂದಗಿ
ಆಲಮೇಲ: ಶಿಕ್ಷಣವೆಂದರೆ ಕೇವಲ ಓದು ಬರೆಯುವುದಲ್ಲ, ಒಳ್ಳೆಯ ನಡುವಳಿಕೆ, ಬದುಕುವ ಕಲೆ, ಕೌಶಲ, ಮೌಲ್ಯಗಳು, ನಡೆ-ನುಡಿ, ಆಚಾರ ಸಂಸ್ಕೃತಿ-ಸಂಸ್ಕಾರ ಬಿತ್ತಿ ಪರಿಪೂರ್ಣ ಮಾನವನ್ನಾಗಿ ಪರಿವರ್ತಿಸುವುದೆ ನಿಜವಾದ ಶಿಕ್ಷಣದ ಗುರಿ ಎಂದು ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ ಪಾಲಕರಿಗೆ ಸಲಹೆ ನಿಡಿದರು. ಪಟ್ಟಣದ ಭೀಮಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
ನೂತನ ಗಣೇಶ ದೇಗುಲ ಉದ್ಘಾಟಿಸಿದ ಸಿದ್ದರಾಮೇಶ್ವರ ಶ್ರೀ
ವಿಜಯಪುರ: ಭಕ್ತಿಯಿಂದ ಪೂಜಿಸಿದರೆ ಸಕಲ ಸಮಸ್ಯೆಗಳನ್ನೂ ವಿಘ್ನ ನಿವಾರಕ ವಿನಾಯಕ ನಿವಾರಿಸುತ್ತಾನೆ. ನಾವೆಲ್ಲರೂ ಆತನ ಕೃಪೆಗೆ ಪಾತ್ರರಾಗಬೇಕಷ್ಟೆ ಎಂದು ಭೋವಿ ಗುರುಪೀಠ ಬಾಗಲಕೋಟ, ಚಿತ್ರದುರ್ಗದ ಜಗದ್ಗುರು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಪಾಕ್ ಜಿಂದಾಬಾದ್ ವಿರುದ್ಧ ಸಿಡಿದೆದ್ದ ಬಿಜೆಪಿಗರು
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯನ ಬೆಂಬಲಿಗರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ದೇಶ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರ ಕೂಗಿದ ನೂರಾರು ಕಾರ್ಯಕರ್ತರು, ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved