• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರದ ಬಿಸಿಗೆ ಈಜುಗೊಳವೂ ಸ್ತಬ್ಧ!
ಈ ಬಾರಿಯ ತೀವ್ರ ಬರಗಾಲಕ್ಕೆ ಜಲಮೂಲಗಳೆಲ್ಲ ಬರಿದಾಗಿ ಜನ-ಜಾನುವಾರು, ಪ್ರಾಣಿ-ಪಕ್ಷಿಗಳು ಪರಿತಪಿಸುತ್ತಿವೆ. ಇದರೊಟ್ಟಿಗೆ ಬೇಸಿಗೆಯಲ್ಲಿ ಈಜುಪ್ರಿಯರಿಗೆ ಹಿತಾನುಭವು ನೀಡುತ್ತಿದ್ದ ನಗರದ ಬಹುತೇಕ ಈಜುಗೊಳದಲ್ಲಿ ನೀರಿಲ್ಲದೇ ಭಣಗುಡುತ್ತಿದೆ. ಇದರಲ್ಲಿ ನಗರದ ಕನಕದಾಸ ಬಡಾವಣೆಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಿಸಲಾದ ಒಳಾಂಗಣ ಈಜುಗೊಳ ಕೂಡ ಇದೆ ಪರಿಸ್ಥಿತಿಯಲ್ಲಿದೆ.
ರಸ್ತೆ ಮೇಲೆ ಚರಂಡಿ ನೀರು; ಜನಕ್ಕೆ ಕಿರಿಕಿರಿ
ತಾಲೂಕಿನ ಕೋಳೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಬಗೇರಿ ಗ್ರಾಮದಲ್ಲಿ ರಸ್ತೆ ಮಧ್ಯೆದಲ್ಲಿಯೇ ಚರಂಡಿ ನೀರು ಹರಿದು ದುರ್ನಾತ ಸೂಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಆಗುತ್ತಿದೆ.
ರೇಣುಕಾಚಾರ್ಯರು ಒಂದೇ ಧರ್ಮಕ್ಕೆ ಸೀಮಿತವಲ್ಲ
ರೇಣುಕಾದಿ ಪಂಚಾಚಾರ್ಯರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತವಾಗಿರದೇ, ಎಲ್ಲ ಧರ್ಮದ ಎಲ್ಲ ಜಾತಿ-ಜನಾಂಗಗಳ ದೈವತ್ವವಾಗಿ ಒಳ್ಳೆಯದನ್ನೇ ಕರುಣಿಸಿದ್ದಾರೆ. ಇದರಿಂದ ಇಂದು ಬಹುತೇಕ ಎಲ್ಲ ಜಾತಿ ಜನಾಂಗದ ಆದಿ ಗುರುವಾಗಿ ರೇಣುಕಾಚಾರ್ಯರನ್ನು ಪೂಜಿಸುತ್ತಿದ್ದಾರೆಂದು ಗುಂಡಕನಾಳ ಬೃಹನ್ ಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ನಿಷೇಧಾಜ್ಞೆ ಜಾರಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.
ಲಿಂಬೆ, ದ್ರಾಕ್ಷಿ ಹಾನಿ: ಜಂಟಿ ಸಮಿತಿ ರಚನೆ ಮಾಡಿ
ಬೇಸಿಗೆಯಲ್ಲಿ ನೀರಿನ ಕೊರತೆಯಿಂದ ಲಿಂಬೆ ಬೆಳೆ ಹಾನಿಯಾದ ರೈತರಿಗೆ ಲಿಂಬೆ ಅಭಿವೃದ್ಧಿ ನಿಗಮಕ್ಕೆ ಬಂದಿರುವ ₹50 ಲಕ್ಷ ಅನುದಾನದಲ್ಲಿ ಪ್ರತಿ ರೈತರಿಗೆ ₹10 ಸಾವಿರಗಳನ್ನು ನೀಡುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಭೆಯಲ್ಲಿ ಸೂಚಿಸಿದ್ದರು. ಆದರೆ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿರುವುದಿಲ್ಲ. ಏಪ್ರಿಲ್ ಎರಡನೇ ವಾರದಲ್ಲಿ ತೋಟಗಾರಿಕೆ ಬೆಳೆಗಳಾದ ಲಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ಹಾನಿಯಾದ ಬಗ್ಗೆ ಜಂಟಿ ತಂಡ ರಚನೆ ಮಾಡಲು ಎಸಿ ಅಬೀದ್ ಗದ್ಯಾಳ ಅವರು ತಹಸೀಲ್ದಾರ್ ಅವರಿಗೆ ಸೂಚಿಸಿದರು.
ನಕಲು ಮುಕ್ತ ಪರೀಕ್ಷೆ ನಡೆಸಲು ಸಜ್ಜು
ವೆಬ್ ಕ್ಯಾಮರಾ ಕಣ್ಗಾವಲಿನಲ್ಲಿ ಮಾ.26 ರಂದು ಜರುಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ನಕಲು ಮುಕ್ತ ಪರೀಕ್ಷೆ ನಡೆಯಬೇಕು. ನಕಲು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ರಾಜೇಶ ಬುರ್ಲಿ ಹೇಳಿದರು.
ಕಟ್ಟುನಿಟ್ಟಾಗಿ ವಾಹನ ತಪಾಸಣೆ ಮಾಡಿ
ಲೋಕಸಭಾ ಚುನಾವಣೆಯ ನೀತಿ ಸಂಹಿತಿ ಜಾರಿಯಾದ ಹಿನ್ನೆಲೆ ತಾಲೂಕಿನ ಗಡಿ ವ್ಯಾಪ್ತಿಯಲ್ಲಿ ಚೆಕ್ಪೋಸ್ಟ್ಗಳನ್ನು ಅಗತ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ನಿರ್ಮಿಸಲಾಗಿದ್ದು, ಮಿಣಜಗಿ ಕ್ರಾಸ್ನ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಟಿ.ಬೂಬಾಲನ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಅವರು ಶುಕ್ರವಾರ ಭೇಟಿ ನೀಡಿ ತಪಾಸಣೆ ನಡೆಸಿದರಲ್ಲದೇ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳು ನೀಡಿದರು.
ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗಳ ಮೇಲೆ ದಾಳಿ
ನಗರದಲ್ಲಿ ಎಲ್ಲೆಂದರಲ್ಲಿ ನಿರಂತರವಾಗಿ ಹಾಗೂ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಕುರಿತು ಕನ್ನಡಪ್ರಭ ಶುಕ್ರವಾರ ಪ್ರಕಟಿಸಿದ ಎಗ್ಗಿಲ್ಲದೇ ನಡೆದಿದೆ ಗ್ಯಾಸ್ ರಿಫಿಲ್ಲಿಂಗ್ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿದರು. ಜತೆಗೆ ಅಲ್ಲಿದ್ದ ಗ್ಯಾಸ್ ರಿಫಿಲ್ಲಿಂಗ್ ಮಷಿನ್, ಡೊಮೆಸ್ಟಿಕ್ ಸಿಲಿಂಡರ್ಗಳನ್ನು ಜಪ್ತಿ ಮಾಡಿ, ಅಂಗಡಿಗಳನ್ನು ಸೀಜ್ ಮಾಡಿದ್ದಾರೆ.
ಪಾರದರ್ಶಕ ಚುನಾವಣೆಗೆ ಅಗತ್ಯ ಸಿದ್ಧತೆ
ಮೇ.7ರಂದು ನಡೆಯಲಿರುವ ವಿಜಯಪುರ ಮತಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಆಲಮಟ್ಟಿ ಯುಕೆಪಿ ಭೂಸ್ವಾಧಿನಾಧಿಕಾರಿ, ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಗಂಗಪ್ಪ ಹೇಳಿದರು.
ಜಮೆ ಆಗದ ಬೆಳೆ ವಿಮೆ: ರೈತರ ಆಕ್ರೋಶ
ತಿಕೋಟಾ ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು, ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮೆ ಆಗಿಲ್ಲ ಎಂದು ಆಕ್ರೋಶಗೊಂಡ ರೈತರು ತಹಸೀಲ್ದಾರ್‌ ಸುರೇಶ ಮುಂಜೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved