• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಕಾಮಗಾರಿ ಪರಿಶೀಲಿಸಿದ ಲೋಕಾ ನ್ಯಾಯಮೂರ್ತಿ
ತಾಲೂಕಿನಲ್ಲಿ ನಡೆಯುತ್ತಿರುವ ಬೂದಿಹಾಳ-ಫಿರಾಪೂರ ಏತ ನೀರಾವರಿ ಕಾಮಗಾರಿಯನ್ನು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಪರಿಶೀಲಿಸಿದರು. ಅಲ್ಲದೇ, ಮುಂದೆ ಕೈಗೊಳ್ಳಲಾಗುವ ಎಫ್.ಐ.ಸಿ.ಕಾಲುವೆಗನ್ನು ಗುಣಮಟ್ಟದಿಂದ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.
ಮೊಬೈಲ್ ಮಧ್ಯೆ ಓದುವವರಿರುವುದೇ ಹೆಮ್ಮ: ಹೊಸಮನಿ
ವಿಜಯಪುರ: ಪ್ರತಿಭೆ ಇದ್ದರೆ ಸಾಧನೆಯೆಂಬ ಪ್ರಭೆ ಪ್ರಕಾಶಿಸಿ ಸಾಧಕನ ಸಿರಿಮುಡಿಗೆ ಗೌರವದ ಗರಿ ಏರುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು. ನಗರದ ದರ್ಗಾಜೇಲ್ ರಸ್ತೆಯ ಚೇತನಾ ಕಾಲೇಜ ಸಭಾಂಗಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ನಗರ ಘಟಕದ ಉದ್ಘಾಟನೆ, ಪದಗ್ರಹಣ, ಅಮ್ಮನ ಮಾತು ಅಮೃತ ಕೃತಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಲ್ಲಿಯ ವಿಶೇಷ ಪ್ರತಿಭೆ ಹೊರ ತನ್ನಿ
ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಗ್ರಾಮ ಪಂಚಾಯತಿ ಬಾಬಾನಗರ ಸಹಯೋಗದಲ್ಲಿ 3 ದಿನಗಳ ಕಾಲ ಜರುಗಿದ ಮಕ್ಕಳ ಸಾಹಿತ್ಯ ಸಂಭ್ರಮ-2024ರ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಅಭಿನಂದನಾ ಪತ್ರವನ್ನು ಇಒ ಪ್ರವೀಣಕುಮಾರ ಸಾಲಿ ವಿತರಿಸಿ ಮಾತನಾಡಿದರು.
ವಿದ್ಯುತ್‌ ಅವಘಡ: ಕಬ್ಬು, ಜೋಳ, ಸಜ್ಜೆ ನಾಶ
ಪಟ್ಟಣದ ರೈತರ ಜಮೀನೊಂದರಲ್ಲಿ ನಡೆದ ಸರಣಿ ವಿದ್ಯುತ್ ಅವಘಡದಿಂದ ಅಪಾರ ಕಬ್ಬು, ಜೋಳ, ಸಜ್ಜೆ ಇನ್ನಿತರ ದವಸ ಧಾನ್ಯಗಳು ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ.
ಆರೋಗ್ಯ ವೃದ್ಧಿಗೆ ಸಿರಿಧಾನ್ಯಗಳ ಸೇವನೆ ಬಹುಮುಖ್ಯ
ಮುದ್ದೇಬಿಹಾಳ ಪಟ್ಟಣದ ಸಂಗಮೇಶ ನಗರ ಬಡಾವಣೆಯಲ್ಲಿರುವ ಶ್ರೀಸಂತ ಕನಕದಾಸ ಶಾಲೆ ಆವರಣದಲ್ಲಿ ಜಿಪಂ, ತಾಪಂ, ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಅವರು ಸಾಯಿ ಶ್ಯೂರ್ ಹೆಲ್ತ್ ಮಿಕ್ಸ್ ರಾಗಿ ಪೌಡರ್‌ ವಿತರಣೆ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಲಗಿ ಮಾತನಾಡಿದರು.
ಕಾನ್ನಾಳ ಗ್ರಾಮಕ್ಕೆ ಕುಡಿಯವ ನೀರಿನ ವ್ಯವಸ್ಥೆ ಮಾಡಿ
ಬಸವನಬಾಗೇವಾಡಿ ತಾಲೂಕಿನ ಕಾನ್ನಾಳ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಗುರುವಾರ ಗ್ರೇಡ್-೨ ತಹಸೀಲ್ದಾರ್‌ ಜಿ.ಎಸ್.ನಾಯಕ ಅವರಿಗೆ ಮನವಿ ಸಲ್ಲಿಸಿದರು.
ತಾಯಿ ಕೊಟ್ಟಂತ ತುತ್ತು ಅಮೃತಕ್ಕೆ ಸಮಾನ
ಕೊಲ್ಹಾರ ಪಟ್ಟಣದ ಸಂಗಮೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡ ಮಾತೃ ಭೋಜನ (ಕೈ ತುತ್ತಿನ ಊಟ), ಮಾತೃಭಾರತಿ ಹಾಗೂ ಪಾಲಕರ ಚಿಂತನಕೂಟದಲ್ಲಿ ಮುದ್ದೇಬಿಹಾಳ ತಾಲೂಕು ರಾಷ್ಟ್ರ ಸೇವಾ ಸಮಿತಿಯ ಪ್ರಬಂಧಕಿ ಸರಸ್ವತಿ ಮಡಿವಾಳರ ಮಾತನಾಡಿದರು.
ಗ್ಯಾರಂಟಿ ಯೋಜನೆಯಿಂದ ಶಾಸಕರಿಗೆ ಅನುದಾನವೇ ಸಿಗುತ್ತಿಲ್ಲ: ಚನ್ನಬಸವನಗೌಡ
ಈ ಬಾರಿ ಏಕೆ ಶಾಸಕನಾದೆ ಎಂದು ಕಾಂಗ್ರೆಸ್ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ.
ಪಾಲಿಕೆಯ ಬಜೆಟ್ ಉಪಯೋಗಕ್ಕೆ ಬಾರದ್ದು
ವಿಜಯಪುರ ಮಹಾನಗರ ಪಾಲಿಕೆಯ ನೂತನ ಆಡಳಿತ ಮಂಡಳಿಯ ಮೊದಲ ಬಜೆಟ್ ಉಪಯೋಗಕ್ಕೆ ಬಾರದಂತಾಗಿದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚಾಗಬೇಕಿದ್ದ ಬಜೆಟ್ ಮೊತ್ತ ಕುಸಿದಿರುವುದು ಅಸಹ್ಯವಾಗಿದೆ. ಮಹಾಪೌರರು ಮಂಡಿಸಿದ ಬಜೆಟ್‌ನಲ್ಲಿ ಅಂಕಿ-ಅಂಶಗಳ ವ್ಯತ್ಯಾಸವಿದ್ದು, ಅಧಿಕಾರಿಗಳು ಹೊಂದಿಸಿಕೊಟ್ಟ ಅಂಕಿ ಅಂಶಗಳನ್ನೇ ಬಜೆಟ್ ಮಂಡಿಸಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಆರೋಪಿಸಿದರು.
ಸಂವಿಧಾನದಿಂದ ಸಮಾಜಕ್ಕೆ ಕೊಡುಗೆ ನೀಡಿದ ಅಂಬೇಡ್ಕರ್: ಸುಜಾತಾ
ತಾಳಿಕೋಟೆ: ಈ ನಾಡು ಕಂಡ ಸಾಮಾಜಿಕ ಸಮಾನತೆಯ ಹರಿಕಾರ ಮತ್ತು ನಾಡಿಗೆ ಸಂವಿಧಾನದ ಮೂಲಕ ಕೊಡುಗೆ ನೀಡಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಎಂದು ಎಸ್.ಕೆ.ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸುಜಾತಾ ಚಲವಾದಿ ಹೇಳಿದರು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved