ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೌಲ್ಯಾಂಕನ ಪರೀಕ್ಷೆಯಿಂದ ಸ್ಪರ್ಧಾತ್ಮಕ ಮನೋಭಾವ ವೃದ್ಧಿ: ಚಂದ್ರಶೇಖರ ನುಗ್ಗಲಿ
ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ವರ್ಗದ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ನಿಡಗುಂದಿ ತಾಲೂಕಿನ ಶಿಕ್ಷಕರ ಅಭಿನಂದನಾ ಸಮಾರಂಭ ಜರುಗಿತು.
ಬಸವನಾಡಿನಲ್ಲಿ ರಂಗಪಂಚಮಿ ಸಂಭ್ರಮ
ಬಸವನಬಾಗೇವಾಡಿ ಪಟ್ಟಣದ ವಿವಿಧ ಕಡೆಗಳಲ್ಲಿ ಶನಿವಾರ ಹೋಳಿ ಹಬ್ಬದ ರಂಗಪಂಚಮಿಯನ್ನು ಮಕ್ಕಳು, ಯುವಕರು, ಯುವತಿಯರು ಬಣ್ಣದಾಟ ಆಡುವ ಮೂಲಕ ಹೋಳಿ ಹಬ್ಬಕ್ಕೆ ತೆರೆ ಎಳೆದರು.
ಪಕ್ಷಿಗಳ ದಾಹ ತಣಿಸುತ್ತಿದೆ ಪ್ರಾಣಸ್ನೇಹಿತರ ಗೆಳೆಯರ ಬಳಗ
ಇಂಡಿ ಪಟ್ಟಣದ ಪ್ರಾಣಸ್ನೇಹಿತರ ಗೆಳೆಯರ ಬಳಗ ಹಾಗೂ ಲೋಕೋಪಯೋಗಿ ಇಲಾಖೆ ಪಕ್ಷಿಗಳಿಗೆ ನೀರು, ಕಾಳು ಹಾಕಿ ಪ್ರಾಣಿ, ಪಕ್ಷಿಗಳಿಗೆ ಆಸರೆಯಾಗಿದ್ದಾರೆ.
ಬದುಕು ಕಟ್ಟುವ ಶಕ್ತಿ ಓದಿಗಿದೆ
ಪುಸ್ತಕಗಳ ಓದು ಮನುಷ್ಯನೊಳಗೆ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತವೆ. ಓದಿಗೆ ಬದುಕು ಕಟ್ಟುವ ಶಕ್ತಿ ಇದೆ ಎಂದು ಸಮಾಜ ಸೇವಕಿ ಉಮಾ ಪಾಟೀಲ್ ಹೇಳಿದರು.
ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಗೆಲವು
ಧಾರವಾಡ ಟಿಕೆಟ್ ವಿಚಾರವನ್ನು ಧಾರ್ಮಿಕ ಮುಖಂಡರ ಬಳಿಯೇ ಕೇಳಬೇಕು. ಧಾರ್ಮಿಕ ಮುಖಂಡರ ಹೇಳಿಕೆಗೆ ಹಾಗೂ ರಾಜಕೀಯ ಮುಖಂಡರ ಹೇಳಿಕೆಗೆ ಬಹಳ ವ್ಯತ್ಯಾಸ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಗುಮ್ಮಟ ನಗರಿಯಲ್ಲಿ ರಂಗಿನಾಟಕ್ಕೆ ತೆರೆ
ರಂಗಪಂಚಮಿಯನ್ನು ಬಣ್ಣದೋಕುಳಿ ಆಡುವ ಮೂಲಕ ಗುಮ್ಮಟ ನಗರಿಯಲ್ಲಿ ಮಹಿಳೆಯರು, ಯುವಕರು, ಚಿಣ್ಣರು ಅತ್ಯಂತ ಸಂಭ್ರಮದಿಂದ ಆಚರಿಸಿದರು. ನಗರದ ಕಮಾನಖಾನ್ ಬಜಾರ್, ತೇಕಡೆ ಗಲ್ಲಿ, ಗೋಳಗುಮ್ಮಟ ಪ್ರದೇಶ, ರೈಲ್ವೆ ಸ್ಟೇಷನ್ ಪ್ರದೇಶ ಸೇರಿದಂತೆ ಹಲವಾರು ಗಲ್ಲಿಗಳಲ್ಲಿ ಬಣ್ಣದಲ್ಲಿ ಮಿಂದೆದ್ದು ರಂಗಪಂಚಮಿ ಆಚರಿಸಲಾಯಿತು.
ಸೇವಾಲಾಲರು ಮನುಕುಲೋದ್ಧಾರಕರು
ಬಂಜಾರಾ ಸಮುದಾಯದವರು ಕಾಯಕನಿಷ್ಠ ಶ್ರಮ ಜೀವಿಗಳಾಗಿದ್ದಾರೆ. ಅವರ ಮೂಲ ಉದ್ಯೋಗ ಪಶುಸಂಗೋಪನೆ ಮತ್ತು ವ್ಯಾಪಾರವಾಗಿದೆ. ರಾಣಾ ಪ್ರತಾಪಸಿಂಗ್ ಸೋಲಿನ ಬಳಿಕ ಕಾಡು ಸೇರಿ ಅಲೆಮಾರಿಗಳಾಗಿ ಬದುಕಿದರು. ಈಗ ದೇಶದಾದ್ಯಂತ ಗ್ರಾಮಗಳನ್ನು ನಿರ್ಮಿಸಿಕೊಂಡು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.
ಎಲ್ಲರಲ್ಲೂ ನಾನು ನನ್ನದು ಎಂಬ ಅಹಂಕಾರ ಬೇಡ
ಹಣ, ಹೆಣ್ಣು, ಇಂದ್ರಿಯ ಸುಃಖಗಳು, ಪ್ರಾಪಂಚಿಕ ವೈಭವಗಳು, ಕೀರ್ತಿ, ಪದವಿ, ಸನ್ಮಾನ, ಅಭಿಮಾನ ಇವು ಮನುಜನ ದುಃಖಕ್ಕೆ ಕಾರಣವಾಗಿವೆ ಎಂದು ಮಸೂತಿಯ ಶ್ರೀ ಶಿವಲಿಂಗಯ್ಯ ಶರಣರು ನುಡಿದರು.
ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ
ಜನತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕನಿಷ್ಠ ಹತ್ತು ದಿನಗಳ ಕಾಲ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಗ್ರಾಮಸ್ಥರು ಕಾಲುವೆಯ ಮೇಲೆ ನಿಂತು ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಿಂಗಾಲೇಶ್ವರ ಶ್ರೀಗಳ ಹೇಳಿಕೆ ನನಗೆ ಆಶೀರ್ವಾದ
ದಿಂಗಾಲೇಶ್ವರ ಸ್ವಾಮೀಜಿಗಳ ಹೇಳಿಕೆ ಕುರಿತು ನಾನು ಪ್ರತಿಕ್ರಿಯೆ ನೀಡಲ್ಲ. ಅವರ ಎಲ್ಲ ಹೇಳಿಕೆಗಳು ನನಗೆ ಆಶೀರ್ವಾದವಿದ್ದಂತೆ. ಅವರ ಆಶೀರ್ವಾದದಿಂದ ನಾನು ಚುನಾವಣೆಯಲ್ಲಿ ಗೆಲ್ಲುವೆ. ಇದಕ್ಕಿಂತ ಹೆಚ್ಚಿಗೆ ನಾನು ಏನೂ ಹೇಳಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
< previous
1
...
314
315
316
317
318
319
320
321
322
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ