• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣ
ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿದ್ದರು.
ಕುಡಿಯುವ ನೀರು ಪೂರೈಕೆ ಯೋಜನೆಗೆ ಚಾಲನೆ
ಕನ್ನಡಪ್ರಭ ವಾರ್ತೆ ಸಿಂದಗಿ ವಿಜಯಪುರ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ₹ 400 ಕೋಟಿ ಅನುದಾನವನ್ನು ಈ ಯೋಜನೆಗೆ ನೀಡಿದ್ದು, ಇದರಲ್ಲಿ ಸಿಂದಗಿ ನಗರಕ್ಕೆ ಸುಮಾರು ₹ 65 ಕೋಟಿ ಹಣ ಖರ್ಚಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ ಅಂಗನವಾಡಿ ಕೇಂದ್ರಗಳಲ್ಲಿ ಎಫ್ ಆರ್ ಎಸ್ ಕಡ್ಡಾಯ ಬೇಡ, ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಮ್ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಬೇಕು. ಕನಿಷ್ಠ ವೇತನ ₹ 26000 ಹಾಗೂ ₹ 10000 ಪಿಂಚಣಿ ಜಾರಿ ಮಾಡಿ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು, ಅಂಗನವಾಡಿ ಕಾರ್ಯಕರ್ಯತೆಯರನ್ನು ಬಿಎಲ್ಒ ಕೆಲಸಕ್ಕೆ ನೇಮಿಸಬಾರದು.
14ಕ್ಕೆ ಸಿಎಂ, ಡಿಸಿಎಂ ಜಿಲ್ಲಾ ಪ್ರವಾಸ
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜುಲೈ 14ರಂದು ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.
ಕಾಮರ್ಸ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೇಜಮೆಂಟ್ ಆಫ್ ರಿಸರ್ಚ್ ಸೆಂಟರ್ ನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್- 2025 ನಡೆಯಿತು. ಕಾರ್ಯಕ್ರಮವನ್ನು ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ವಿ.ಎಸ್.ಬಗಲಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಿನಾಭಾವ ಸಂಬಂಧವಿದೆ.
ಸಮಾಜ ಸುಸ್ಥಿತಿಗೆ ತರುವಲ್ಲಿ ಪತ್ರಕರ್ತನ ಪಾತ್ರ ಮುಖ್ಯ
ಕನ್ನಡಪ್ರಭ ವಾರ್ತೆ ನಾಲತವಾಡಪತ್ರಕರ್ತರು ಸಮಾಜದ ಕನ್ನಡಿ, ಸಮಾಜದಲ್ಲಿ ನಡೆಯುವ ಸಕಾರಾತ್ಮಕ ಮತ್ತು ನಕಾರಾತ್ಮಕ ಬೆಳವಣಿಗೆಗಳನ್ನು ಜನರ ಮುಂದಿಡುವ ಮೂಲಕ ಅವರು ಜನಜಾಗೃತಿ ಮೂಡಿಸುತ್ತಾರೆ ಎಂದು ಪಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಇಲಕಲ್ ಹೇಳಿದರು.
ಪ್ರಸ್ತುತ ವ್ಯವಹಾರ ಬಹುತೇಕ ಡಿಜಿಟಲ್‌
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ವ್ಯವಹಾರಗಳು ಬಹುತೇಕ ಡಿಜಿಟಲೀಕರಣಗೊಂಡಿವೆ. ಹೀಗಾಗಿ ಡಿಜಿಟಲೀಕರಣದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರಿ ಬದಲಾವಣೆಯಾಗಿದೆ. ತಾಂತ್ರೀಕರಣದ ಬದಲಾವಣೆಗೆ ತಕ್ಕಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಡಿಜಿಟಲೀಕರಣಕ್ಕೆ ಒಗ್ಗಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.
ಅಗ್ನಿಶಾಮಕ ಠಾಣೆಗಾಗಿ ನಿವೇಶನಕ್ಕೆ ಮನವಿ
ದೇವರಹಿಪ್ಪರಗಿ:ತಾಲೂಕಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಆಗುವ ಹಾನಿ ತಪ್ಪಿಸಲು ರಾಜ್ಯ ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆ, ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಕ್ಕೆ ಮುಂದಾಗಿದೆ. ಈ ಕುರಿತು ಕನ್ನಡಪ್ರಭ ಪತ್ರಿಕೆ ಕಳೆದ ವಾರ ತಾಲೂಕಾಗಿ 12 ವರ್ಷಗಳಾದ್ರೂ ಅಗ್ನಿಶಾಮಕ ಠಾಣೆಗಳೇ ಇಲ್ಲ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಫಲಶ್ರುತಿಯಾಗಿ ಬುಧವಾರ ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಜಿಲ್ಲಾ ಡಿಎಫ್ಒ ಶಶಿಧರ ನೀಲಗಾರ ನಿವೇಶನಕ್ಕಾಗಿ ಮನವಿ ಸಲ್ಲಿಸಿದರು.
ಹಳಕಟ್ಟಿ, ಜಯದೇವಿತಾಯಿ ಕನ್ನಡದ ಅನರ್ಘ್ಯ ರತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ವಚನ ಸಾಹಿತ್ಯವನ್ನು ಬೆಳಕಿಗೆ ತಂದ ಡಾ.ಫ.ಗು.ಹಳಕಟ್ಟಿ, ಸಾರಸ್ವತ ಲೋಕವನ್ನು ಬೆಳಗಿದ ಡಾ.ಜಯದೇವಿತಾಯಿ ಲಿಗಾಡೆ ಕನ್ನಡದ ಅನರ್ಘ್ಯ ರತ್ನಗಳು ಎಂದು ಶಿಕ್ಷಣ ಇಲಾಖೆಯ ವಿಶ್ರಾಂತ ಅಧಿಕಾರಿ ಆರ್.ವೈ.ಕೊಣ್ಣೂರ ಹೇಳಿದರು.
ಪದವಿಯೊಂದೆ ಸಾಲದು, ಸ್ವಯಂ ಸಾಮರ್ಥ್ಯ ಅಗತ್ಯ
ಕನ್ನಡಪ್ರಭ ವಾರ್ತೆ ಸಿಂದಗಿ ಇಂದಿನ ಯುವ ಜನಾಂಗ ಕೇವಲ ಪದವಿಗಾಗಿ ಬೆನ್ನು ಹತ್ತುತ್ತಿದ್ದಾರೆ ಹೊರತು ಸ್ವಸಾಮರ್ಥ್ಯ, ಶಕ್ತಿ ಸಾಮರ್ಥ್ಯ, ಕೌಶಲ್ಯ, ಭಾಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಕಡೆಗೆ ಮುಖ ಮಾಡದೆ ಇರುವುದು ಇಂದಿನ ದೊಡ್ಡ ದುರಂತವಾಗಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಸಿ.ಎಂ.ತ್ಯಾಗರಾಜ ಅವರು ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved