• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂತಿ ಪದ ಹಾಡಿ ರಂಜಿಸಿದ ಮಾಜಿ ಸಚಿವ ಬೆಳ್ಳುಬ್ಬಿ
ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿನ ದ್ಯಾಮವ್ವ ದೇವಿ ದೇಗುಲದ ಬಳಿ ರವಿವಾರ ತಡರಾತ್ರಿ ಹೋಳಿ ಹಬ್ಬದ ಕಾಮದಹನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹಂತಿಪದ ಹಾಡುವ ಮೂಲಕ ಗಮನ ಸೆಳೆದಿದ್ದು, ಹಾಡಿನ ಮೂಲಕ ಎಲ್ಲರನ್ನು ಬೆಳ್ಳುಬ್ಬಿ ರಂಜಿಸಿದರು. ರೈತರು ಹಾಗೂ ತಮ್ಮ ಸಂಗಡಿಗರೊಂದಿಗೆ ಸೇರಿ ಸಾಂಪ್ರದಾಯಿಕ ಜಾನಪದ ಕಲೆಯ ಹಂತಿ ಪದಗಳನ್ನು ಹಾಡುವ ಮೂಲಕ ಮಾಜಿ ಸಚಿವರು ಸಾಂಪ್ರದಾಯಿಕ ಹಬ್ಬದ ಸವಿಯನ್ನು ಸವಿದರು.
ರಂಗಿನಾಟದಲ್ಲಿ ಮಿಂದೆದ್ದ ಚಿಣ್ಣರ ಪಡೆ, ಮಹಿಳೆಯರು
ತಾಳಿಕೋಟೆ: ಪಟ್ಟಣದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಕಾಮದಹನ ಮಾಡುವ ಮೂಲಕ ರಂಗಿನಾಟದಲ್ಲಿ ಪರಸ್ಪರ ಬಣ್ಣ ಹಚ್ಚುವುದರೊಂದಿಗೆ ಮೊದಲ ದಿನದ ರಂಗಿನಾಟಕ್ಕೆ ಯುವಕರು ಚಾಲನೆ ನೀಡಿದರು. ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಾ ಸಾಗಿದ್ದ ರಂಗಿನಾಟಕ್ಕೆ ಮೆರಗು ತರಲು ಸ್ನೇಹಿತ ಹಿತೈಷಿಗಳಿಗೆ ಕೆಲವು ಯುವಕರು ಬಣ್ಣ ಹಚ್ಚುವುದರೊಂದಿಗೆ ರಂಗಿನಾಟದಲ್ಲಿ ಪಾಲ್ಗೊಂಡಿದ್ದರು.
1 ಟಿಎಂಸಿ ನೀರು ಹರಿಸಲು ಡಿಸಿಎಂ ಸೂಚನೆ
ವಿಜಯಪುರ: ಇಂಡಿ, ಚಡಚಣ ಮತ್ತು ಅಫಜಲಪುರ ತಾಲೂಕಿನ ಭೀಮಾ ನದಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಸಲುವಾಗಿ ಐಬಿಸಿ (ಇಂಡಿ ಬ್ರ್ಯಾಂಚ್ ಕ್ಯಾನಲ್) ಮುಖಾಂತರ 1.5 ಟಿಎಂಸಿ ನೀರನ್ನು ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.5 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸುವ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ 1 ಟಿಎಂಸಿ ನೀರು ಬಿಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುದ್ದೇಬಿಹಾಳದಲ್ಲಿ ಮಂಕಾದ ಹೋಳಿ ಹಬ್ಬ
ಮುದ್ದೇಬಿಹಾಳ: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಮುದ್ದೆಬಿಹಾಳದಲ್ಲಿ ಹೋಳಿ ಹಬ್ಬ ಸ್ವಲ್ಪ ಮಂಕಾದಂತೆ ಕಂಡು ಬಂದಿತು. ಪ್ರತಿವರ್ಷ ಪಟ್ಟಣದಲ್ಲಿ ಎರಡು ದಿನಗಳ ಕಾಲ ಹೋಳಿ ಹಬ್ಬದ ಬಣ್ಣದೋಕುಳಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಸಂಭ್ರಮವಿದ್ದರೂ ಎಸ್ಸೆಸ್ಸೆಲ್ಸಿ ಮತ್ತು 5,8,9 ನೇ ತರಗತಿಗೆ ಬೋರ್ಡ್‌ ಪರೀಕ್ಷೆಯಿಂದಾಗಿ ಮಕ್ಕಳು ಅಧ್ಯಯನದಲ್ಲಿಯೇ ಬ್ಯುಜಿಯಾಗಿರುವುದು ಕಂಡು ಬಂತು.
ಶ್ರೀಶೈಲದಲ್ಲಿ ಏ.6ರಿಂದ ಯುಗಾದಿ ಮಹೋತ್ಸವ ಆರಂಭ
ವಿಜಯಪುರ: ಈ ಬಾರಿ ಏಪ್ರಿಲ್ 6ರಿಂದ 10ರ ವರೆಗೆ ಶ್ರೀಶೈಲ ಮಹಾಕ್ಷೇತ್ರದಲ್ಲಿ ಯುಗಾದಿ ಮಹೋತ್ಸವಗಳು ನಡೆಯಲಿವೆ. ಐದು ದಿನಗಳ ಕಾಲ ನಡೆಯುವ ಈ ಯುಗಾದಿ ಉತ್ಸವದಲ್ಲಿ 6 ಲಕ್ಷಕ್ಕೂ ಮೀರಿ ಭಕ್ತರು ಕ್ಷೇತ್ರವನ್ನು ಸಂದರ್ಶಿಸಬಹುದು ಎಂದು ಆಂಧ್ರ ಪ್ರದೇಶದಲ್ಲಿರುವ ಶ್ರೀಶೈಲ ದೇವಸ್ಥಾನ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ. ಯುಗಾದಿ ಉತ್ಸವಗಳು ಪ್ರಾರಂಭವಾಗುವ 10 ದಿನಗಳ ಮೊದಲು ಅಂದರೆ ಮಾ.27ರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಈ ಸ್ಥಳಕ್ಕೆ ಆಗಮಿಸುತ್ತಾರೆ.
ನಗರದಲ್ಲೆಡೆ ಸಡಗರ ಸಂಭ್ರಮದ ಹೋಳಿ ಆಚರಣೆ

ಯುವತಿಯರು, ಯುವಕರು ಹಾಗೂ ಚಿಣ್ಣರು ಸೇರಿದಂತೆ ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳಗ್ಗೆಯಿಂದಲೇ ಬಣ್ಣದಾಟ ಆಡಲಾಯಿತು. 

ಕನಸಿನ ಕೂಸು ವಾತ್ಸಲ್ಯ ಮನೆ ಹಸ್ತಾಂತರ
ಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯಯುತ ಶಿಕ್ಷಣ ಅವಶ್ಯಕ
ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ಹೇಳಿದರು.
ನೀರಿಲ್ಲ..ನೀರಿಲ್ಲ ಪ್ರಾಣಿ, ಪಕ್ಷಿಗಳಿಗೂ ನೀರಿಲ್ಲ...!
ಬರಗಾಲದಿಂದ ಜಲಮೂಲಗಳು ಬರಿದಾಗಿವೆ. ಇದರಿಂದ ಗ್ರಾಮೀಣ ಪ್ರದೇಶದ ಕೆರೆಗಳು, ಹಳ್ಳಕೊಳ್ಳ, ನದಿಗಳು ತೆರೆದ ಬಾವಿಗಳು ಖಾಲಿಖಾಲಿ ಆಗಿವೆ. ಇದರಿಂದ ಪ್ರಾಣಿಗಳಿಗೆ, ಪಕ್ಷಿಗಳಿಗೆ ನೀರು ನಿಲ್ಲದೇ ಅವುಗಳ ಜೀವಕ್ಕೂ ಸಂಚಕಾರ ಎದುರಾಗಿದೆ. ಅಲ್ಲಲ್ಲಿ ತುಸು ಉಳಿದ ನೀರನ್ನು ಹಕ್ಕಿ-ಪಕ್ಷಿಗಳು ಕುಡಿಯಲು ಹೆಣಗಾಡುತ್ತಿರುವುದು ಮನಕಲಕುವಂತಿದೆ.
ಗಲ್ಲಿ ಗಲ್ಲಿಗಳಲ್ಲೂ ಕಾಮ ದಹನ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾನುವಾರ ಹೋಳಿ ಹುಣ್ಣಿಮೆ ಅಂಗವಾಗಿ ಗಲ್ಲಿ ಗಲ್ಲಿಗಳಲ್ಲೂ ಕಾಮ ದಹನ ಸಡಗರ ಸಂಭ್ರಮದಿಂದ ನಡೆಯಿತು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved