• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯ ಜಾತಿಗಳಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಡಿ
ವಿಜಯಪುರ: ಗಂಗಾಮತ, ಅಂಬಿಗ, ಡೋರ, ಟೋಕರೆ ಕೋಳಿ, ಗೊಂಡಾ ರಾಜಗೊಂಡ, ಕುರುಬ, ಅನ್ಯ ಜಾತಿಗಳಿಗೆ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು ನೀಡಲು ಆದೇಶ ನೀಡಿದ್ದನ್ನು ತಕ್ಷಣ ರಾಜ್ಯ ಸರ್ಕಾರ ಹಿಂಪಡೆಯಬೇಕು. ಅನ್ಯ 39 ಜಾತಿಗಳನ್ನು ಪರಿಶಿಷ್ಟ ಪಂಗಡದ ಎಸ್.ಟಿ. ಜಾತಿಗಳಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸರ್ಕಾರ ಶಿಫಾರಸ್ಸು ಮಾಡಿದ್ದನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವಸತಿ ನಿಲಯದಲ್ಲಿ ಕುವೆಂಪು ಸಾಲುಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಕುವೆಂಪು ಅವರ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಎಲ್ಲ ಶಾಲೆಗಳಲ್ಲೂ ನಾಣ್ಣುಡಿಯಾಗಿ ಬರೆಯಲಾಗಿರುತ್ತದೆ. ಅಂತಹ ಮಹಾನ್ ಕವಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷವಾಕ್ಯವನ್ನು ಬದಲಾಯಿಸಿ, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬರೆಯಿಸುವ ಮೂಲಕ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಆಕ್ರೋಶ ಹೊರಹಾಕಿದರು.
ವಿದ್ಯಾವಂತರಾಗಿ ಬೆಳಗಬೇಕೆನ್ನುವ ಆಸೆ ಗುರು ಪರಂಪರೆಯದ್ದು
ಸದಾ ಮಕ್ಕಳಲ್ಲಿ ನಗು ಇರಬೇಕು. ಒಳ್ಳೆಯ ಸಾಧಕನಾಗಿ ಸಾಧನೆ ಮಾಡಬೇಕೆಂಬ ಮನೋಭಾವ ಮಕ್ಕಳಲ್ಲಿ ಸ್ಪರ್ಧಾ ಬೆಳೆಯಬೇಕು. ವಿದ್ಯಾವಂತರಾಗಿ ಬೆಳಗಬೇಕೆನ್ನುವ ಆಸೆ ಗುರು ಪರಂಪರೆಯದ್ದಾಗಿದೆ ಎಂದು ಸರ್ಕಾರಿ ಪ್ರೌಢಶಾಲೆಯ ಮಡಿಕೇಶ್ವರದ ಶಿಕ್ಷಕ ಬಿ.ಎಸ್.ಹಂಚಲಿ ಹೇಳಿದರು.
ಸಿದ್ಧೇಶ್ವರ ಶ್ರೀಗಳ ವಿಶ್ರಾಂತಿ ಧಾಮ ಗುರುದೇವ ಆಶ್ರಮದ ಪೂಜೆ
ವಿಜಯಪುರ:ಈ ಶತಮಾನದ ಸಂತ ಸಿದ್ಧೇಶ್ವರ ಸ್ವಾಮೀಜಿಯವರು ಇಷ್ಟಪಡುತ್ತಿದ್ದ ಪ್ರಕೃತಿಯ ವಾತಾವರಣದಂತೆ 4ಎಕರೆಯಲ್ಲಿ ಆಶ್ರಮ ನಿರ್ಮಿಸಲಾಗಿದ್ದು, ಆಶ್ರಮಕ್ಕೆ ಸುತ್ತೂರು ಮಠದ ದೇಶಿ ಕೇಂದ್ರ ಸ್ವಾಮೀಜಿಗಳು ಗುರುದೇವಾಶ್ರಮ, ಗುರುದೇವಪುರ ಎಂದು ನಾಮಕರಣ ಮಾಡಿದ್ದಾರೆ.
ಜಿಲ್ಲೆಯ 99 ಕೆರೆಗಳ ಭರ್ತಿಗೆ ಹರಿದ ನೀರು
ಆಲಮಟ್ಟಿ: ವಿಜಯಪುರ ಜಿಲ್ಲೆಯ 99 ಕೆರೆಗಳ ಭರ್ತಿಗಾಗಿ ಸೋಮವಾರದಿಂದಲೇ ಆಲಮಟ್ಟಿ ಎಡದಂಡೆ ಕಾಲುವೆ ಮೂಲಕ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆ ಹಾಗೂ ಬಳೂತಿ ಜಾಕ್‌ವೆಲ್ ಮೂಲಕ ಮುಳವಾಡ ಏತ ನೀರಾವರಿ ಯೋಜನೆ ಕಾಲುವೆಗಳಿಗೆ ನೀರು ಹರಿಯಲು ಆರಂಭವಾಗಿದೆ. ಈ ಕೆರೆಗಳ ಸಾಮರ್ಥ್ಯದ ಶೇ.50 ರಷ್ಟು ಕೆರೆಗಳನ್ನು ಭರ್ತಿ ಮಾಡಲು ಸಿದ್ಧತೆ ಮಾಡಿಕೊಂಡಿದ್ಧಾಗಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಡಿ.ಬಸವರಾಜ ತಿಳಿಸಿದರು.
ಶಾಲಾ ಮಕ್ಕಳಿಂದ ಕಾರು ಕ್ಲೀನ್ ಮಾಡಿಸಿದ ಶಿಕ್ಷಕ?
ಬೆಂಗಳೂರು, ದಾವಣಗೆರೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಘಟನೆ ಮಾಸುವ ಮೊದಲೇ ಮತ್ತೊಂದು ಅಚಾತುರ್ಯ ನಡೆದಿದೆ. ಶಾಲೆಗೆ ಬಂದ ವಿದ್ಯಾರ್ಥಿಗಳಿಂದಲೇ ತನ್ನ ಕಾರು ಸ್ವಚ್ಛ ಮಾಡಿಸಿಕೊಂಡಿರುವ ಆರೋಪ ಈಗ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಕೇಳಿಬಂದಿದೆ.
ಕೆರೂಟಗಿ ಗ್ರಾಪಂನಿಂದ ಸಂವಿಧಾನ ಜಾಗೃತಿ ಜಾಥಾ
ದೇವರಹಿಪ್ಪರಗಿ: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ಕೆರೂಟಗಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನ ರಚನೆಯ 75ನೇ ವರ್ಷದ ಅಂಗವಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಲಾಯಿತು.
ಹಿಂದು ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಸ್ಮರಣೆ
ವಿಜಯಪುರ: ಶಿವಾಜಿ ಮಾಹಾರಾಜರು ಅಪ್ರತಿಮ ದೇಶಭಕ್ತರು, ಹಿಂದು ಸಾಮ್ರಾಜ್ಯದ ಉಳಿವಿಗಾಗಿ ನಿರಂತರ ಹೋರಾಟ ಮಾಡಿದ್ದು, ಮೊಘಲರಿಗೆ ಸಿಂಹಸ್ವಪ್ನರಾಗಿ ಕಾಡುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿದ್ದಾರೆ. ಅಂತಹ ವೀರ ಸಾಮ್ರಾಟನಿಗೆ ಗೌರವ ಅರ್ಪಿಸುತ್ತಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಅಪ್ಪಾಸಹೇಬ ಪಟ್ಟಣಶೆಟ್ಟಿ ಹೇಳಿದರು.
ಮಕ್ಕಳ ಸಾಹಿತ್ಯ ಸಂಭ್ರಮ ವರದಾನ: ನಿಂಗಪ್ಪ ಗೋಠೆ
ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಗ್ರಾಮ ಪಂಚಾಯತ ಬಾಬಾನಗರ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಮಕ್ಕಳ ಸಾಹಿತ್ಯ ಸಂಭ್ರಮ-2024 ನಡೆಯಿತು.
ಇಂಡಿ ಜಿಲ್ಲೆಯಾಗುವುದರಲ್ಲಿ ಸಂದೇಹವಿಲ್ಲ
ಇಂಡಿ ಜಿಲ್ಲೆಯಾಗಿಸುವ ಕನಸು ಕಂಡಿರುವೆ. ಜಿಲ್ಲೆಯಾಗುವ ಎಲ್ಲ ವಾತಾವರಣ ಸೃಷ್ಟಿ ಮಾಡಿದ್ದು, ನಾನು ಸುಮ್ಮನೆ ಮಾತನಾಡುವುದಿಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved