• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ಎಲ್ಲ ಸಹಕಾರ ಸಂಘಗಳ ಗಣಕೀಕರಣ: ಬಿರಾದಾರ
ಮುದ್ದೇಬಿಹಾಳ: ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪೂರ್ಣ ಗಣಕೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಎಲ್ಲ ಸಂಘಗಳಿಗೆ ಕಂಪ್ಯೂಟರ್ ಒದಗಿಸಿ ಮೂಲಕ ಏಕರೂಪದ ತಂತ್ರಾಂಶ ಅಳವಡಿಸಿ ಸಂಘಗಳ ಮಾಹಿತಿ ಸಂಗ್ರಹಿಸುವ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ ಅಳವಡಿಸಲು ಈ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮಾಜಿ ನಿರ್ದೇಶಕ ಸೋಮನಗೌಡ ಎನ್ ಬಿರಾದಾರ ಮಾಹಿತಿ ನೀಡಿದರು.
ಉತ್ತಮ ನಾಗರಿಕರಾಗಿ ಬೆಳೆಸುವ ಸೇವಾದಳ
ವಿಜಯಪುರ: ಸೇವಾದಳದ ಮೂಲಕ ಮಕ್ಕಳಲ್ಲಿ ದೇಶಪ್ರೇಮ, ದೇಶಭಕ್ತಿ, ಸೇವಾಮನೋಭಾವ ಮೂಡಿಸಿದರೇ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ.ಎಸ್.ಲಾಳಸೇರಿ ಹೇಳಿದರು.
ಸರ್ವಜ್ಞರ ವಚನಗಳು ಬೆಲೆಕಟ್ಟಲಾಗದ ಆಸ್ತಿ: ಸಂತೋಷ್ ಬಂಡೆ
ತಾಂಬಾ: ಸರ್ವಜ್ಞರ ವಚನಗಳು ಬೆಲೆ ಕಟ್ಟಲಾಗದ ಅಮೂಲ್ಯ ಆಸ್ತಿ. ಬೆಳಕಿನಿಂದ ವ್ಯಕ್ತಿಗತ ಬದುಕಿನ ಕತ್ತಲೆ ಕಳೆದುಕೊಳ್ಳಬೇಕು. ಅವರ ವಚನಗಳಲ್ಲಿರುವ ಮನುಕುಲದ ಉನ್ನತಿಯ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅಗರಖೇಡ ಪಿಕೆಪಿಎಸ್‌ ಸಂಘದ ಚುನಾವಣೆ
ಇಂಡಿ: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು, ಪ.ಜಾತಿ ಸ್ಥಾನಕ್ಕೆ 3 ಜನರು, ಪ.ಪಂಗಡಕ್ಕೆ ಇಬ್ಬರು, ಸಾಮಾನ್ಯ ಮೀಸಲು ಸ್ಥಾನಕ್ಕೆ 8 ಜನರು ಅ ವರ್ಗ ಮೀಸಲು ಸ್ಥಾನಕ್ಕೆ 3, ಬ ವರ್ಗ ಮೀಸಲು ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು.
ಪೋಷಕರ ಕನಸು ನನಸು ಮಾಡಲು ಶ್ರಮಿಸಿ: ನಾಗರಹಳ್ಳಿ ಕರೆ
ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಉತ್ತಮ ಸಾಧನೆ ಮಾಡಿ ಪೋಷಕರ ಕನಸುಗಳನ್ನು ನನಸು ಮಾಡಲು ಶ್ರಮಿಸಬೇಕು ಎಂದು ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ ಹೇಳಿದರು. ನಗರದ ಬಿಎಲ್.ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ಶೂಶ್ರುಷ ಮಹಾವಿದ್ಯಾಲಯದ ಬಿಎಸ್ಸಿ ಪದವಿ ಮತ್ತು ಜಿ.ಎನ್.ಎಂ ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಕಲಿಸಿ: ಮಲ್ಲಿಕಾರ್ಜುನ ಶ್ರೀ
ನಿಡಗುಂದಿ: ಮಕ್ಕಳಿಗೆ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯೆ, ಜೊತೆಗೆ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ನಾಗರದಿನ್ನಿ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ನಿಡಗುಂದಿ ತಾಲೂಕಿನ ಮುಕಾರ್ತಿಹಾಳ ಗ್ರಾಮದ ಶಕುಂತಲಾಬಾಯಿ ಬೆಳ್ಳಿ ಪಬ್ಲಿಕ್ ಶಾಲೆಯಲ್ಲಿ ಮಾತಾ-ಪತೃಗಳ ಪಾದ ಪೂಜೆ ಮತ್ತು ಅಮ್ಮನ ಕೈತುತ್ತು ಎಂ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ
ಸಿಂದಗಿ: ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ. ಗ್ರಂಥಾಲಯದಲ್ಲಿನ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ಜ್ಞಾನವನ್ನು ವೃದ್ಧಿ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್‌ ಪ್ರದೀಪಕುಮಾರ ಹಿರೇಮಠ ಹೇಳಿದರು.
ಬಾರದ ಮಳೆ : ಹಾನಿಯಾದ ಲಿಂಬೆ ಬೆಳೆ
ಇಂಡಿ: ಮುಂಗಾರು ಮಳೆ ಬಾರದೇ ತಾಲೂಕಿನ ಅರ್ಧ ಪ್ರದೇಶದಲ್ಲಿನ ಲಿಂಬೆ ಬೆಳೆ ಹಾನಿಯಾಗಿದ್ದರೆ, ಹಿಂಗಾರಿನ ಮಳೆ ಸರಿಯಾದ ಸಮಯಕ್ಕೆ ಆಗದೇ ಇನ್ನುಳಿದ ಲಿಂಬೆ ಬೆಳೆ ಸಂಪೂರ್ಣ ಹಾನಿಯಾಗುವ ಹಂತಕ್ಕೆ ತಲುಪಿ ಬಹುವಾರ್ಷಿಕ ಬೆಳೆ ಲಿಂಬೆ ತೇವಾಂಶದ ಕೊರತೆಯಿಂದ ಒಣಗುವ ಹಂತ ತಲುಪಿವೆ.
ಪುಟ..2ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.
ಸಮಾಜದ ಅಂಕು-ಡೊಂಕು ತಿದ್ದಲು ಯತ್ನಿಸಿದ ಸರ್ವಜ್ಞರು
ಮುದ್ದೇಬಿಹಾಳ: ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿದೆ. ಮಾತ್ರವಲ್ಲದೇ ವಚನ ಹಾಗೂ ತನ್ನ ಮಾತಿನ ಮೂಲಕ ಜನತೆಯನ್ನು ಸೆಳೆದ ಕವಿ ಸರ್ವಜ್ಞ ಎಂದು ತಾಲೂಕು ಕುಂಬಾರ ಸಮಾಜದ ಅಧ್ಯಕ್ಷ ಬಸಣ್ಣ ಕುಂಬಾರ ಹೇಳಿದರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved