• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಟ...3ರೋಟರಿ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ
ವಿಜಯಪುರ: ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿ ದೇಶ ಅಭಿವೃದ್ದಿಯಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ರಾಜಶೇಖರ ಡಂಬಳ ಹೇಳಿದರು.
ಬರಕ್ಕೆ ತತ್ತರಿಸಿ ಗೂಳೆ ಹೊರಟ ಕುಟುಂಬಗಳು
ಲಿಂಬೆಗೆ ಹೆಸರುವಾಸಿಯಾಗಿ ಲಿಂಬೆ ನಾಡು ಎಂದು ಕರೆಸಿಕೊಂಡಿರುವ ಇಂಡಿ, ಚಡಚಣ ತಾಲೂಕು ಭೀಕರ ಬರಕ್ಕೂ ಗೂಳೆ ಹೋಗುವುದಕ್ಕೂ ಹೆಸರುವಾಸಿ. ಪ್ರತಿ ವರ್ಷ ಮಳೆಯಾದರೂ ಬರದಂತೆ ಕಾಣಿಸಿಕೊಳ್ಳುವ ಈ ಪ್ರದೇಶ ಸಂಪೂರ್ಣ ನೀರಾವರಿಯಾಗಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಒತ್ತಾಯ.
ಪುಟ...2ಶಾಲಾ ಹಂತದಲ್ಲೇ ಗುರಿ ನಿಶ್ಚಯಿಸಿಕೊಳ್ಳಿ: ಶಿವಾನಂದ ಶ್ರೀ
ಆಲಮೇಲ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ತಮ್ಮ ಜೀವನದ ಮುಂದಿನ ಗುರಿಯನ್ನು ನಿಶ್ಚಯಿಸಿದರೆ ಭವಿಷ್ಯ ಉಜ್ವಲವಾಗುವದು ಎಂದು ಕುಮಸಗಿ ಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶಿವಾಚಾರ್ಯರು ಹೇಳಿದರು. ತಾಲೂಕಿನ ಕುಮಸಗಿ ಗ್ರಾಮದ ಕಲ್ಲಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು. ಈಗಿನಿಂದಲೇ ಗುರಿ ಇಟ್ಟುಕೊಂಡು ಸತತ ಪರಿಶ್ರಮ ಪಟ್ಟರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದರು.
ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ
ವಿಜಯಪುರ: ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ ಅದ್ಧೂರಿ ರಥ ಎಳೆಯುವುದರ ಮೂಲಕ ಸಂಪನ್ನಗೊಂಡಿತು. ನಗರದ ಉಕ್ಕಲಿ ರಸ್ತೆಯಲ್ಲಿನ ಜಯಶಾಂತಲಿಂಗೇಶ್ವರ ಬೃಹನ್ಮಠ, ವಿಶ್ವಶಾಂತಿ ಪೀಠದಲ್ಲಿ ಫೆ.22 ರಿಂದ ಫೆ.25ರ ವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು, ಪ್ರವಚನ, ಉಪನ್ಯಾಸ ಗೋಷ್ಠಿಗಳು ಸೇರಿದಂತೆ ಅನೇಕ ಧಾರ್ಮಿಕ ಚಟುವಟಿಕೆಗಳಿಗೆ ಸಾಕ್ಷಿಯಾಯಿತು.
ಸವಾಲುಗಳ ಮಧ್ಯೆ ಮಾಹಿತಿ ನೀಡುವವರು ಪತ್ರಕರ್ತರು
ದೇವರಹಿಪ್ಪರಗಿ: ಸಂವಿಧಾನದ 4ನೇ ಅಂಗವಾಗಿರುವ ಪತ್ರಿಕಾ ರಂಗ ಶ್ರೇಷ್ಠವಾದದ್ದಾಗಿದ್ದು, ಅನೇಕ ಸವಾಲುಗಳ ಮಧ್ಯೆ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ. ಹೀಗಾಗಿ, ಪತ್ರಕರ್ತರ ಸೇವೆ ಅಮೂಲ್ಯವಾದದ್ದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಶ್ಲಾಘಿಸಿದರು.
ಮೊಬೈಲ್ ಅಬ್ಬರದ ಮಧ್ಯೆ ಪುಸ್ತಕ ಬರೆಯುವ, ಓದುವವರ ಸಂಖ್ಯೆ ಹೇರಳ
ವಿಜಯಪುರ ಪ್ರತಿಭೆ ಇದ್ದರೇ ಸಾಧನೆಯೆಂಬ ಪ್ರಭೆ ಪ್ರಕಾಶಿಸಿ ಸಾಧಕನ ಸಿರಿಮುಡಿಗೆ ಗೌರವದ ಗರಿ ಏರುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು. ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ.
ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ನಾಡಿನಲ್ಲಿ ಲೇಖಕರಿಗೆ ಬರವಿಲ್ಲ
ವಿಜಯಪುರ ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಮಾತನಾಡಿದರು.
ಕೈ ಮುಗಿಯಲು ಸಿಕ್ತು ಜ್ಞಾನದೇಗುಲ!
ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂದು ಕುವೆಂಪು ಅವರು ಹೇಳಿದ್ದ ಘೋಷವಾಕ್ಯ ಇಲ್ಲಿನ ಮಕ್ಕಳಿಗೆ ಅನ್ವಯವಾಗಿರಲಿಲ್ಲ. ಏಕೆಂದರೆ ಇಲ್ಲಿನ ಮಕ್ಕಳಿಗೆ ಕೈ ಮುಗಿಯಲು ದೇಗುಲವೇ ಇರಲಿಲ್ಲ. ಇದ್ದ ಶಾಲೆ ಕೊಠಡಿಗಳು ಶಿಥಿಲಗೊಂಡು ಆಟದ ಮೈದಾನದಲ್ಲಿ ಕುಳಿತು ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿದ ಬೆನ್ನಲ್ಲೇ ನೆಲೆ ಸಿಕ್ಕಿದೆ.
ಒಳ್ಳೆಯ ಶಿಕ್ಷಣ ಕೊಟ್ಟರೆ ಯಾರು ಕದಿಯಲು ಸಾಧ್ಯವಿಲ್ಲ
ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ಶನಿವಾರ ಸಂಗನಬಸವ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಂಗನಬಸವ ಶ್ರೀಗಳ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 377
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved